ಜಿಲ್ಲೆ ವಿವಿಧೆಡೆ ಮೊದಲ ಮಳೆ


Team Udayavani, Mar 21, 2020, 4:42 PM IST

kolar-tdy-1

ಕೋಲಾರ: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ಭಾರೀ ಗುಡುಗು ಸಹಿತ ಮಳೆ ಸುರಿದಿದ್ದು, ಬಿಸಿಲಿನಿಂದ ಬಳಲುತ್ತಿದ್ದ ಜನರ ಮನ ತಣಿದಿದೆ. ಬೇತಮಂಗಲದಲ್ಲಿ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದ್ದು, ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್‌ ಆಗಿದೆ.

ನಗರಕ್ಕೆ ಶುಕ್ರವಾರ ಮಧ್ಯಾಹ್ನ 2.30 ರಿಂದ 3 ಸುಮಾರಿನಲ್ಲಿ ಸುರಿದ ಗುಡುಗು ಸಮೇತ ಮಳೆ ತಂಪನ್ನು ಎರೆಯಿತು. ನೂತನ ವರ್ಷಾರಂಭ ಆದಾಗಿನಿಂದಲೂ ಜಿಲ್ಲಾ ಕೇಂದ್ರದಲ್ಲಿ ಮಳೆ ಸುರಿದಿರಲಿಲ್ಲ. ಕಳೆದ ವಾರ ಬಂಗಾರಪೇಟೆ ಸುತ್ತಮುತ್ತ ಮಳೆ ಸುರಿದಿತ್ತಾದರೂ ಕೋಲಾರದಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ, ಶನಿವಾರ 33 ಡಿಗ್ರಿ ಸೆಲ್ಸಿಯಷ್ಟು ಉಷ್ಣಾಂಶ ಅನುಭವಿಸುತ್ತಿರುವಾಗಲೇ 2.30ರ ಸಮಯದಲ್ಲಿ ಗುಡುಗು ಸಿಡಿಲಿನಿಂದ ಪೂರ್ವ ದಿಕ್ಕಿನಿಂದ ತೇಲಿ ಬಂದ ಕಪ್ಪು ಮೋಡಗಳು ಅರ್ಧ ಮುಕ್ಕಾಲು ಗಂಟೆ ಮಳೆ ಸುರಿಸಿತು. ಇದರಿಂದ ಬಿಸಿಲಿನ ಬೇಗೆಯಿಂದ ನರಳುತ್ತಿದ್ದ ಕೋಲಾರ ನಗರಕ್ಕೆ ಕೊಂಚ ತಂಪನ್ನು ಎರೆದಂತಾಯಿತು.

ಜನರಲ್ಲಿ ನೆಮ್ಮದಿ ವಾತಾವರಣ: ಈ ವರ್ಷದ ಮೊದಲ ಮಳೆ ಕಂಡ ನಗರದ ಜನತೆ ಸಮಾಧಾನಪಟ್ಟುಕೊಳ್ಳುವಂತಾಯಿತು. ಬೇಸಿಗೆ ಆರಂಭದಲ್ಲೇ ಮಳೆ ಸುರಿದಿದ್ದು ನೆಮ್ಮದಿ ಮೂಡು ವಂತಾಯಿತು. ಆದರೂ, ಕೋವಿಡ್ 19 ವೈರಸ್‌ ಹರಡುವ ಭೀತಿ ಅತಂಕದಲ್ಲಿರುವ ಜನತೆ, ವಾತಾವರಣದ ಉಷ್ಣಾಂಶ ಕಡಿಮೆ ಯಾದರೆ ಕೋವಿಡ್ 19 ವೈರಸ್‌ ಹರಡುವ ಪ್ರಮಾಣ ಹೆಚ್ಚು ಎಂಬ ಮಾಹಿತಿಯಿಂದಲೂ ಮತ್ತಷ್ಟು ಮುಂಜಾಗ್ರತೆ ವಹಿಸುವಂತಾಯಿತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.