ಅನ್ಸಾರಿ ಸಮ್ಮುಖದಲ್ಲಿ ಕೈ ಹಿಡಿದ BJPಯ ವಿಠಲಾಪೂರ ಯಮನಪ್ಪ,ಸಣ್ಣಕ್ಕಿ ನೀಲಪ್ಪ
Team Udayavani, Apr 7, 2023, 8:25 PM IST
ಗಂಗಾವತಿ: ಬಿಜೆಪಿಯ ಹಿರಿಯ ಮುಖಂಡರಾದ, ಹಾಲುಮತ ಸಮಾಜದ ವಿಠಲಾಪೂರ ಯಮನಪ್ಪ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಸಣ್ಣಕ್ಕಿ ನೀಲಪ್ಪ ಮಾಜಿ ಸಚಿವ, ಗಂಗಾವತಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಸಮ್ಮುಖದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.
ಅನ್ಸಾರಿ ನಿವಾಸದಲ್ಲಿ ಕಾಂಗ್ರೆಸ್ ಧ್ವಜ ನೀಡಿ ಬಿಜೆಪಿ ಮುಖಂಡರನ್ನು ಸ್ವಾಗತಿಸಿದರು. ಈ ವೇಳೆ ಇಕ್ಬಾಲ್ ಅನ್ಸಾರಿ ಮಾತನಾಡಿ, ಹಿರಿಯರಾದ ವಿಠಲಾಪೂರ ಯಮನಪ್ಪ ಹಾಗೂ ಸಣ್ಣಕ್ಕಿ ನೀಲಪ್ಪ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷಕ್ಕೆ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ಬಂದಿದೆ. ಸಿದ್ದರಾಮಯ್ಯ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಲು ಹೆಚ್ಚಿನ ಸ್ಥಾನಗಳು ಗೆಲ್ಲಬೇಕಿದ್ದು ಎಸ್ಸಿ ಎಸ್ಟಿ ಹಿಂದುಳಿದ ಮತ್ತು ಅಲ್ಪಸಂಖ್ಯಾತರು ಕಾಂಗ್ರೆಸ್ ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಶಿವರಾಮಗೌಡ, ಕಾಂಗ್ರೆಸ್ ಮುಖಂಡರಾದ ಫಕೀರಪ್ಪ ಎಮ್ಮಿ, ಅನರೇಶ ಗೋನಾಳ,ಎಸ್.ಬಿ.ಖಾದ್ರಿ,ಶಾಮೀದ್ ಮನಿಯಾರ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಪ್ರಕರಣದ ಅಪರಾಧಿ ಆಸ್ಪತ್ರೆಯಲ್ಲಿ ಸಾವು
ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ
Dinesh GunduRao:ಶಾಸಕ ರಾಯರೆಡ್ಡಿ ಸಿಎಂ ಪಕ್ಕ ಇರುವುದರಿಂದ ಹೆಚ್ಚು ಅಭಿವೃದ್ದಿ ನಡೆಯುತ್ತವೆ
Koppala: ಒಳ ಮೀಸಲಾತಿಗೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆ
ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.