![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 5, 2020, 7:00 PM IST
ಕುಡಿದ ಅಮಲಿನಲ್ಲಿ ಹಾವನ್ನು ಸಾಯಿಸಿ ಕುತ್ತಿಗೆಗೆ ಸುತ್ತಿಕೊಂಡಿರುವುದು.
ಮುಳಬಾಗಿಲು: ಲಾಕ್ಡೌನ್ನಿಂದ ಮದ್ಯವಿಲ್ಲದೇ ಬಸವಳಿದಿದ್ದ ಸೆಂಟ್ರಿಂಗ್ ಕೆಲಸ ಮಾಡುವ ಕಾರ್ಮಿಕನೊಬ್ಬ ಮಂಗಳವಾರ ಕುಡಿದ ಅಮಲಿನಲ್ಲಿ ಜೀವಂತ ಹಾವನ್ನು ಹಲ್ಲಿನಿಂದ ಕಡಿದು ಸಾಯಿಸಿ ವಿಕೃತಿ ಮೆರೆದ ಘಟನೆ ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕುಮಾರ್ ಕುಡಿದ ಅಮಲಿನಲ್ಲಿ ಹಾವನ್ನು ಭೀಕರವಾಗಿ ಕಚ್ಚಿ ಸಾಯಿಸಿದ ಭೂಪ. ಸೆಂಟ್ರಿಂಗ್ ಕೆಲಸ ಮಾಡುವ ಈತ ಸೋಮವಾರ ನಂಗಲಿ ಗ್ರಾಮದ ಬಾರ್ ಒಂದರಲ್ಲಿ ಮದ್ಯವನ್ನು ಖರೀದಿಸಿ ಸೇವಿಸಿದ್ದನು. ಉಳಿದ ಮದ್ಯವನ್ನು ಮಂಗಳವಾರ ಬೆಳಗ್ಗೆ ತೋಟಕ್ಕೆ ಹೋಗಿ ಕುಡಿಯುತ್ತಿದ್ದಾಗ ಕಂಡ ಜೀವಂತ ಹಾವನ್ನು ಹಿಡಿದು ಕಚ್ಚಿ ಅರ್ಧಂಬರ್ಧ ಸಾಯಿಸಿದ್ದಾನೆ. ಅಲ್ಲದೇ ಅದನ್ನು ಕುತ್ತಿಗೆಗೆ ಹಾಕಿಕೊಂಡು ದ್ವಿಚಕ್ರ ವಾಹನದಲ್ಲಿ ಗ್ರಾಮಕ್ಕೆ ಆಗಮಿಸಿದಾಗ ಊರವರು ಅದನ್ನು ಕಂಡು ಹೌಹಾರಿದ್ದಲ್ಲದೇ ಹಾವನ್ನು ತೆಗೆದುಹಾಕುವಂತೆ ಹೇಳಿದಾಗ ನಶೆಯಲ್ಲಿದ್ದ ಕುಮಾರ್, ಬೈಕ್ನಲ್ಲಿ ಕುಳಿತುಕೊಂಡೇ ಮದ್ಯವನ್ನು ಸೇವಿಸುತ್ತಾ ಹಾವನ್ನು ಕಚ್ಚಿ ಕಚ್ಚಿ ಸಾಯಿಸಿದ್ದಾನೆ. ಅದರಿಂದ ಆತನಿಗೆ ಯಾವುದೇ ಹಾನಿಯಾಗಿಲ್ಲ ಎನ್ನಲಾಗಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.