ಸುಳ್ಳು ಮತ್ತು ಮೋಸ ಕಾಂಗ್ರೆಸ್ ರಕ್ತದಲ್ಲೇ ಇದೆ: ನಳಿನ್ ಕುಮಾರ್ ಕಟೀಲ್


Team Udayavani, Nov 18, 2021, 12:11 PM IST

ಸುಳ್ಳು ಮತ್ತು ಮೋಸ ಕಾಂಗ್ರೆಸ್ ರಕ್ತದಲ್ಲೇ ಇದೆ: ನಳಿನ್ ಕುಮಾರ್ ಕಟೀಲ್

ಕೊಪ್ಪಳ: ಸುಳ್ಳು ಮತ್ತು ಮೋಸ ಕಾಂಗ್ರೆಸ್ ನ ರಕ್ತದಲ್ಲೇ ಇದೆ. ಬಿಟ್ ಕಾಯಿನ್ ಬಗ್ಗೆ ಅವರು ಸುಳ್ಳು ಹೇಳುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಅಧಿವೇಶನದಲ್ಲಿ ಬಿಟ್ ಕಾಯಿನ್ ಬಗ್ಗೆ ಮಾತಾಡಿದ್ದಾರೆ. ಈಗ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ದೇಶದಲ್ಲಿ ಎಮರ್ಜೆನ್ಸಿ ತಂದಿತು. ಅಧಿಕಾರದಲ್ಲಿ ಇದ್ದ ಸಿಎಂರನ್ನು ಕಿತ್ತೊಗೆಯಿತು ಎಂದರು.

ಇದನ್ನೂ ಓದಿ:ಪರಿಷತ್ ಚುನಾವಣೆಗೆ ಇಂದು ಸಂಜೆಯೊಳಗೆ ಅಭ್ಯರ್ಥಿಗಳ ಹೆಸರು ಪ್ರಕಟ: ಸಿಎಂ ಬೊಮ್ಮಾಯಿ

ಬಿಟ್ ಕಾಯಿನ್ ಎನ್ನುವುದು ಶುದ್ದ ಸುಳ್ಳು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅದು ನಡೆದೇ ಇಲ್ಲ. ಅದೇನಾದರೂ ನಡೆದಿದ್ದರೆ ಕಾಂಗ್ರೆಸ್ ಅವಧಿಯಲ್ಲೇ ನಡೆದಿರಬೇಕು. ಈ ಹಿಂದೆ ಇದು ಸದನದಲ್ಲಿ ಚರ್ಚೆಯಾಗಿದೆ. ಆಗ ಸಿಎಂ ಇದ್ದ ಸಿದ್ದರಾಮಯ್ಯ ಅವರು ಬಾಯಿ ಬಿಡಲಿಲ್ಲ. ತನಿಖೆಯನ್ನೂ ನಡೆಸಲಿಲ್ಲ. ನಲಪಾಡ್ ಹಲ್ಲೆ ಮಾಡಿದ ಪ್ರಕರಣವನ್ನು ಪ್ರಶ್ನೆ ಮಾಡಿದ್ದ ಕುಮಾರಸ್ವಾಮಿ ಅವರು ಬಿಟ್ ಕಾಯಿನ್ ಬಗ್ಗೆಯೂ ಆಗಲೇ ಅನುಮಾನ ವ್ಯಕ್ತಪಡಿಸಿದ್ದರು. ಆಗಲೂ ಅದಕ್ಕೆ ಸಿದ್ದರಾಮಯ್ಯ ಅವರು ಯಾವುದೇ ಮಾತನಾಡಲಿಲ್ಲ. ಈಗ ಯಾಕೆ ಬಿಟ್ ಕಾಯಿನ್ ಬಗ್ಗೆ ಪದೇ ಪದೆ ಆ ವಿಷಯ ಎತ್ತುತ್ತಿದ್ದಾರೆ ಎನ್ನುವುದು ನನಗೆ ಗೊತ್ತಾಗುತ್ತಿಲ್ಲ. ಏನೇ ಆಗಲಿ. ಈಗಾಗಲೇ ಬಿಟ್ ಕಾಯಿನ್ ಬಗ್ಗೆ ಇಡಿ ಮತ್ತು ಸಿಬಿಐ ಇಂಟರ್ ಪೋಲ್ ಮೂಲಕ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಸತ್ಯ ಗೊತ್ತಾಗುತ್ತದೆ. ತನಿಖೆ ನಡೆಯುವ ವೇಳೆ ಈಗಲೇ ಎಲ್ಲವನ್ನೂ ಹೇಳಲಾಗದು ಎಂದರು.

ಕಾಂಗ್ರೆಸ್ ಮುಸ್ಲಿಂರನ್ನು ಓಲೈಕೆ ಮಾಡಿ ಕೇವಲ ಮತ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡಿದೆ. ಅವರನ್ನು ಯಾವುದೇ ಅಭಿವೃದ್ಧಿ ಮಾಡಿಲ್ಲ. ಚುನಾವಣೆ ಬಂದಾಗ ಮಾತ್ರ ತಮ್ಮ ರಾಜಕೀಯ ಸ್ವಾರ್ಥಕ್ಕೆ ಮಾತ್ರ ಅವರನ್ನು ಮೇಲೆತ್ತುವ ಕೆಲಸ ಮಾಡುತ್ತಿದೆ ಎಂದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.