![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, May 12, 2020, 5:13 PM IST
ಗಂಗಾವತಿ: ತಾಲೂಕಿನ ಆನೆಗೊಂದಿ ನವವೃಂದಾವನ ಗಡ್ಡಿಯಲ್ಲಿ ಶ್ರೀ ವ್ಯಾಸರಾಯ (ರಾಜ) ತೀರ್ಥ ಶ್ರೀಪಾದಂಗಳ ಶಿಷ್ಯರಾದ ಶ್ರೀನಿವಾಸ ತೀರ್ಥರ ಆರಾಧನಾ ಮಹೋತ್ಸವ ಸಾಮಾಜಿಕ ಅಂತರ ಕಾಪಾಡಿಕೊಂಡು ಮಂಗಳವಾರ ನೆರವೇರಿಸಲಾಯಿತು.
ಮೊದಲಿಗೆ ನೈರ್ಮಲ್ಯ ಅಭಿಷೇಕ, ನಂತರ ಪಂಚಾಬೃತ ಅಭಿಷೇಕ ನೆರವೇರಿಸಲಾಯಿತು. ವೃಂದಾವನಕ್ಕೆ ರೇಶ್ಮೆ ವಸ್ತ್ರದ ಮೂಲಕ ಅಲಂಕಾರ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಅರ್ಚಕರಾದ ವಿಜೇಂದ್ರ ಆಚಾರ್ಯ, ನರಸಿಂಹ ಆಚಾರ್ಯ, ಹೊಸಪೇಟೆ ವ್ಯಸರಾಜ ಮಠದ ಗುರುರಜ ದೇಶಪಾಂಡೆ , ಹಾಗೂ ಆನೆಗುಂದಿ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದ ವ್ಯವಸ್ಥಾಪಕಸುಮಂತ ಕುಲಕರ್ಣಿ ಅನೇಕ ಭಕ್ತರಿದ್ದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.