ಸಿಎಂ ರಾಜೀನಾಮೆ ಕೊಡಲಿ: ವಾಟಾಳ್‌


Team Udayavani, May 31, 2018, 7:00 AM IST

vatal-nagaraj-3131.jpg

ಕೊಪ್ಪಳ: ಸಾಲ ಮನ್ನಾ ಮಾಡಲಾಗದಿದ್ದರೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ರಾಜೀನಾಮೆ ಕೊಟ್ಟು
ಹೊರ ನಡೆಯಬೇಕು ಎಂದು ಕನ್ನಪರ ಸಂಘಟನೆಗಳ ಒಕ್ಕೂಟದ ಮುಖಂಡ ವಾಟಾಳ್‌ ನಾಗರಾಜ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ರೈತರ ಸಾಲ ಮನ್ನಾ ವಿಚಾರದಲ್ಲಿ ಮೈತ್ರಿ ಸರ್ಕಾರ
ಯಾವುದೇ ನಾಟಕ ಆಡಬಾರದು. ಕುಮಾರಸ್ವಾಮಿಯವರು ರಾಜ್ಯದ ಜನರ ಮುಲಾಜಿನಲ್ಲಿಲ್ಲ. ಕಾಂಗ್ರೆಸ್‌ನ
ಮುಲಾಜಿನಲ್ಲಿದ್ದೇನೆ ಅನ್ನೋದಾದ್ರೆ ಮುಖ್ಯಮಂತ್ರಿಯಾಗಿ ಯಾಕಿರಬೇಕು. ಸಿಎಂ ಸ್ಥಾನ ಬಿಟ್ಟು ಹೋಗಬೇಕು ಎಂದರು. ಸರ್ಕಾರ ರೈತರ ಪರವಾಗಿ ಪ್ರಾಮಾಣಿಕ ನಿರ್ಧಾರ ತೆಗೆದುಕೊಳ್ಳಬೇಕು.

ಸಮ್ಮಿಶ್ರ ಸರ್ಕಾರ ರಚಿಸೋದಕ್ಕೆ ಅವರಿಗೆ ನಂಬಿಕೆಯಿದೆ. ನಾವಿಬ್ಬರೂ ಒಂದಾಗಿದ್ದೇವೆ ಎನ್ನುತ್ತಿದ್ದಾರೆ. ಆದರೆ ಸಾಲ
ಮನ್ನಾ ವಿಚಾರದಲ್ಲಿ ಏಕೆ ನಂಬಿಕೆ ಬರುತ್ತಿಲ್ಲ. ಹಣಕಾಸು ಖಾತೆಗಾಗಿ ಜೆಡಿಎಸ್‌-ಕಾಂಗ್ರೆಸ್‌ ಸುಮ್ಮನೆ ನಾಟಕ
ಮಾಡುತ್ತಿದ್ದಾರೆ. ಇಬ್ಬರೂ ಸೇರಿ ಸಾಲ ಮನ್ನಾ ವಿಷಯದಲ್ಲಿ ನಿರ್ಧಾರ ಕೈಗೊಳ್ಳಲೇಬೇಕು. ಇಲ್ಲದಿದ್ದರೆ ರಾಜೀನಾಮೆ
ಕೊಡಲಿ, ಮತ್ತೆ ರಾಜ್ಯದಲ್ಲಿ ಚುನಾವಣೆಯಾಗಲಿ ಎಂದರು.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.