ತಮಿಳುನಾಡು ಲಾರಿ ಚಾಲಕರು ಕಂಡು ಬಂದರೆ ಭಯ ಪಡದಿರಿ: ಕವಿತಾ


Team Udayavani, Apr 25, 2020, 5:45 PM IST

ತಮಿಳುನಾಡು ಲಾರಿ ಚಾಲಕರು ಕಂಡು ಬಂದರೆ ಭಯ ಪಡದಿರಿ: ಕವಿತಾ

ಸಾಂದರ್ಭಿಕ ಚಿತ್ರ

ಕಾರಟಗಿ: ತಮಿಳುನಾಡಿನ ಲಾರಿಗಳು ಕಾರಟಗಿ ಪಟ್ಟಣಕ್ಕೆ ಬಂದರೆ ಯಾರೂ ಭಯ ಪಡಬಾರದು ಎಂದು ತಹಶೀಲ್ದಾರ್‌ ಕವಿತಾ ಆರ್‌. ಹೇಳಿದರು.

ಮಂಗಳವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಹೊರ ರಾಜ್ಯಗಳಿಗೆ ಭತ್ತ ಸಾಗಾಟಕ್ಕೆ ಪರವಾನಗಿ ನೀಡಿದ ಹಿನ್ನೆಲೆಯಲ್ಲಿ ತಾಲೂಕಿನಿಂದ ಭತ್ತ ಸಾಗಾಟ ನಡೆದಿತ್ತು. ಆದರೆ ಇತ್ತೀಚೆಗೆ ಕೆಲ ದಿನಗಳ ಹಿಂದೆ ದಲಾಲಿ ವರ್ತಕರು ತಮಿಳುನಾಡಿನಿಂದ ಬರುವ ಲಾರಿ ಚಾಲಕರಿಂದ ಕೋವಿಡ್ 19 ಸೋಂಕು ಹರಡಬಹುದೆಂಬ ಆತಂಕದಿಂದ ಎಲ್ಲ ವರ್ತಕರು ತಮಿಳುನಾಡಿಗೆ ಭತ್ತ ಸಾಗಾಟ ಸ್ಥಗಿತಗೊಳಿಸಿದ್ದರು. ಆದರೆ ಇದರಿಂದಾಗಿ ಭತ್ತ ಖರೀದಿ ಗೆ ಹಿನ್ನಡೆಯಾಗಬಹುದು. ಆ ನಿಟ್ಟಿನಲ್ಲಿ ತಾಲೂಕಾಡಳಿತ ತಮಿಳುನಾಡಿಗೆ ಭತ್ತ ಸಾಗಾಟ ಮುಂದುವರಿಸಲು ಆದೇಶಿಸಿದೆ. ಚೆಕ್‌ಪೋಸ್ಟ್‌ನಲ್ಲಿ ತಮಿಳುನಾಡಿನಿಂದ ಬರುವ, ಹೋಗುವ ಲಾರಿ ಚಾಲಕರ ತಪಾಸಣೆ ನಡೆಸಿ ಮುಂದೆ ತಲುಪುವ ನಗರಕ್ಕೆ ತೆರಳಲು ಪರವಾನಗಿ ನೀಡಲಾಗುತ್ತದೆ. ಆದ್ದರಿಂದ ಕಾರಟಗಿ ಪಟ್ಟಣಕ್ಕೆ ಬರುವ ಲಾರಿಗಳ ಚಾಲಕರನ್ನು ಕಂಡು ಭಯಪಡಬೇಡಿ. ವರ್ತಕರು, ಸಾರ್ವಜನಿಕರು ಕೂಡ ಕೋವಿಡ್ 19 ವೈರಸ್‌ ನಿಯಂತ್ರಣಕ್ಕೆ ಕೈ ಜೋಡಿಸಬೇಕು ಎಂದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.