ಹಮಾಲರಿಗೆ ಪ್ಯಾಕೇಜ್‌ ಘೋಷಿಸಿ


Team Udayavani, May 9, 2020, 4:29 PM IST

ಹಮಾಲರಿಗೆ ಪ್ಯಾಕೇಜ್‌ ಘೋಷಿಸಿ

ಕುಷ್ಟಗಿ: ಕೋವಿಡ್‌-19 ವೈರಾಣು ನಿಯಂತ್ರಿಸಲು ಲಾಕ್‌ಡೌನ್‌ ಜಾರಿಯಿಂದ ಸಂಕಷ್ಟದಲ್ಲಿರುವ ಅಸಂಘಟಿತ ಹಮಾಲರಿಗೆ ಪ್ಯಾಕೇಜ್‌ ಪರಿಹಾರ ಪ್ರಕಟಿಸಬೇಕೆಂದು ಬಜಾರ ಹಮಾಲಿ ಕಾರ್ಮಿಕರಿಗೂ ಪ್ಯಾಕೇಜ್‌ ಘೋಷಿಸುವಂತೆ ಒತ್ತಾಯಿಸಿ ಗ್ರೇಡ್‌-2 ತಹಶೀಲ್ದಾರ್‌ ವಿಜಯಾ ಅವರಿಗೆ ಮನವಿ ಸಲ್ಲಿಸಿದರು.

ಇದೇ ವೇಳೆ ಸಿಐಟಿಯು ಅಧ್ಯಕ್ಷೆ ಕಲಾವತಿ ಮೆಣೆದಾಳ ಮಾತನಾಡಿ, ಶ್ರಮಿಕ ವರ್ಗ ಹಮಾಲರು, ಲಾಕ್‌ಡೌನ್‌ ಜಾರಿಯಾದಾಗಿನಿಂದ ಸಂಕಷ್ಟದಲ್ಲಿದ್ದಾರೆ. ಈ ಜನರು ಆರ್ಥಿಕವಾಗಿ ದುರ್ಬಲರಾಗಿದ್ದು, ಇವರಿಗಾಗಿ ಪ್ರತ್ಯೇಕ ಪ್ಯಾಕೇಜ್‌ ಘೋಷಿಸಬೇಕು. ಸದ್ಯ ಎಪಿಎಂಸಿ ಮಾರುಕಟ್ಟೆ ಯಾರ್ಡ ಆರಂಭವಾಗಿದ್ದು, ಲಾಕ್‌ಡೌನ್‌ ನಂತರದ ಪರಿಸ್ಥಿತಿಯಲ್ಲಿ ಶೇ. 10ರಷ್ಟು ಕೆಲಸ ಸಿಗುತ್ತಿದೆ. ಕೂಡಲೇ ಸರ್ಕಾರ ಈ ಶ್ರಮಿಕ ವರ್ಗಕ್ಕೆ ಪ್ಯಾಕೇಜ್‌ ಪರಿಹಾರ ನೀಡಬೇಕೆಂದು ಹಕ್ಕೋತ್ತಾಯದ ಮನವಿ ಸಲ್ಲಿಸಿದರು.

ಬಜಾರ ಹಮಾಲರ ಸಂಘದ ಅಧ್ಯಕ್ಷ ಹನಮಂತ ಸಿಡ್ಲಭಾವಿ, ಹನುಮಂತ ಕತ್ತಿ, ಶರಣಪ್ಪ ಕತ್ತಿ, ರಂಗಪ್ಪ ಚೂರಿ, ತೊಂಡೆಪ್ಪ ಚೂರಿ, ದೇವಪ್ಪ ಕೋರಿ, ಬಸಪ್ಪ ಮಜ್ಜಗಿ, ಶರಣಪ್ಪ ಚೂರಿ, ಮಂಜುನಾಥ ಚೂರಿಮ, ಸಂಗಮೇಶ ಚೂರಿ, ರಮೇಶ ಕೋರಿ, ಸುರೇಶ ಕಟ್ಟಿಹೊಲ, ಹುಲ್ಲಪ್ಪ ಕುರಿ, ಫಕೀರಪ್ಪ, ಸಂತೋಷ ಚೂರಿ, ದೇವಪ್ಪ ಮನ್ನೇರಾಳ ಇದ್ದರು

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

12

Uv Fusion: ತ್ಯಾಗಜೀವಿಗಳಾಗೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.