Koppala; ಹುಲಿಗೆಮ್ಮ ಜಾತ್ರೆಯ ವೇಳೆ ಪ್ರಾಣಿ ಬಲಿ ತಡೆಯಬೇಕು: ದಯಾನಂದ ಸ್ವಾಮೀಜಿ ಆಗ್ರಹ


Team Udayavani, May 29, 2024, 11:49 AM IST

ಕೊಪ್ಪಳ: ಕೊಪ್ಪಳ ತಾಲೂಕಿನಲ್ಲಿ ಮೇ.30 ರಿಂದ ಮುಜರಾಯಿ ಇಲಾಖೆಯ ವ್ಯಾಪ್ತಿಯ ಹುಲಿಗೆಮ್ಮ ದೇವಿಯ ಜಾತ್ರೆಯು ನಡೆಯಲಿದೆ. ಈ ದೇಗುಲದಲ್ಲಿಯೂ ಪ್ರಾಣಿ ಬಲಿ ನಡೆಯುತ್ತಿವೆ. ಈ‌ ಮೊದಲು ದೇಗುಲದ ಮುಂದೆ, ಹಿಂಭಾಗದಲ್ಲಿ ಪ್ರಾಣಿ ಬಲಿ ನಡೆಯುತ್ತಿದ್ದವು. ಇತ್ತೀಚೆಗೆ ಅಲ್ಲಿ ಪ್ರಾಣಿ ಬಲಿ ಕಡಿಮೆಯಾಗಿದೆ. ಆದರೂ ಕೆಲವು ಭಾಗದಲ್ಲಿ ಕದ್ದು ಮುಚ್ಚಿ ಪ್ರಾಣಿಬಲಿ ನಡೆಯುತ್ತಿವೆ. ಜಿಲ್ಲೆಯಾದ್ಯಂತ ಪ್ರಾಣಿ ಬಲಿ ತಡೆಯಬೇಕು ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ದಯಾನಂದ ಸ್ವಾಮೀಜಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಪ್ರಾಣಿ ಪ್ರತಿಬಂಧಕ ಕಾಯ್ದೆ ಜಾರಿಯಿದೆ. ಹೈಕೋರ್ಟ್ ಆದೇಶದಂತೆ ಪ್ರಾಣಿ ಬಲಿ ‌ಮಾಡುವಂತಿಲ್ಲ. ದೇವರ ಹೆಸರಿನಲ್ಲಿ ಪ್ರಾಣಿ ಬಲಿ ಮಾಡುವಂತಿಲ್ಲ. ಕಾಯ್ದೆ ಕಾನೂನು ಕೋರ್ಟ್ ತೀರ್ಪು ಇದ್ದರೂ ಈಗ ಪ್ರಾಣಿ ಬಲಿ ನಡೆದಿವೆ. ನಾವು ಹೈಕೋರ್ಟ್ ಮೆಟ್ಟಿಲು ಹತ್ತಿ ಪ್ರಾಣಿ ಬಲಿ ತಡೆಯುವ ಪ್ರಯತ್ನ ಮಾಡಿದ್ದೇವೆ. ಜಾತ್ರಾ ಪರಿಸರ ಸೇರಿ ಇತರೆ ಭಾಗದಲ್ಲಿಯೂ ಪ್ರಾಣಿ ಬಲಿ ಮಾಡಬಾರದು ಎಂದರು.

ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜಾಗೃತಿ ವಹಿಸಲಿ. ಹುಲಿಗೆಮ್ಮ ದೇವಸ್ಥಾನ ಸೇರಿ ಸುತ್ತಲಿನ ಹಳ್ಳಿಗಳಲ್ಲಿ ಜಾಗೃತಿ ನಡೆಸಲಿದ್ದೇವೆ. ಜಾತ್ರೆಗೆ ರಾಜ್ಯ ಸೇರಿದಂತೆ ಅನ್ಯ ರಾಜ್ಯಗಳ ಜನರು ಜಾತ್ರೆಗೆ ಜನರು ಆಗಮಿಸುತ್ತಾರೆ. ದೊಡ್ಡ ದೊಡ್ಡ ಮಠಗಳು ಸ್ವಾಮೀಜಿಗಳು, ಹಿಂದೂ ಸಂಘಟನೆಗಳು ಪ್ರಾಣಿಬಲಿ ತಡೆಯುವ ಪ್ರಯತ್ನ ಮಾಡಲಿ. ಧರ್ಮದ ಹೆಸರಿನಲ್ಲಿ ಪ್ರಾಣಿ ಬಲಿ ಬೇಡ ಎಂದು ಆಗ್ರಹಿಸಿದರು.

ಮೋದಿ ಸರ್ಕಾರದಲ್ಲಿಯೇ ಬೀಫ್ ಸಾಗಾಣೆಯಲ್ಲಿ ವಿಶ್ವದಲ್ಲಿ 2ನೇ ಸ್ಥಾನದಲ್ಲಿದೆ. ಇದು ದುರಂತದ ಸಂಗತಿ. ಮೋದಿ ಅವರಿಗೆ ರಾಷ್ಟ್ರದ ಬಗ್ಗೆ ಕಳಕಳಿ ಇದ್ದರೆ ಭೂಮಿ, ನಾಡು ಸಂರಕ್ಷಣೆ ಇದ್ದರೆ ಪ್ರಯತ್ನ ಮಾಡಲಿ. ಯಾವುದೇ ಪ್ರಾಣಿ ಕೊಂದು ರಪ್ಪು ಮಾಡುವ ಪಾಲಿಸಿ ರದ್ದು ಮಾಡಿ. ದೇವಾಲಯಗಳು ವಧುಗಾರ ಕೇಂದ್ರ ಆಗಿವೆ. ಜಾತ್ರೆಗಳು ಕಟುಕರ ಕೇಂದ್ರ ಆಗುತ್ತಿವೆ ಎಂದು ದಯಾನಂದ ಸ್ವಾಮೀಜಿ ಹೇಳಿದರು.

ಟಾಪ್ ನ್ಯೂಸ್

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

1-saasdsdsa-d

Vikram Misri ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewwewe

Gangavathi: ಆರೋಪಿ ಬಂಧಿಸಿ ಕರೆತರುವಾಗ ಪೊಲೀಸರ ಮೇಲೆ ದಾಳಿ!

ಕಾರಟಗಿ: ಗುಡಿಗಾಗಿ ಅನಧಿಕೃತ ಗುಡಿಸಲು ತೆರವು ಕಾರ್ಯಾಚರಣೆ

ಕಾರಟಗಿ: ಗುಡಿಗಾಗಿ ಅನಧಿಕೃತ ಗುಡಿಸಲು ತೆರವು ಕಾರ್ಯಾಚರಣೆ

ಕನ್ಯೆ ಹುಡುಕಿ ಕೊಡಿ ಸರ್… ಜನಸ್ಪಂದನ ಕಾರ್ಯಕ್ರಮದಲ್ಲೇ ಜಿಲ್ಲಾಧಿಕಾರಿ ಬಳಿ ಯುವಕನ ಮನವಿ

ಕನ್ಯೆ ಹುಡುಕಿ ಕೊಡಿ ಸರ್… ಜನಸ್ಪಂದನ ಕಾರ್ಯಕ್ರಮದಲ್ಲೇ ಜಿಲ್ಲಾಧಿಕಾರಿ ಬಳಿ ಯುವಕನ ಮನವಿ

1-qweqewqe

Anegundi; ಕೆಂಪೇಗೌಡರನ್ನು ಬಂಧನದಲ್ಲಿಟ್ಟಿದ್ದ ಆನೆಗೊಂದಿ ಸೆರೆಮನೆ ಪತ್ತೆ

1-kushtagi

Kushtagi: ವಿದ್ಯುತ್ ಪ್ರವಹಿಸಿದ ಸ್ಟಾರ್ಟರ್ ಬಟನ್ ಸ್ಪರ್ಶಿಸಿ ರೈತ ದುರ್ಮರಣ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ED

ED; ದಿಲ್ಲಿ ಅಬಕಾರಿ ನೀತಿ ಹಗರಣ: 9ನೇ ಆರೋಪಪಟ್ಟಿ ಸಲ್ಲಿಕೆ

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

MONEY (2)

Small savings ಮೇಲಿನ ಬಡ್ಡಿದರದಲ್ಲಿ ಬದಲಾವಣೆ ಇಲ್ಲ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.