ಕೊಳೆತ ಮೊಟ್ಟೆ ವಿತರಣೆ: ಆಕ್ರೋಶ


Team Udayavani, Jul 5, 2020, 2:58 PM IST

ಕೊಳೆತ ಮೊಟ್ಟೆ ವಿತರಣೆ: ಆಕ್ರೋಶ

ಕುಷ್ಟಗಿ: ಪಟ್ಟಣದ 21ನೇ ವಾರ್ಡ್‌ ನ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ, ಅಪೌಷ್ಟಿಕಾಂಶದಿಂದ ಬಳಲುವ ಮಕ್ಕಳಿಗೆ ಕೊಳೆತ ಮೊಟ್ಟೆ ವಿತರಿಸುತ್ತಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ ಬೆಳಗ್ಗೆ ಫಲಾನುಭವಿಗೆ ವಿತರಿಸಿದ ಮೊಟ್ಟೆ ಒಡೆದಾಗ ಕೊಳೆತಿರುವುದು ಗೊತ್ತಾಗಿ ಸ್ಥಳೀಯರು, ಅಂಗನವಾಡಿ ಕೇಂದ್ರಕ್ಕೆ ಆಗಮಿಸಿ ಕಾರ್ಯಕರ್ತೆಯನ್ನು ವಿಚಾರಿಸಿದ್ದಾರೆ. ಕೇಂದ್ರದಲ್ಲಿದ್ದ ಇನ್ನೂಳಿದ ಮೊಟ್ಟೆ ಪರಿಶೀಲಿಸಿದಾಗ ಅವು ಕೂಡ ಕೊಳೆತಿರುವುದು ಗಮನಕ್ಕೆ ಬಂದಿದೆ. ಇಂತಹ ಮೊಟ್ಟೆಗಳನ್ನು ತಿಂದು ಆರೋಗ್ಯದಲ್ಲಿ ವ್ಯತ್ಯಾಸವಾದರೆ ಯಾರು ಹೊಣೆ? ಎಂದು ಪುರಸಭೆ ಸದಸ್ಯರಾದ ಮಹಿಬೂಬಸಾಬ್‌ ಕಮ್ಮಾರ, ಮಹಾಂತೇಶ ಕಲ್ಲಭಾವಿ ತರಾಟೆಗೆ ತೆಗೆದುಕೊಂಡರು.

ವಿಷಯ ತಿಳಿಯುತ್ತಿದ್ದಂತೆ ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಅಂಗನವಾಡಿ ಕೇಂದ್ರಕ್ಕೆ ಆಗಮಿಸಿ, ಸಿಡಿಪಿಒ ಜಯಶ್ರೀ ಅವರನ್ನು ಕೂಡಲೇ ಭೇಟಿ ನೀಡಿ ವರದಿ ನೀಡುವಂತೆ ಸೂಚಿಸಿದರು. ನಂತರ ಆಗಮಿಸಿದ ಸಿಡಿಪಿಒ ಜಯಶ್ರೀ ಅವರು, ಮೊಟ್ಟೆಯ ಗುಣಮಟ್ಟ ಪರಿಶೀಲಿಸದೇ ವಿತರಿಸಿರುವುದಕ್ಕೆ ಅಂಗನವಾಡಿ ಕಾರ್ಯಕರ್ತೆ ಜುಬೇದಾ ಬೇಗಂ ಅವರಿಗೆ ನೋಟಿಸ್‌ ನೀಡಲಾಗುವುದು.ಬಾಲ ವಿಕಾಸ ಅಂಗನವಾಡಿ ಮೇಲ್ವಿಚಾರಣಾ ಸಮಿತಿಯಿಂದ ಗುಣಮಟ್ಟದ ಮೊಟ್ಟೆ ಖರೀದಿ ಸಿ ವಿತರಿಸಬೇಕು. ಇದಕ್ಕೆ ಪ್ರತ್ಯೇಕ ಏಜೆನ್ಸಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ತಾಪಂ ಸದಸ್ಯರ ಕೈವಾಡ: ಹೂಲಗೇರಾ ತಾಪಂ ಸದಸ್ಯ ಸುರೇಶ ಕುಂಟನಗೌಡ್ರು ಅನಧಿಕೃತ ಏಜೆನ್ಸಿ ಮೂಲಕ ಕೋಳಿ ಫಾರ್ಮ್ ಅವರೊಂದಿಗೆ ಒಪ್ಪಂದ ಮಾಡಿಕೊಂಡು ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಪೂರೈಸುತ್ತಿದ್ದು ಬಾಲ ವಿಕಾಸ ಮೇಲುಸ್ತುವಾರಿ ಸಮಿತಿ ಹೆಸರಿಗೆ ಮಾತ್ರವಾಗಿದೆ. ಕೊಳೆತ ಮೊಟ್ಟೆಯ ಬಗ್ಗೆ ದೂರು ಕೇಳಿ ಬರುತ್ತಿದ್ದಂತೆ ಅಂಗನವಾಡಿಗೆ ಧಾವಿಸಿದ್ದ ತಾಪಂ ಸದಸ್ಯ ಮಾಧ್ಯಮದವರು ಬರುವುದು ಗೊತ್ತಾಗಿ ಅಲ್ಲಿಂದ ಕಾಲ್ಕಿತ್ತರು ಎಂದು ಸ್ಥಳೀಯರಾದ ಹಸನಸಾಬ್‌, ಕಳಕೇಶ ನಾಯಕ, ರಸೂಲ್‌ ಸಾಬ್‌ ರೌಡಕುಂದ್‌ ತಿಳಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.