ಬದುಕಿನ ಪ್ರತಿ ಸಮಸ್ಯೆಗೂ ವಿಜ್ಞಾನದಲ್ಲಿದೆ ಪರಿಹಾರ; ಕೆ.ಎಸ್‌. ಗುರುಮಠ

ವಿದ್ಯಾರ್ಥಿಗಳು ಏನನ್ನೇ ಕಲಿತರು ವೈಜ್ಞಾನಿಕ ಮನೋಭಾವ ರೂಢಿಸಿಕೊಳ್ಳಬೇಕು.

Team Udayavani, Mar 2, 2023, 6:19 PM IST

ಬದುಕಿನ ಪ್ರತಿ ಸಮಸ್ಯೆಗೂ ವಿಜ್ಞಾನದಲ್ಲಿದೆ ಪರಿಹಾರ; ಕೆ.ಎಸ್‌. ಗುರುಮಠ

ಕಾರಟಗಿ: ವಿಜ್ಞಾನದ ಮಹತ್ವದ ಬಗ್ಗೆ ಅರಿವು ಮೂಡಿಸಲು ಹಾಗೂ ದೇಶದ ಅಭಿವೃದ್ಧಿಗೆ ವಿಜ್ಞಾನಿಗಳ ಕೊಡುಗೆಗಳನ್ನು ಗುರುತಿಸಲು ಪ್ರತಿವರ್ಷ ಫೆ. 28ರಂದು ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಗುತ್ತಿದೆ ಎಂದು ಕಮ್ಮಾವಾರಿ ಶಿಕ್ಷಣ ಸಂಸ್ಥೆಯ ಪ್ರಾಚಾರ್ಯ ಕೆ.ಎಸ್‌. ಗುರುಮಠ ಹೇಳಿದರು.

ತಾಲೂಕಿನ ಮರ್ಲಾನಹಳ್ಳಿಯ ನವನಗರದ ರಡ್ಡಿ ವೀರಣ ಸಂಜೀವಪ್ಪ ಶಿಕ್ಷಣ ಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಷ್ಟ್ರೀಯ ವಿಜ್ಞಾನ ದಿನವು ಭಾರತದಲ್ಲಿ ಮಹತ್ವದ ಕಾರ್ಯಕ್ರಮವಾಗಿದೆ. ಫೆ. 28ರಂದು ಭಾರತೀಯ ಭೌತಶಾಸ್ತ್ರಜ್ಞ ಸರ್‌| ಸಿ.ವಿ. ರಾಮನ್‌ ಅವರು 1928ರ ಫೆ. 28ರಂದು ರಾಮನ್‌ ಪರಿಣಾಮದ ಅವಿಷ್ಕಾರವನ್ನು ಗುರುತಿಸಲು ಆಚರಿಸಲಾಗುತ್ತದೆ.

ಬದುಕಿನ ಪ್ರತಿ ಸಮಸ್ಯೆಗೂ ವಿಜ್ಞಾನದಲ್ಲಿ ಪರಿಹಾರವಿದೆ. ಆದ್ದರಿಂದ ಮಕ್ಕಳಲ್ಲಿ ಪೂರ್ವ ಪ್ರಾಥಮಿಕ ಹಂತದಿಂದಲೇ ಗಣಿತ ಮತ್ತು ವಿಜ್ಞಾನಗಳ ಬಗ್ಗೆ ಒಲವು ಮೂಡಿಸಬೇಕು. ವಿದ್ಯಾರ್ಥಿಗಳು ಏನನ್ನೇ ಕಲಿತರು ವೈಜ್ಞಾನಿಕ ಮನೋಭಾವ ರೂಢಿಸಿಕೊಳ್ಳಬೇಕು. ಜೊತೆಗೆ ವಿಜ್ಞಾನವು ನಮ್ಮ ಸಂಸ್ಕೃತಿ ಮತ್ತು ಧರ್ಮಗಳ ಭಾಗವಾಗಬೇಕು.ತಂತ್ರಜ್ಞಾನದ ಮೇಲಿನ ಅವಲಂಬನೆ ಇಂದಿನ ಅನಿವಾರ್ಯ.

ಇಂದಿನ ಮಕ್ಕಳನ್ನು ಭಿನ್ನವಾಗಿ ರೂಪಿಸುತ್ತಿರುವುದು ಆನ್‌ಲೈನ್‌ ಸಂಪನ್ಮೂಲಗಳು. ವಿಜ್ಞಾನ, ತಂತ್ರಜ್ಞಾನ ಹಾಗೂ ಅನ್ವೇಷಣೆಯ ಭವಿಷ್ಯ ವಿದ್ಯಾಭ್ಯಾಸದ ಕೌಶಲಗಳು ಹಾಗೂ ವೃತ್ತಿಯ ಮೇಲಿನ ಪರಿಣಾಮಗಳು ಎಂಬ ಘೋಷವಾಕ್ಯದೊಂದಿಗೆ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಗುತ್ತದೆ ಎಂದರು.

ಶಿಕ್ಷಕ ಗುರುರಾಜ ಜೋಶಿ ಮಾತನಾಡಿ, ಜಾಗತಿಕ ಯೋಗಕ್ಷೇಮಕ್ಕಾಗಿ ಜಾಗತಿಕ ವಿಜ್ಞಾನ ಎಂಬ ವಿಷಯವು ಜಾಗತಿಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮತ್ತು ವಿಶ್ವಾದ್ಯಂತ ಯೋಗಕ್ಷೇಮ ಉತ್ತೇಜಿಸುವಲ್ಲಿ ವಿಜ್ಞಾನದ ಪ್ರಾಮುಖ್ಯತೆ ಪ್ರತಿಬಿಂಬಿಸುತ್ತದೆ. ಭೌತಶಾಸ್ತ್ರಜ್ಞ ಚಂದ್ರಶೇಖರ ವೆಂಕಟರಾಮನ್‌ ಸ್ಪೆಕ್ಟ್ರೋಸ್ಕೋಪಿ ಕ್ಷೇತ್ರದಲ್ಲಿ ಒಂದು ಪ್ರಮುಖ ಅವಿಷ್ಕಾರ ಮಾಡಿದರು. ಅದನ್ನ ರಾಮನ್‌ ಎಫೆಕ್ಟ್ ಎಂದು ಹೆಸರಿಸಲಾಯಿತು. ಸಮಾಜದ ಅಭಿವೃದ್ಧಿಗೆ ವಿಜ್ಞಾನ ಬಳಕೆಯಾಗಬೇಕು. ಈ ದಿನವನ್ನು ದೇಶದ ಅಭಿವೃದ್ಧಿಗೆ ವಿಜ್ಞಾನಿಗಳ ಕೊಡುಗೆಗಳನ್ನು ಗುರುತಿಸಲು ನೆನೆಯಲು ಆಚರಿಸಲಾಗುತ್ತದೆ ಎಂದರು.ವಿದ್ಯಾರ್ಥಿನಿ ಮಂಜೀರಾ ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕರು, ಶಿಕ್ಷಕಿಯರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.