ಕನ್ನಡ ಪ್ರೇಮ ಮೆರೆಯುತ್ತಿರುವ ಬಸ್‌ ಚಾಲಕ


Team Udayavani, Nov 1, 2019, 2:48 PM IST

kopala-tdy-1

ಯಲಬುರ್ಗಾ: ಪಟ್ಟಣದ ಕೆಎಸ್‌ಆರ್‌ಟಿಸಿ ಡಿಪೋ ಬಸ್‌ ಚಾಲಕ, ನಿರ್ವಾಹಕರು ರಾಜೋತ್ಸವದ ನಿಮಿತ್ತ ತಮ್ಮ ಬಸ್‌ನ್ನು ಹಳದಿ-ಕೆಂಪು ಬಣ್ಣ ಹಾಗೂ ಬಗೆಯ ಹೂವು, ತಳಿರು ತೋರಣಗಳಿಂದ ಸಿಂಗರಿಸಿ ಭುವನೇಶ್ವರಿ ದೇವಿ ಭಾವಚಿತ್ರದೊಂದಿಗೆ ಪ್ರಯಾಣಿಸುವ ಮೂಲಕ ಕನ್ನಡ ಪ್ರೇಮ ಮೆರೆಯುತ್ತಾರೆ.

ಪಟ್ಟಣದ ಬಸ್‌ ಡಿಪೋದಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬಸವನಗೌಡ ಹಳೇಮನಿ ಎಂಬುವರು ಕರ್ತವ್ಯದ ಭಾಗವಾಗಿಯೇ ಕನ್ನಡಾಭಿಮಾನ ಮೆರೆಯುತ್ತಿದ್ದಾರೆ. ಇವರ ಕನ್ನಡದ ಕೈಂಕರ್ಯಕ್ಕೆ ತಾಲೂಕು ಸೇರಿ ಪಕ್ಕದ ಜಿಲ್ಲೆಯ ಜನತೆಯೂ ತಲೆದೂಗಿದ್ದಾರೆ.

ಗದಗ-ನರೇಗಲ್‌ ಮಾರ್ಗದಲ್ಲಿ ಸಂಚರಿಸುವ ಇವರ ಬಸ್‌ನ್ನು ರಾಜ್ಯೋತ್ಸವದಂದು ವಿಶೇಷವಾಗಿ ಅಲಂಕರಿಸುತ್ತಾರೆ. ಬಸ್‌ ಮುಂದೆ ಮೈಕ್‌ ಹಾಗೂ ಸ್ಪೀಕರ್‌ ಕಟ್ಟಿಕೊಂಡು ಕನ್ನಡ ಪ್ರೇಮ ಹೆಚ್ಚಿಸುವ ಗೀತೆಗಳನ್ನು ಹಚ್ಚಿಕೊಂಡು ಸುತ್ತುವುದು ವಿಶೇಷವಾಗಿರುತ್ತದೆ. ಬಸ್‌ ತುಂಬಾ ಕವಿ ಸಾಹಿತಿಗಳ, ಶರಣ, ಸಂತರ, ದಾರ್ಶನಿಕರ, ಹೋರಾಟಗಾರರ ಹಾಗೂ ಜ್ಞಾನಪೀಠ ಪುರಸ್ಕೃತರ ಭಾವಚಿತ್ರಗಳನ್ನು ಹಾಕಿದ್ದಾರೆ.

ರಾಷ್ಟ್ರಕವಿ ಕುವೆಂಪು, ಸಾಹಿತಿ ಜಿ.ಎಸ್‌. ಶಿವರುದ್ರಪ್ಪನವರ ಬರಹಗಳಿಂದ ಬಸ್‌ ಅಂಲಕರಿಸುತ್ತಾರೆ. ತಮ್ಮ ಸ್ವಂತ ಹಣದಿಂದಲೇ ಹೂವು, ಭಾವಚಿತ್ರಗಳನ್ನು, ಧ್ವನಿವರ್ಧಕ ಖರೀದಿಸಿದ್ದಾರೆ. ಸೇವೆಗೆ ಸೇರಿ 23 ವರ್ಷಗಗಳಾಗಿವೆ. ಬಸ್‌ ಸಿದ್ಧಗೊಳಿಸಿ ರಾಜೋತ್ಸವಕ್ಕೆ ಮೆರಗುವ ತರುವ ಕಾರ್ಯವು ಕಳೆದ 10 ವರ್ಷಗಳಿಂದ ಮಾಡುತ್ತಿದ್ದಾರೆ. ಇವರ ಕಾರ್ಯಕ್ಕೆ ಇವರ ಸಹೊದ್ಯೋಗಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸನ್ಮಾನ: ಇವರ ಕನ್ನಡ ಪ್ರೇಮವನ್ನು ಮೆಚ್ಚಿ ತಾಲೂಕಾಡಳಿತ ಕಳೆದ ಬಾರಿಯ ಕನ್ನಡ ರಾಜೋತ್ಸವಕಾರ್ಯಕ್ರಮದಲ್ಲಿ ಸನ್ಮಾನಿಸಿದೆ. ಚಾಲಕ ಬಸವನಗೌಡ ಅವರು ಸಾಹಿತಿಗಳ ಹಾಗೂ ಜ್ಞಾನಪೀಠ ಪುರಸ್ಕೃತರ ಹೆಸರು ಮತ್ತು ಅವರು ಬರೆದ ಪುಸ್ತಕ, ಬರಹಗಳು ಪಟಪಟನೆ ಹೇಳುತ್ತಾನೆ. ಇವರ ಕನ್ನಡದ ಅಭಿಮಾನಕ್ಕೆ ಧನ್ಯವಾದ ಹೇಳಲೇಬೇಕು. ಕನ್ನಡದ ಬಗ್ಗೆ ಅಪಾರ ಅಭಿಮಾನ ಹೊಂದಿರುವ ಚಾಲಕ ಬಸವನಗೌಡ ಎಂದರೇ ಎಲ್ಲರಿಗೂ ಅಚ್ಚುಮೆಚ್ಚು.

 

-ಮಲ್ಲಪ್ಪ ಮಾಟರಂಗಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.