ಶಾಲೆ ಸ್ಥಳ ವಿವಾದ: ತಹಶೀಲ್ದಾರ್‌ ಭೇಟಿ


Team Udayavani, Jun 12, 2022, 3:03 PM IST

Untitled-1

ಕೋಲಾರ: ನಗರದ ಭೋವಿ ಕಾಲೋನಿಯಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಶಾಲೆಯ ದೇವಾಂಗಪೇಟೆ ಸರ್ಕಾರಿ ಶಾಲೆ ಎಂಬ ಹೆಸರಿನಲ್ಲಿ ಇದ್ದರೂ ಕೆಲವು ವ್ಯಕ್ತಿಗಳು ಈ ಜಾಗ ತಮ್ಮದೆಂದು ಗದ್ದಲ ಸೃಷ್ಟಿಸಿರುವ ದೂರಿನ ಹಿನ್ನೆಲೆ ತಹಶೀಲ್ದಾರ್‌ ನಾಗರಾಜ್‌ ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸ್ಥಳದಲ್ಲಿ ಸುಮಾರು 20 ವರ್ಷಗಳಿಂದ ಶಾಲೆ ನಡೆಯುತ್ತಿದ್ದ ಪ್ರಾರಂಭದಲ್ಲಿ ಕೆಲವು ವ್ಯಕ್ತಿಗಳು ಅಡ್ಡಿ ಮಾಡಿದ್ದಾರೆ. 2007ರಲ್ಲಿ ತಕರಾರು ಜಮೀನಿನಲ್ಲಿ ಸರ್ಕಾರಿ ಶಾಲೆಯನ್ನು ಕಟ್ಟಬಹುದೆಂದು ಕೋರ್ಟ್‌ ತೀರ್ಪು ನೀಡಿದೆ. ಶಾಲಾಕಟ್ಟಡ ನಿರ್ಮಾಣವಾಗಿ ಶಾಲೆ ನಡೆ ಯುತ್ತಿದೆ. ಆದರೆ, ಕೆಲವರು ಈ ಸ್ಥಳವು ಸರ್ವೆ ನಂಬರ್‌ 187 ರಲ್ಲಿ ಶಾಲೆ ದಾಖಲೆಗಳಲ್ಲಿ ಇರುವು ದರಿಂದ ಈ ಶಾಲೆಯು ಇನ್ನು ಹೊರಗಡೆಗೆ ಹೋಗಬೇಕೆಂದು ಈ ಸ್ಥಳವು ನಮ್ಮದೆಂದು 2006ರಿಂದ ತಕರಾರು ತೆಗೆದಿದ್ದು, ಶಿಕ್ಷಕರನ್ನು ಹೆದರಿಸಿದ್ದಾರೆ.

ಆದ್ದರಿಂದ ಈ ಶಾಲೆ ಸರ್ವೆ ನಂಬರ್‌ 185 ರಲ್ಲಿ ಇರುವುದರಿಂದ ಹಾಗೂ ಈ ಸ್ಥಳವು ಸರ್ಕಾರಿ ಜಾಗವಾಗಿರುವುದರಿಂದ ಸರ್ವೇ ನಂಬರ್‌ 187ರ ಬದಲಾಗಿ 185 ಸರ್ವೇ ನಂಬರ್‌ ನಮೂದು ಮಾಡಿದಲ್ಲಿ ಎಲ್ಲದಕ್ಕೂ ಪರಿಹಾರ ಸಿಗುತ್ತದೆ. ಸರ್ವೆಯರ್‌ ಶಾಲೆಯ ಸುತ್ತಮುತ್ತಲಿನ ಚೆಕ್‌ ಬಂದಿ ಕಾಲುವೆ ದಕ್ಷಿಣಕ್ಕೆ ನಂಜೇಗೌಡರ ಮನೆ ಪೂರ್ವಕ್ಕೆ ರಾಮಯ್ಯನವರ ಮನೆ ಉತ್ತರಕ್ಕೆ ರಸ್ತೆ ಇರುವುದರಿಂದ ಸರ್ವೇ ನಂಬರ್‌ 187 ಬದಲಾಗಿ 185 ಎಂದು ನಮೂದಿಸಿಲ್ಲ. ಮಕ್ಕಳ ವಿದ್ಯಾ ಭ್ಯಾಸಕ್ಕೂ ತೊಂದರೆ ನೀಡಬಾರದು ಎಂದರು.

ಇದೇ ವೇಳೆ ತಹಶೀಲ್ದಾರ್‌ ಎಚ್ಚರಿಕೆ ನೀಡಿ, ಶಾಲೆ ನಡೆಯಲಿ. ಜಾಗ ನಿಮ್ಮದಾಗಿದ್ದರೆ ಕೋರ್ಟ್‌ನಲ್ಲಿ ಪರಿಹರಿಸಿಕೊಳ್ಳಿ ಎಂದು ಸೂಚಿಸಿ ದರು. ಮಾಜಿ ನಗರಸಭಾ ಸದಸ್ಯ ಚಂದ್ರಮೌಳಿ, ನಗರದ ಆರಕ್ಷಕ ಠಾಣೆಯ ಅಧಿಕಾರಿ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಆರ್‌. ಶ್ರೀನಿವಾಸನ್‌, ಮುಖ್ಯಶಿಕ್ಷಕಿ ಪ್ರಭಾವತಿ ನಾಗರಾಜ್‌ ಇತರರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.