ನಕಲಿ ಭತ್ತದ ಬೀಜ ಮಾರಾಟ: ಅಧಿಕಾರಿಗಳ ಭೇಟಿ


Team Udayavani, Nov 20, 2019, 2:29 PM IST

kipala-tdy-1

ಗಂಗಾವತಿ: ಬೇಸಿಗೆ ಹಂಗಾಮಿನಲ್ಲಿ ಭತ್ತದ ನಾಟಿ ಮಾಡಲು ರೈತರು ಹಾಕಿರುವ ಭತ್ತದ ಸಸಿ ಮಡಿ ಮೊಳಕೆಯೊಡೆದಿರುವ ಕುರಿತಂತೆ ಪರಿಶೀಲನೆ ನಡೆಸಲು ತಾಲೂಕು ಸಹಾಯಕ ಕೃಷಿ ನಿರ್ದೇಶಕ ಡಾ|ಚಂದ್ರಕಾಂತ ನಾಡಗೌಡ ನೇತೃತ್ವದ ಅಧಿಕಾರಿಗಳ ತಂಡ ಆನೆಗೊಂದಿ, ಹನುಮನಹಳ್ಳಿ, ವಿರೂಪಾಪುರಗಡ್ಡಿ ಸಾಣಾಪುರ ತಿರುಮಲಾಪುರ ಗ್ರಾಮಗಳ ರೈತರ ಗದ್ದೆಗೆ ತೆರಳಿ ಸಸಿ ಮಡಿ ಮೊಳಕೆ ಒಡೆಯದ ಕುರಿತು ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ರೈತರ ಜತೆ ಮಾತನಾಡಿ ಭತ್ತದ ಬೀಜ ಖರೀದಿ ಮತ್ತು ರಸೀದಿ ಪಡೆಯುವ ಕುರಿತು ಸಮಗ್ರ ಮಾಹಿತಿ ನೀಡಿದರು. ಬೇಸಿಗೆ ಹಂಗಾಮಿನಲ್ಲಿ ರೈತರು ಬೇಗ ಕಟಾವಿಗೆ ಬರುವಂತಹ ಭತ್ತದ ತಳಿಯನ್ನು ನಾಟಿ ಮಾಡುತ್ತಾರೆ. ಬೇಸಿಗೆಯಲ್ಲಿ ನೀರಿನ ಕೊರತೆಯಿಂದಾಗಿ 100-120 ದಿನದೊಳಗೆ ಕಟಾವಿಗೆ ಬರುವ ಭತ್ತದವನ್ನು ರೈತರು ಬೇಸಿಗೆಯಲ್ಲಿ ಬೆಳೆಯುತ್ತಾರೆ.

ಕಳೆದ ನಾಲ್ಕೆದು ವರ್ಷಗಳಿಂದ ಬೇಸಿಗೆಯಲ್ಲಿ ನೀರಿಲ್ಲದ ಕಾರಣ ಭತ್ತ ರೈತರು ಭತ್ತ ನಾಟಿ ಮಾಡಿಲ್ಲ. ಆದ್ದರಿಂದ ಯಾರ ಹತ್ತಿರ ಬೇಸಿಗೆಗೆ ನಾಟಿ ಮಾಡಲು ಭತ್ತದ ಬೀಜವಿಲ್ಲ. ತಾಲೂಕಿನ ಹೊಸ್ಕೇರಾ ಕ್ಯಾಂಪಿನ ಭತ್ತದ ಬೀಜೋತ್ಪಾದನೆ ಮಾಡುತ್ತಿದ್ದು ಈ ಭಾರಿ ಗಂಗಾವತಿ ಸೇರಿ ಸುತ್ತಲಿನತಾಲೂಕಿನ ರೈತರು ಇವರ ಹತ್ತಿರ ಭತ್ತದ ಬೀಜ ಖರೀದಿ ಮಾಡಿದ್ದಾರೆ. ಭತ್ತದ ಸಸಿ ಮಡಿ ಹಾಕಿದ ಹಲವು ದಿನಗಳು ಕಳೆದರೂ ಮೊಳಕೆ ಒಡೆದಿರಲಿಲ್ಲ.

ಈ ಕುರಿತು “ಉದಯವಾಣಿ’ ಪತ್ರಿಕೆ ರೈತರ ಮನವಿ ಹಿನ್ನೆಲೆಯಲ್ಲಿ ಮಂಗಳವಾರ ವಿಸ್ತೃತ ವರದಿ ಮಾಡಿತ್ತು. ವರದಿಗೆ ತಾಲೂಕು ಕೃಷಿ ಇಲಾಖೆ ಅಧಿಕಾರಿಗಳು ಸ್ಪಂದಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೇಸಿಗೆ ಹಂಗಾಮಿನಲ್ಲಿ ಭತ್ತದ ನಾಟಿ ಮಾಡಲು ರೈತರು ಖಾಸಗಿ ಕಂಪನಿಯಿಂದ ಬೀಜ ಖರೀದಿಸಿ ಸಸಿ ಮಡಿ ಹಾಕಿದ್ದು ಬೀಜ ಮೊಳಕೆ ಒಡೆದಿಲ್ಲ. ಇದರಿಂದ ರೈತರು ಮಾಡಿದ ಖರ್ಚು ವ್ಯರ್ಥವಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಲಾಗಿದೆ. ಕೃಷಿ ಸಂಶೋಧನಾ ಕೇಂದ್ರ ಮತ್ತು ಕೃಷಿ ವಿಶ್ವವಿದ್ಯಾಲಯದ ಕೃಷಿ ತಜ್ಞರನ್ನು ಕರೆಸಿ ಇನ್ನಷ್ಟು ಪರಿಶೀಲನೆ ನಡೆಸಿ ಬೀಜೋತ್ಪಾದನೆ ಮಾಡಿದ ಕಂಪನಿಯವರ ವಿರುದ್ಧ ರೈತರಿಂದ ದೂರಿನ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಡಾ| ಚಂದ್ರಕಾಂತ ನಾಡಗೌಡ, ಸಹಾಯಕ ಕೃಷಿ ನಿರ್ದೇಶಕರು

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.