ಅಕಾಲಿಕ ಮಳೆಯಿಂದ ತಾಲೂಕಿನಲ್ಲಿ ಬೆಳೆ ನಾಶ: ಗಗನಕ್ಕೇರಿದ ತರಕಾರಿಗಳ ಬೆಲೆ


Team Udayavani, Jun 15, 2023, 4:05 PM IST

ಅಕಾಲಿಕ ಮಳೆಯಿಂದ ತಾಲೂಕಿನಲ್ಲಿ ಬೆಳೆ ನಾಶ: ಗಗನಕ್ಕೇರಿದ ತರಕಾರಿಗಳ ಬೆಲೆ

ಶ್ರೀನಿವಾಸಪುರ: ಹಗಲು ರಾತ್ರಿ ಬಿಡುವಿಲ್ಲದೇ ಶ್ರಮದಿಂದ ದುಡಿದು ರೈತರು ಬೆಳೆಗಳನ್ನು ಮಾರುಕಟ್ಟೆಗೆ ತಂದರೂ, ಕೆಲವು ಸಮಯ ಬೆಲೆಯಿಲ್ಲದೇ ಮತ್ತೆ ಕೆಲವು ಸಂದರ್ಭಗಳಲ್ಲಿ ಅಕಾಲಿಕ ಮಳೆಗೆ ಸಿಲುಕಿ ನಷ್ಟ ಅನುಭವಿಸಿದ್ದಾರೆ.

ಹೀಗಿರುವಾಗ ಕಳೆದ ಒಂದು ತಿಂಗಳಿನಿಂದ ತರಕಾರಿ ಬೆಲೆಯೇರಿಕೆಯಾಗಿ ಬಡವರು ಸಾಮಾನ್ಯ ಜನರಿಗೆ ಕೈಗೆಟುಕದ ಸ್ಥಿತಿ ಮಾರುಕಟ್ಟೆಯಲ್ಲಿದೆ.ವಿವಿಧ ತರಕಾರಿಗಳು 60ರೂ.ಇದ್ದ ಬೆಲೆ 140-200 ವರೆಗೂ ಏರಿಕೆಯಾಗಿದೆ.

ತಾಲೂಕಿನಲ್ಲಿ ತರಕಾರಿ ಬೆಳೆಗಳಲ್ಲಿ ಮುಖ್ಯವಾಗಿ ಟೊಮೆಟೋ, ಹೂಕೋಸು, ಗಡ್ಡೆ ಕೋಸು ಸೇರಿದಂತೆ ಯಲ್ದೂರು ಹೋಬಳಿಯ ಕೆಲವು ಹಳ್ಳಿಗಳಲ್ಲಿ ಬೀಟರೂಟ್‌, ಕ್ಯಾರೆಟ್‌ ಬೆಳೆ ಬೆಳೆಯುತ್ತಾರೆ. ತಾಲೂಕಿನಲ್ಲಿ ಬೆಳೆಯುವ ತರಕಾರಿಗಳಲ್ಲಿ ಶೇ.70ರಷ್ಟು ರೈತರು ಟೊಮೆಟೋ ಬೆಳೆ ಬೆಳೆಯಿತ್ತಿದ್ದು, ಶೇ.30ರಷ್ಟು ವಿವಿಧ ತರಕಾರಿ ಬೆಳೆಯುತ್ತಾರೆ. ವಿವಿಧ ತರಕಾರಿ ಬೆಳೆಗಳನ್ನು ತಾಲೂಕಿನಲ್ಲಿ ಕಡಿಮೆ ಪ್ರಮಾಣದಲ್ಲಿ ಬೆಳೆಯುದರಿಂದ ಬೇರೆ ಕಡೆಯಿಂದ ತಂದು ಮಾರಾಟ ಮಾಡುತ್ತಾರೆ.

ಬೇರೆ ಕಡೆಯಿಂದ ತಂದು ತರಕಾರಿ ಮಾರಾಟ ಮಾಡುವುದರಿಂದ ದರಗಳ ಏರಿಕೆಯಾಗಿದ್ದು, ಬೀನ್ಸ್‌ ಕೆಜಿ ಗೆ 140 ರೂ, ನುಗ್ಗೆಕಾಯಿ 120 ರೂ, ಬದನೆಕಾಯಿ 80, ನೌಕಲ್‌ 80 ರೂ, ಕ್ಯಾರೆಟ್‌ 60 ರೂ, ಬೀಟ್‌ ರೂಟ್‌ 60 ರೂಗೆ ಮಾರಾಟ ಮಾಡುತ್ತಿದ್ದು, ಅಧಿಕ ಪ್ರಮಾಣದಲ್ಲಿ ಬೆಲೆ ಏರಿಕೆ ಆಗಿದ್ದರಿಂದ ರೈತರು ತರಕಾರಿ ಖರೀದಿ ಮಾಡುವುದು ಹೇಗೆಂದು ಪ್ರಶ್ನೆ ಮಾಡುತ್ತಾರೆ. ಕಳೆದ ಮಾರ್ಚನಲ್ಲಿ ಸುರಿದ ಅಕಾಲಿಕ ಮಳೆಯಿಂದ ತರಕಾರಿ ಬೆಳೆಗಳು ಹಾಳಾಗಿದ್ದರಿಂದ ದರದಲ್ಲಿ ಏರಿಕೆಯಾಗಿದೆ.

ರೈತರಾದ ನಾವು ಕೃಷಿಯಲ್ಲಿ ತೊಡಗಿಸಿ ಕೊಂಡಿದ್ದೇವೆ ಟೊಮೆಟೋ ಸೇರಿದಂತೆ ತರಕಾರಿ ಬೆಳೆ ತೆಗೆದರೂ ಮಾರು ಕಟ್ಟೆಯಲ್ಲಿ ಬೆಲೆ ಸಿಗಲ್ಲ. ಕಳೆದ ತಿಂಗಳಲ್ಲಿ 1.10 ಲಕ್ಷ ರೂ ಬಂಡವಾಳ ಹಾಕಿ ಟೊಮೆಟೋ ಬೆಳೆದಿದ್ದೆ. ಅದರಲ್ಲಿ 6 ಸಾವಿರ ಮಾತ್ರ ಸಿಕ್ಕಿದೆ. 1.30 ಲಕ್ಷ ರೂ ವೆಚ್ಚ ಮಾಡಿ 2 ಎಕರೆಯಲ್ಲಿ ಎಲೆ ಕೋಸು ಹಾಕಿದ್ದರೆ 20 ಸಾವಿ ರೂ ಸಿಕ್ಕಿದೆ. ನಷ್ಟದ ಮೇಲೆ ನಷ್ಟವಾದರೆ ಕುಟುಂಬ ನಿರ್ವಹಣೆ ಮಾಡುವುದು ಹೇಗೆ. ಬಿಸಿಲಿನ ತಾಪ, ರೋಗ ಹಬ್ಬಿ ನಷ್ಟ ಆನುಭವಿಸಬೇಕಾಗಿದೆ. ●ವೆಂಕಟರೆಡ್ಡಿ , ಕೇತಗಾನಹಳ್ಳಿ ರೈತ

ತಾಲೂಕಿನಲ್ಲಿ ತರಕಾರಿಗಳು ಸಿಗುವುದು ಕಡಿಮೆ ಜನರ ಬಯಸಿದ ತರಕಾರಿಗಳನ್ನು ತರಬೇಕು. ಹಾಗಾಗಿ ಕೋಲಾರ ಮತ್ತು ಚಿಂತಾಮಣಿಯಿಂದ ತರಬೇಕು. ಅಂಗಡಿ ಬಾಡಿಗೆ ಸೇರಿದಂತೆ ಉಳಿದ ಖರ್ಚು ನೋಡಿಕೊಳ್ಳಬೇಕು. ●ಸರಸಮ್ಮ, ತರಕಾರಿ ವ್ಯಾಪಾರಸ್ಥೆ

ಯಾವುದೇ ತರಕಾರಿ ಅಂಗಡಿಗಳಿಗೆ ಹೋದರು ಕೊಳ್ಳುವಾಗ ಚೌಕಾಸಿ ಮಾಡುವಂತಿಲ್ಲ ಎಲ್ಲಾ ತರಕಾರಿಗಳು ಕೆಜಿ ಗೆ 60 ರೂನಿಂದ ಮೇಲ್ಪಟ್ಟಿದೆ.ಅನಿವಾರ್ಯ ವಾಗಿ ದರ ಏರಿಕೆಯಾದರೂ ಸ್ವಲ್ಪ ಪ್ರಮಾಣ ದಲ್ಲಾದರೂ ಖರೀದಿ ಮಾಡಿಕೊಂಡು ತಿನ್ನಬೇಕು. ●ವಿಜಯಮ್ಮ, ಗೃಹಣಿ

-ಕೆ.ವಿ.ನಾಗರಾಜ್‌

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.