![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 20, 2020, 3:00 PM IST
ಕೊಪ್ಪಳ: ಆರ್ ಎಸ್ಎಸ್ ಹಾಗೂ ಎಸ್ ಡಿಪಿಐ ಒಂದು ನಾಣ್ಯದ ಎರಡು ಮುಖಗಳು, ಈ ಎರಡೂ ಸಂಘಟನೆಗಳನ್ನು ಸರ್ಕಾರ ನಿಷೇಧ ಮಾಡಲಿ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಅವರು ಒತ್ತಾಯಿಸಿದರು.
ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಬೆಂಗಳೂರಿನ ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿ ಗಲಭೆ ನೋಡಿದರೆ ನಿಜಕ್ಕೂ ಸರ್ಕಾರಕ್ಕೆ ನಾಚಿಕೆ ಬರಬೇಕು. ಆರ್ ಎಸ್ಎಸ್ ರಾಜ್ಯದಲ್ಲಿ ಎಷ್ಟು ಗಲಭೆ ಮಾಡಿಲ್ಲ. ಅವರ ಮೇಲೆ ಎಷ್ಟು ಕೇಸ್ ಆಗಿವೆ. ಬೆಂಗಳೂರು ಗಲಭೆಯಲ್ಲಿ ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಲಿ ಎಂದು ಒತ್ತಾಯಿಸಿದರು.
ಬೆಂಗಳೂರು ಗಲಭೆಯಲ್ಲಿ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು. ಸರ್ಕಾರ ಏಲ್ಲಿ ಹೋಗಿತ್ತು? ಪೊಲೀಸ್ ಇಲಾಖೆ ಏನು ಮಾಡುತ್ತಿದೆದೆ. ಗೃಹ ಇಲಾಖೆ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದರು.
ಈಗ ಬಿಜೆಪಿ ದಲಿತ ಎನ್ನುವ ಮಾತನ್ನಾಡುತ್ತಿದೆ. ಕಾಂಗ್ರೆಸ್ ಯಾವಾಗಲೂ ದಲಿತ ಪರವಾಗಿದೆ. ಗೋವಿಂದ ಕಾರಜೋಳ ಅವರು ಗಲಭೆಯು ಕಾಂಗ್ರೆಸ್ ಪಾಪದ ಫಲ ಎಂದ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಕಾರಜೋಳ ಆರ್ ಎಸ್ಎಸ್ ಗಲಾಟೆ ಬಗ್ಗೆ ಯಾಕೆ ಮಾತಾಡಲ್ಲ. ಮಾತನಾಡಿದರೆ ಅವರ ಖುರ್ಚಿ ಅಲುಗಾಡುತ್ತದೆ ಎಂದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.