![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 26, 2024, 12:09 PM IST
ಕೊಪ್ಪಳ : ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ವಿರುದ್ಧ ಹೇಳಿಕೆ ನೀಡಿದ ವಿರುದ್ಧ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗ್ಯಾನನಗೌಡ ಎಂಬುವವರು ತಂಗಡಗಿ ವಿರುದ್ಧ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಸಚಿವ ಶಿವರಾಜ್ ತಂಗಡಗಿ ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದು ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದರು.
ಇದನ್ನೂ ಓದಿ: Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
ಬಿಜೆಪಿ ಪ್ರತಿಭಟನೆ:
ಶಿವರಾಜ್ ತಂಗಡಗಿ ಹೇಳಿಕೆ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ತಂಗಡಗಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ ಈ ವೇಳೆ ಪೊಲೀಸರು ಅವರನ್ನು ತಡೆದಿದ್ದಾರೆ, ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿರುವ ತಂಗಡಗಿ ಅವರ ನಿವಾಸದ ಬಳಿಯಿರುವ ರಸ್ತೆಯಲ್ಲಿ ಕುಳಿತ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆಗಳನ್ನು ಕೂಗಿದ್ದಾರೆ, ಇದಾದ ಬಳಿಕ ಕಾರ್ಯಕರ್ತರು ಸಚಿವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ತಡೆದಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.