ಕಡಲೆಗೆ ಕೀಟಬಾಧೆ: ನಿಯಂತ್ರಣಕ್ಕೆ ಹರಸಾಹಸ

ಪ್ರತಿ ಲೀಟರ್‌ನಂತೆ ಸಿಂಪಡಿಸಬೇಕೆಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ತಿಪ್ಪೇಸ್ವಾಮಿ ತಿಳಿಸುತ್ತಾರೆ.

Team Udayavani, Nov 6, 2021, 2:20 PM IST

ಕಡಲೆಗೆ ಕೀಟಬಾಧೆ: ನಿಯಂತ್ರಣಕ್ಕೆ ಹರಸಾಹಸ

ಕುಷ್ಟಗಿ: ಹಿಂಗಾರು ಹಂಗಾಮಿನ ಕಡಲೆ ಬೆಳೆಗೆ ಹಸಿರು ಕೀಟಬಾಧೆ ಕಾಣಿಸಿಕೊಂಡಿದೆ. ಈ ಕೀಡಿ ಕಾಟ ನಿಯಂತ್ರಣಕ್ಕಾಗಿ ರೈತರು ಹಲವು ಔಷಧ ಸಿಂಪಡಣೆಗೆ ಮುಂದಾಗಿದ್ದಾರೆ. ಪ್ರತಿ ವರ್ಷ ಕಡಲೆ ಮೊಗ್ಗು ಬಿಡುವ ಹಂತದಲ್ಲಿ ಕೀಡೆ ಬಾಧೆ ಇರುತ್ತಿದ್ದು, ಪ್ರಸಕ್ತ ವರ್ಷದಲ್ಲಿ ಬಿತ್ತನೆ ನಂತರದ ನಾಟಿಯಾದ ಎಳೆಯ ಬೆಳೆಗೆ ಕೀಡೆ ಮರಿಗಳು ಹೇರಳವಾಗಿವೆ. ಕಡಲೆ ಎಲೆಗಳ ಮೇಲೆ ಮೊಟ್ಟೆಗಳು ಕಾಣಿಸುತ್ತಿದ್ದು ಮೊಟ್ಟೆ ಇಟ್ಟಿರುವ ಎಲೆಗಳು ಒಣಗುತ್ತಿವೆ. ಸದ್ಯ 25-3 0 ದಿನಗಳ ಕಡಲೆ ಬೆಳೆ ಇದ್ದು, 20 ದಿನಗಳ ಬೆಳೆ ಇರುವಾಗಲೇ ಕೆಲವು ರೈತರು ಈ ಕೀಟಬಾಧೆ ಬರಲಿ, ಬಾರದಿರಲಿ ಎನ್ನುತ್ತ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಫೇನೋಪಾಸ್‌ ಔಷಧ ಸಿಂಪಡಣೆ ಮಾಡಿದ್ದಾರೆ.

ನಂತರದ ಅವಧಿ ಯಲ್ಲಿ ಬಿತ್ತನೆಯಾದ ಬೆಳೆಗೆ ಇದೀಗ ಹಸಿರು ಕೀಟ ಕಂಡು ಬಂದಿದ್ದು, ಈ ಕೀಟ ಎಲೆ ಭಾಗ ತಿನ್ನುತ್ತಿದ್ದು, ಇದರ ಹತೋಟಿಗೆ ಸಾಮೂಹಿಕವಾಗಿ ಔಷಧ ನಿಯಂತ್ರಣದ ಮೂಲಕ ಕೀಟಬಾಧೆ ನಿಯಂತ್ರಿಸುತ್ತಿದ್ದಾರೆ.

ಕಡಲೆಗೆ ಹೆಲಿಕಾರ್ಪ್‌ ಆರ್ಮಿಜರ್‌ ಎನ್ನುವ ಕೀಟದ ಹಾವಳಿ ಜೋರಾಗಿದ್ದು, ಇದು ಸಸಿ ಚಿಗುರು, ಹಸಿರೆಲೆ ತಿನ್ನುತ್ತಿದ್ದು, ಇದರ ನಿಯಂತ್ರಣಕ್ಕಾಗಿ ರೈತರು ಪ್ರಫೇನೋಫಾಸ್‌ ಪ್ರತಿ ಲೀಟರ್‌ ನೀರಿಗೆ 2 ಎಂ.ಎಲ್‌. ಸಿಂಪಡಿಸುವುದರಿಂದ ನಿಯಂತ್ರಣಕ್ಕೆ ಬರಲಿದೆ. ಈ ಕೀಟಬಾಧೆ ತೀವ್ರವಾದಲ್ಲಿ ಕೋರೋಜಿನ್‌ 3 ಎಂ.ಎಲ್‌ಗೆ ಪ್ರತಿ ಲೀಟರ್‌ನಂತೆ ಸಿಂಪಡಿಸಬೇಕೆಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ತಿಪ್ಪೇಸ್ವಾಮಿ ತಿಳಿಸುತ್ತಾರೆ.

ಸಕಾಲಕ್ಕೆ ಹಿಂಗಾರು ಹಂಗಾಮಿಗೆ ರೈತರು ನಿರೀಕ್ಷಿಸಿದಂತೆ ಮಳೆಯಾಗಿದೆ. ಈಗಾಗಲೇ ಬಿತ್ತನೆ ಕಾರ್ಯ  ಪೂರ್ಣಗೊಂಡಿದ್ದು ಹಿಂಗಾರು ಹಂಗಾಮಿಗೆ ವಿವಿಧ ಬೆಳೆಗಳ ಒಟ್ಟು 36,600 ಹೆಕ್ಟೇರ್‌ ಕ್ಷೇತ್ರದಲ್ಲಿ ಬಿತ್ತನೆಯಾಗಿದೆ. ಈ ಪೈಕಿ 14 ಸಾವಿರ ಹೆಕ್ಟೇರ್‌ ಕ್ಷೇತ್ರದಲ್ಲಿ ಕಡಲೆ ಬಿತ್ತನೆಯಾಗಿದೆ. ಕಡಲೆಗೆ ಕೀಟಬಾಧೆ ಆವರಿಸುತ್ತಿದ್ದು, ರೈತರು ಸಮಗ್ರ ಕೀಟ ನಿರ್ವಹಣೆ ಪದ್ಧತಿ ಅನುಸರಿಸುವುದು ಸೂಕ್ತ. ಈ ಕೀಡಿ ಬಾಧೆ ನಿಯಂತ್ರಿಸಲು ತಾಲೂಕಿನ ಎಲ್ಲ ರೈತ ಸಂಪರ್ಕ ಕೇಂದ್ರಗಳ ಮೂಲಕ ಮಾಹಿತಿ ನೀಡಲಾಗುತ್ತಿದೆ.
ತಿಪ್ಪೇಸ್ವಾಮಿ, ಸಹಾಯಕ ಕೃಷಿ ನಿರ್ದೇಶಕ ಕುಷ್ಟ

ಕಡಲೆ ಬೆಳೆಗೆ ಔಷಧೋಪಚಾರ ಸಕಾಲಿಕವಾಗಿ ಮಾಡಿದರೆ ಮಾತ್ರ ಬೆಳೆ ನಿರೀಕ್ಷಿಸುವಂತಾಗಿದೆ. ಕಡಲೆ ಮೊಗ್ಗು, ಹೂವಾಡುವ ಹಂತದಲ್ಲಿಯೂ ಔಷಧೋಪಚಾರ ಕೈಗೊಳ್ಳಬೇಕಿದ್ದು, ಔಷಧಿ ಹಾಗೂ ಸಿಂಪಡಣೆ ಖರ್ಚು ಹೆಚ್ಚುವರಿಯಾಗುತ್ತಿದೆ.
ಶಿವಪ್ಪ ನಾಯಕವಾಡಿ, ರೈತ

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.