ಮೀಸಲಾತಿಗಾಗಿ ಕೂಡಲಸಂಗಮದಲ್ಲಿ ಎ.21ರಿಂದ ಅನಿರ್ದಿಷ್ಟಾವಧಿ ಧರಣಿ:ಬಸವಜಯ ಮೃತ್ಯುಂಜಯ ಸ್ವಾಮೀಜಿ


Team Udayavani, Apr 19, 2022, 11:33 AM IST

ಮೀಸಲಾತಿಗಾಗಿ ಕೂಡಲ ಸಂಗಮದಲ್ಲಿ ಅನಿರ್ದಿಷ್ಟಾವಧಿ ಧರಣಿ : ಬಸವಜಯ ಮೃತ್ಯುಂಜಯ ಸ್ವಾಮೀಜಿ

ಕೊಪ್ಪಳ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕೂಡಲ ಸಂಗಮದಲ್ಲಿ ಎ.21 ರಿಂದ ಅನಿರ್ದಿಷ್ಟ ಧರಣಿ ಆರಂಭಿಸಲಾಗುವುದು ಎಂದು ಕೂಡಲ ಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ,ಸಮಾಜಕ್ಕೆ ಮೀಸಲಾತಿ ಸಿಗಬೇಕು ಎಂದು 27 ವರ್ಷದಿಂದ ಹಕ್ಕೊತ್ತಾಯ ಮಾಡುತ್ತಲೇ ಬಂದಿದೆ. ಕಳೆದ ಒಂದು ವರ್ಷ ಆರು ತಿಂಗಳಿಂದ ನಿರಂತರ ಹೋರಾಟ ನಡೆಸಿದೆ. ಕಳೆದ ವರ್ಷ ಪಾದಯಾತ್ರೆ ನಡೆಸಿ ಸರ್ಕಾರದ ಗಮನ ಸೆಳೆದಿದ್ದೇವೆ. ನಾವು ಬೆಂಗಳೂರಲ್ಲಿ ಧರಣಿ ನಡೆಸಿದಾಗ ಸರ್ಕಾರ ಆಯೋಗಕ್ಕೆ ವರದಿ ಕೊಡಲು ಶಿಫಾರಸ್ಸು ಮಾಡಿತ್ತು. ವರದಿ ಬಂದ ಬಳಿಕ ಮೀಸಾಲತಿ ಕೊಡಿವ ಭರವಸೆ ನೀಡಿತ್ತು. ಆದರೆ ನಿರಂತರ ಹೋರಾಟ, ಧರಣಿ ನಡೆಸಿದಾಗ ಸರ್ಕಾರ ಕಾಲವಕಾಶ ಕೇಳಿತ್ತು. ಸರ್ಕಾರವೇ ಕಳೆದ ವರ್ಷ ಸೆ.15 ರೊಳಗೆ ಮೀಸಲಾತಿ ಕೊಡುವ ಮಾತು ಕೊಟ್ಟಿತ್ತು. ಆದರೂ ಕೊಡಲಿಲ್ಲ. ಮತ್ತೆ ನಾವು ಸರ್ಕಾರಕ್ಕೆ ಗಡುವು ನೀಡಿದೆವು. ಸಿಎಂ ಬದಲಾದ ಹಿನ್ನೆಲೆಯಲ್ಲಿ ಬೊಮ್ಮಾಯಿ ಅವರು ಮತ್ತೆ ಮೂರು ತಿಂಗಳ ಕಾಲವಕಾಶ ಕೇಳಿ, ಬಜೆಟ್ ಒಳಗಾಗಿ ಮೀಸಲು ಕೊಡುವು ಮಾತನ್ನಾಡಿತ್ತು. ಸರ್ಕಾರ ಮತ್ತೆ ಮಾತು ತಪ್ಪಿದೆ ಎಂದರು.

ಈಗ ಮತ್ತೆ ಏ.21 ರಂದು ಕೂಡಲಸಂಗಮ ಪೀಠದಲ್ಲಿ ಅನಿರ್ದಿಷ್ಟ ಧರಣಿ ಆರಂಭಿಸಲು ನಿರ್ಧಾರವನ್ನು ಮಾಡಲಾಗಿದೆ. ಅಂದು ಮಹಾ ರಥೋತ್ಸವಕ್ಕೆ ಚಾಲನೆ ನೀಡಿ ಧರಣಿ ಆರಂಭಿಸಲಾಗುವುದು. ಈ ಬಾರಿ ಧರಣಿಗೆ ಸಮಾಜದ ಸತಿ ಪತಿಗಳು ತಮ್ಮ ಮಕ್ಕಳೊಂದಿಗೆ ಧರಣಿಯಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ಸರ್ಕಾರ ಇದಕ್ಕೂ ಸ್ಪಂದಿಸದಿದ್ದರೆ ತಾಲೂಕು ಹಂತದಲ್ಲಿ ನಂತದ ಜಿಲ್ಲಾ ಹಂತದಲ್ಲಿ ಡಿಸಿ ಕಚೇರಿ ಮುಂದೆ ಹೋರಾಟ ಆರಂಭಿಸಲಾಗುವುದು. ರಾಜ್ಯದಲ್ಲಿ ನಾಲ್ಕು ಜಿಲ್ಲೆಯಲ್ಲಿ ಮಾತ್ರ ಆಯೋಗ ಸರ್ವೆ ನಡೆಸಿದೆ. ಇನ್ನು ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕದ ಭಾಗಕ್ಕೆ ಬಂದಿಲ್ಲ ಎಂದರು.

ಇದನ್ನೂ ಓದಿ:ಕಾಪು: 51 ದಿನಗಳಲ್ಲಿ 9 ಸಾವಿರ ಕಿ.ಮೀ ಬೈಕ್ ಯಾತ್ರೆ; ಸಚಿನ್ ಶೆಟ್ಟಿ ತಂಡದ ಸಾಹಸ  

ರಾಜ್ಯದಲ್ಲಿ ಅನುದಾನ ಕೊಡುವ ವಿಚಾರದಲ್ಲಿ ಕಮಿಷನ್ ಕೊಡುವ ವಿಷಯ ನನಗೆ ಗೊತ್ತಿಲ್ಲ. ಈ ಹಿಂದೆ ಯಡಿಯೂರಪ್ಪ ಸರ್ಕಾರದಲ್ಲಿ ನಮಗೆ ಅನುದಾನ ಕೊಟ್ಟಿದ್ದರು, ಆಗ ಕಮಿಷನ್ ಕೊಟ್ಟಿಲ್ಲ. ಆದರೆ ನಮಗೆ ಮೀಸಲಾತಿ ಕೊಡಿ ಎಂದು ಹೇಳಿ ಅನುದಾನ ವಾಪಾಸ್ ಕೊಟ್ಟಿದ್ದೇವೆ ಎಂದರು.

ನಿರಾಣಿ ಹೋರಾಟಕ್ಕೆ ಬರಲಿ: ಮೀಸಲಾತಿ ವಿಚಾರದಲ್ಲಿ ನಿರಾಣಿ ಹೋರಾಟಕ್ಕೆ ಬರಲಿ. ಕೆಲವು ಗುರು ಶಿಷ್ಯರ ನಡುವೆ ಜಗಳ ಇರ್ತಾವೆ. ಅವರ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದರಲ್ಲದೇ ಕರ್ನಾಟಕ ಸರ್ವ ಜನಾಂಗದ ತೋಟವಾಗಿದೆ. ಎಲ್ಲದರಲ್ಲೂ ಕೆಟ್ಟವರು ಇರುವುದು ಸಹಜ. ಇದರಲ್ಲಿ ಅಮಾಯಕರಿಗೆ ಅನ್ಯಾಯ ಆಗದಿರಲಿ ಎಂದರು.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Kustagi: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಕಣ್ಣು ಕಳೆದುಕೊಂಡ ವ್ಯಕ್ತಿ

Kustagi: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಕಣ್ಣು ಕಳೆದುಕೊಂಡ ವ್ಯಕ್ತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.