ಕಸದ ಕೊಂಪೆಯಂತಾದ ವೇಮಗಲ್‌ ಪಟ್ಟಣ


Team Udayavani, Jan 31, 2021, 2:01 PM IST

The town of Vemgal, like trash kompay

ವೇಮಗಲ್‌: ಸ್ವತ್ಛ ಭಾರತ ಇಡೀ ದೇಶದಲ್ಲಿ ಜಾರಿಯಲ್ಲಿದ್ದರೂ ವೇಮಗಲ್‌ ಪಟ್ಟಣದಲ್ಲಿ ಸ್ವತ್ಛತೆ ಮರೀಚಿಕೆಯಾಗಿದೆ. ಗ್ರಾಮದ ಮುಖ್ಯ ರಸ್ತೆಗಳಲ್ಲಿ ನೂರಾರು ಮೀಟರ್‌ಗಳ ವರೆಗೆ ಕಸ ರಾಶಿ ರಾಶಿಯಾಗಿ ಬಿದ್ದಿದೆ.

ಸಾಂಕ್ರಾಮಿಕ ರೋಗ ಭೀತಿ: ಇತ್ತೀಚಿಗೆ ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿದ ವೇಮಗಲ್‌ನಲ್ಲಿ ಎಲ್ಲಿ ನೋಡಿದರಲ್ಲಿ ಕಸದ ರಾಶಿಯೇ ಕಾಣಿಸುತ್ತದೆ. ಇನ್ನೂ ಕೋಲಾರ ರಸ್ತೆಯ ಕೆರೆಯ ಬಳಿ ಕಸದ ರಾಶಿ ಜೊತೆ ನೀರು ಬೆರೆತು ಕೊಳೆತು ದುರ್ವಾಸನೆ ಬೀರುತ್ತಿದೆ. ಈ ಭಾಗದಲ್ಲಿ ಜನರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಲ್ಲಿ ಸೊಳ್ಳೆಗಳು, ಕ್ರಿಮಿಕೀಟಗಳು ಉತ್ಪತ್ತಿಯಾಗುತ್ತಿದ್ದು, ಸಾಂಕ್ರಾಮಿಕ ರೋಗದ ಭೀತಿಯು ಜನರಲ್ಲಿ ಶುರುವಾಗಿದೆ.

ಕಸಾಂಗಣ: ಇನ್ನೂ ಗ್ರಾಮ ಪಂಚಾಯ್ತಿಯ ಎದುರಲ್ಲೇ ಇರುವ ಮಿನಿ ಕ್ರೀಡಾಂಗಣದ ಕಥೆ ಹೇಳುವುದೇ ಬೇಡ, ಇದು ಕ್ರೀಡಾಂಗಣದ ಬದಲು ಕಸಾಂಗಣವಾಗಿ ಮಾರ್ಪಟ್ಟಿದೆ. ಇನ್ನೂ ಸೀತಿ ರಸ್ತೆಯ ಕುಡಿಯುವ ನೀರಿನ ಘಟಕದ ಬಳಿ, ಎ ಬ್ಲಾಕ್‌ನ ಮುಖ್ಯ ರಸ್ತೆಗಳಲ್ಲಿ, ಇದೇ ರೀತಿ ಖಾಲಿ ಜಾಗಗಳಲ್ಲಿ ಕಸ ರಾಶಿ ರಾಶಿಯಾಗಿ ಸಂಗ್ರಹವಾಗಿದೆ.

ಕಸ ಹಾಕಲು ತೊಟ್ಟಿಗಳಿಲ್ಲ: ಇದಕ್ಕೆಲ್ಲ ಕಾರಣ ವೇಮಗಲ್‌ ಯಾವುದೇ ಭಾಗದಲ್ಲಿಯೂ ಒಂದೇ ಒಂದು ಕಸ ಸಂಗ್ರಹಣ ತೊಟ್ಟಿಗಳಿಲ್ಲ, ಇನ್ನೂ ಸುತ್ತಮುತ್ತಲಿನ ಹಳ್ಳಿಯ ಜನ, ಕಚೇರಿ, ವ್ಯಾಪಾರ, ವ್ಯವಹಾರ, ಬಸ್‌ ಸೌಕರ್ಯ ಕ್ಕಾಗಿ ಭೇಟಿ ನೀಡುವ ವೇಮಗಲ್‌ ಬಸ್‌ ನಿಲ್ದಾಣದ ಸರ್ಕಲ್‌ನಲ್ಲಿಯೇ ಯಾವುದೇ ಕಸ ಸಂಗ್ರಹಣ ತೊಟ್ಟಿ ಇಡದಿರುವುದು ಗ್ರಾಪಂ ಸ್ವತ್ಛತೆಗೆ ಎಷ್ಟು ಆದ್ಯತೆ ನೀಡುತ್ತದೆ ಎಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ:ತೆರಿಗೆಯನ್ನು ಹೇಗೆ ಉಳಿಸಬಹುದು ?  ಇಲ್ಲಿದೆ ಸಂಪೂರ್ಣ ಮಾಹಿತಿ

ನಿತ್ಯ ಕಸ ಸಂಗ್ರಹಿಸಿ ವಿಲೇವಾರಿ ಮಾಡಲಿ

ಗ್ರಾಮ ಪಂಚಾಯತ್‌ನಿಂದ ಪಟ್ಟಣ ಪಂಚಾಯ್ತಿಯಾಗಿ ಪರಿವರ್ತನೆಯಾಗುತ್ತಿರುವ ವೇಮಗಲ್‌ ಸ್ಥಳೀಯ ಆಡಳಿತಕ್ಕೆ ಸಂಬಂಧಪಟ್ಟವರು ಇನ್ನಾದರೂ ವೇಮಗಲ್‌ ಪಟ್ಟಣದ ಪ್ರಮುಖ ವೃತ್ತದ ಬಳಿ ಕನಿಷ್ಠ 6-8 ಕಸದ ಬುಟ್ಟಿಗಳನಿಟ್ಟು, ನಿತ್ಯ ಕಸ ಸಂಗ್ರಹಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಪಟ್ಟಣದಲ್ಲಿ ಸ್ವತ್ಛತೆ ಕಾಪಾಡಬೇಕಾಗಿದೆ. ವೇಮಗಲ್‌ ಪ್ರತಿ ರಸ್ತೆಗೆ ಕನಿಷ್ಠ ಒಂದಾದರೂ ಕಸ ಸಂಗ್ರಹಣ ತೊಟ್ಟಿಗಳನ್ನು ಇಟ್ಟು, ಇದರಲ್ಲಿ ಸಂಗ್ರಹವಾಗುವ ಕಸವನ್ನು ಸಮಯಕ್ಕೆ ಸರಿಯಾಗಿ ವಿಲೇವಾರಿ ಮಾಡಿ ಇಡೀ ಪಟ್ಟಣವನ್ನು ಸ್ವತ್ಛ ಪಟ್ಟಣವಾಗಿ ಮಾದರಿಯಾಗಿಸಬೇಕೆಂಬುದು ಸಾರ್ವಜನಿಕರ ಬೇಡಿಕೆಯಾಗಿದೆ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.