![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Nov 9, 2023, 9:39 AM IST
ಗಂಗಾವತಿ: ತುಂಗಭದ್ರಾ ಎಡದಂಡೆ ಕಾಲುವೆಯ ಸಾಣಾಪೂರ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು ಮೊಸಳೆಯನ್ನು ಸಂರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ನಡೆದಿದೆ.
ಹಲವು ದಿನಗಳಿಂದ ಸಾಣಾಪೂರ ಕೆರೆಯ ತಟದಲ್ಲಿ ನಿತ್ಯವೂ ಮೊಸಳೆ ಪ್ರತ್ಯಕ್ಷವಾಗುತ್ತಿತ್ತು . ಕುರಿಗಾಯಿಗಳು, ದನ ಮೇಯಿಸುವವರು, ಪ್ರವಾಸಿಗರು ಮತ್ತು ಜಂಗ್ಲಿ, ರಂಗಾಪೂರಕ್ಕೆ ತೆರಳುವವರು ಭಯಭೀತಗೊಂಡಿದ್ದರು.
ಈ ಕುರಿತು ಗ್ರಾಮಸ್ಥರು ಅರಣ್ಯ ಮತ್ತು ಜಲಸಂಪನ್ಮೂಲ ಇಲಾಖೆಗಳ ಅಧಿಕಸರಿಗಳಿಗೆ ಮಾಹಿತಿ ನೀಡಿದ್ದರು. ಗುರುವಾರ ಬೆಳಗಿನ ಜಾವ ಕೆರೆಯ ತಟದಲ್ಲಿ ಮೊಸಳೆ ಮಲಗಿದ್ದನ್ನು ಕಂಡ ಕೃಷಿ ಕಾರ್ಯಕ್ಕೆ ತೆರಳುವವರು ಮತ್ತು ವಾಕಿಂಗ್ ಗೆ ಆಗಮಿಸಿದವರು ಸೇರಿ ಹಗ್ಗದಿಂದ ಮೊಸಳೆಯನ್ನು ಕಟ್ಟಿ ಹಾಕಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಮೇಲಾಧಿಕಾರಿಗಳ ಆದೇಶದಂತೆ ಮೊಸಳೆಯನ್ನು ಬೇರೆಡೆ ಬಿಡಲಾಗುತ್ತದೆ ಎಂದು ಉದಯವಾಣಿ ಗೆ ತಿಳಿಸಿದ್ದಾರೆ.
ಇದನ್ನೂ ಓದಿ: Internet Ban: ನಿಲ್ಲದ ಹಿಂಸಾಚಾರ… ಮಣಿಪುರದಲ್ಲಿ ನ.13 ರವರೆಗೆ ಇಂಟರ್ನೆಟ್ ಸ್ಥಗಿತ
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.