![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Aug 12, 2024, 4:31 PM IST
ಯಲಬುರ್ಗಾ: ತಾಲೂಕಿನ ದಮ್ಮೂರು ಗ್ರಾಮದಲ್ಲಿ ಹಾವು ಕಡಿದು ಯುವ ರೈತನೋರ್ವ ಸಾವಿಗೀಡಾದ ಘಟನೆ ಸೋಮವಾರ ( ಆ.12) ಮಧ್ಯಾಹ್ನ ನಡೆದಿದೆ.
ಸಿದ್ದಲಿಂಗಪ್ಪ ಫಕೀರಗೌಡ ಮಾಲಿಗೌಡ(38) ಹಾವು ಕಚ್ಚಿ ಮೃತ ಪಟ್ಟ ರೈತ.
ಕುಟುಂಬಸ್ಥರ ಜೊತೆ ಹೊಲದಲ್ಲಿ ಕೃಷಿ ಕಾರ್ಯದಲ್ಲಿ ಅಲಸಂದಿ ಬುಡ ಬಿಡಿಸುವ ಸಂದರ್ಭದಲ್ಲಿ ವಿಶ್ರಾಂತಿ ಪಡೆಯುವ ಸಲುವಾಗಿ ಅಲ್ಲೇ ಮಲಗಿದ್ದಾಗ ಹಾವು ಕಚ್ಚಿದೆ. ಚಿಕಿತ್ಸೆಗಾಗಿ ಯಲಬುರ್ಗಾದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಸಾವನ್ನಪ್ಪಿದ್ದಾನೆ.
ಈ ಕುರಿತು ಯಲಬುರ್ಗಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.