![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 29, 2018, 6:20 AM IST
ಬಸವಕಲ್ಯಾಣ: ಚುನಾವಣೆಗೆ ಸ್ಪರ್ಧಿಸಬೇಕೋ ಇಲ್ಲವೋ, ಸ್ಪರ್ಧಿಸಿದರೆ ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎನ್ನುವ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರ ಮಾಡಿಲ್ಲ. ಏ.5ರಂದು ನಿರ್ಧಾರ ಪ್ರಕಟಿಸುವುದಾಗಿ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನಿನ್ನೂ ಜೆಡಿಎಸ್ನಲ್ಲೇ ಇದ್ದೇನೆ. ಈ ಬಗ್ಗೆ ಇನ್ನೂ ಯಾವ ನಿರ್ಧಾರ ಕೈಗೊಂಡಿಲ್ಲ. ಜೆಡಿಎಸ್ನಿಂದಲೇ ಸ್ಪರ್ಧಿಸಿ ಎಂದು ಕೆಲವರು, ಬಿಜೆಪಿಯಿಂದ ಸ್ಪರ್ಧಿಸಿ ಎಂದು ಮತ್ತೆ ಕೆಲವರು, ಪಕ್ಷೇತರರಾಗಿಯೂ ಸ್ಪರ್ಧಿಸುವಂತೆ ಕೆಲವರು ಸಲಹೆ ನೀಡಿದ್ದಾರೆ ಹೀಗಾಗಿ ಗೊಂದಲದಲ್ಲಿದ್ದೇನೆ ಎಂದರು.
You seem to have an Ad Blocker on.
To continue reading, please turn it off or whitelist Udayavani.