![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 29, 2022, 7:51 PM IST
ಕೋಲಾರ : ಮಹಿಳೆಯೊಬ್ಬರು ಅಚಾನಕ್ಕಾಗಿ ಕೃಷಿ ಯಂತ್ರಧಾರೆ ಟ್ರಾಕ್ಟರ್ ರೋಟರಿಗೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ವೇಮಗಲ್ ಹೋಬಳಿಯಲ್ಲಿ ಭಾನುವಾರ (ಮೇ.29 ರಂದು) ನಡೆದಿದೆ
ಗ್ರಾಮದ ರಾಜೇಶ್ ರವರ ಪತ್ನಿ ಸೌಮ್ಯ ( 35 ) ಎಂಬಾಕೆ ಮೃತ ದುರ್ದೈವಿ.
ಪತಿ ರಾಜೇಶ್ ಎಂಬಾತ ಜಮೀನಿನಲ್ಲಿ ಉಳುಮೆ ಮಾಡಲು ಕೃಷಿ ಯಂತ್ರದಾರೆ ಟ್ರಾಕ್ಟರ್ ರೋಟರಿ ತಂದು ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಪತಿಗೆ ಮೊಬೈಲ್ ನೀಡಲು ಬಂದ ಪತ್ನಿ ಸೌಮ್ಯ ಟ್ರಾಕ್ಟರ್ ರೋಟರಿಗೆ ಸೀರೆ ಸೆರಗು ಸಿಲುಕಿಕೊಂಡು ಸ್ಥಳದಲ್ಲಿಯೇ ದೇಹ ತುಂಡಾಗಿತ್ತು.
ಮೃತ ಸೌಮ್ಯ ಒಂದು ಹೆಣ್ಣು ಒಂದು ಗಂಡು ಮಗುವನ್ನು ಹೊಂದಿದ್ದರು. ಸಂಬಂಧಿಕರ ಆಕ್ರಂದನ ಮುಗುಲು ಮುಟ್ಟಿದೆ.
ಘಟನೆ ನಡೆದರು ಸ್ಥಳಕ್ಕೆ ಬರದ ಕೃಷಿ ಯಂತ್ರದಾರೆ ಅಧಿಕಾರಿಗಳು ಬೇಜವ್ದಾರಿತನವನ್ನು ತೋರಿಸಿದ್ದಾರೆ.
ಈ ಸಂಬಂಧ ವೇಮಗಲ್ ಪೋಲಿಸರು ಸ್ಥಳಕ್ಕೆ ಬೇಟಿ ನೀಡಿ ಬಂದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.