ರೈತ ಜೀವ ಸಂಕುಲಕ್ಕೆ ಅನ್ನ ಹಾಕುವ ಎರಡನೇ ದೇವರು : ಬಸವರಾಜ ಪಾಟೀಲ ಸೇಡಂ


Team Udayavani, Dec 30, 2021, 6:01 PM IST

1-dsdkopp

ಕುಷ್ಟಗಿ:ರೈತರು ತಾವು ಬದುಕುತ್ತಾರೆ ಜಗತ್ತು ಸಾಕುತ್ತಾರೆ. ರೈತ ಕೇವಲ ಮನುಷ್ಯರಿಗೆ ಮಾತ್ರ ಅನ್ನ ಹಾಕುವುದಿಲ್ಲ ಜೀವ ಸಂಕುಲಕ್ಕೆ ಅನ್ನ ಹಾಕುವ ಎರಡನೇ ದೇವರಾಗಿದ್ದಾನೆ ಎಂದು ಕಲಬುರಗಿ ಯ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಹೇಳಿದರು.

. ಪ್ರಗತಿಪರ ರೈತ ದೇವೇಂದ್ರಪ್ಪ ಬಳೂಟಗಿ ಅವರ ತೋಟದಲ್ಲಿಶ್ರೀ ಕೊತ್ತಲ ಭಾರತೀಯ ಶಿಕ್ಷಣ ಸಮಿತಿ ದೇಡಂ, ವಿಕಾಸ ಅಕಾಡೆಮಿ ಕಲಬುರಗಿ ಸಹಯೋಗದಲ್ಲಿ ಸಾವಯವ, ಸಮಗ್ರ ಕೃಷಿ- ಸಂತೃಪ್ತ ರೈತ ಕಾರ್ಯಾಗಾರದಲ್ಲಿ ಮಾತನಾಡಿದರು. ಭೂಮಿಯಲ್ಲಿ ವಿಷ ಹಾಕದೇ ನಾನಾ ವಿಧದ ಸಮಗ್ರ ಕೃಷಿ ಹಾಗೂ ಆಕಳು ಹೊಂದುವುದು ಇಂದಿನ ಅಗತ್ಯವಾಗಿದೆ. ಏಕ ಬೆಳೆಯ ಬೆಳೆ ಬೆಳೆಯುವುದು ಎಂದರೆ ಜೂಜಿನಂತೆ ಇದರ ಬದಲಿಗೆ ಸಮಗ್ರ ಕೃಷಿಯಾಗಿ ಬದಲಿಸಿಕೊಳ್ಳಬೇಕಿದೆ ಎಂದ ಅವರು ಸಾವಯವ ಕೃಷಿಯಲ್ಲಿ ಗೋಕೃಪಾಮೃತ ಮಹತ್ವ ವಿವರಿಸಿದರು.

ಕೊಪ್ಪಳ ಸಂಸದ ಕರಡಿ ಸಂಗಣ್ಣ ಮಾತನಾಡಿ, ಅನೇಕ ವಿಪತ್ತುಗಳಿಂದಾಗಿ ಕೃಷಿ ಲಾಭದಾಯಕವಾಗಿ ಉಳಿದಿಲ್ಲ.ಆಸಕ್ತಿಯಿಂದಾಗಿ ಲಾಭದಾಯಕವಾಗಿಸಬೇಕಿದ್ದು ಕೃಷಿಯೊಂದೇ ತೃಪ್ತಿಕರ ಕ್ಷೇತ್ರವಾಗಿದೆ ಎಂದ ಅವರು ಮರು ಕೃಷಿ ಸ್ಥಾಪನೆ ಅಗತ್ಯವಾಗಿದ್ದು ಭೂಮಾತೆ, ಗೋಮಾತೆ ಸಂರಕ್ಷಿಸಿಸಬೇಕಿದೆ ಎಂದರು.

ನವದೆಹಲಿ ಐಸಿಎಆರ್ ನಿಕಟಪೂರ್ವ ನಿರ್ದೇಶಕ ಡಾ.ಎಸ್.ಎ.ಪಾಟೀಲ ಮಾತನಾಡಿ, ಒಕ್ಕಲುತನ ಆರೋಗ್ಯದ ತತ್ವವಾಗಿದೆ. ಕೃಷಿ ಎಲ್ಲ ತತ್ವಗಳಿಗೆ ಮೂಲವಾಗಿದೆ ಎಂದರು. ಒಕ್ಕಲುತನ ಸೂರ್ಯನ ರಶ್ಮಿ ಹಿಡಿದಿಟ್ಟುಕೊಳ್ಳುವ ಶಕ್ತಿ ಇದೆ ಎಂದರು.

ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಮಾತನಾಡಿ, ಸರ್ಕಾರ ಸಣ್ಣ,ಅತಿ ಸಣ್ಣ ರೈತರಿಗೆ 10 ಸಾವಿರ ರೂ. ಸಹಾಯಧನದ ರೂಪದಲ್ಲಿ ನೀಡುತ್ತಿದೆಯಲ್ಲದೇ ಸಬ್ಸಿಡಿ ಯೋಜನೆಗಳ ಮೂಲಕ ರೈತರನ್ನು ಬದುಕಿಸುತ್ತಿದೆ. ಇಂದಿನ ಅಗತ್ಯ ವಸ್ತುಗಳು ಪ್ರತಿ ವರ್ಷ ಶೇ10 ರಷ್ಟು ಹೆಚ್ಚಾಗುತ್ತಿದೆ ಆದರೆ ರೈತ ಬೆಳೆದ ಉತ್ಪನ್ನಕ್ಕೆ ವರ್ಷದ ಹಿಂದೆ ಇರುವ ಬೆಲೆ ಈ ವರ್ಷವಿಲ್ಲದೇ ಕಡಿಮೆಯಾಗಿರುತ್ತದೆ ಎಂದರು.

ಮಾಜಿ ಸಂಸದ ಕೆ.ಶಿವರಾಮೇಗೌಡ,ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಸದಸ್ಯ ವಿ.ಎಂ.ಭೂಸನೂರಮಠ, ಲೀಲಾ ಕಾರಾಟಗಿ, ಪ್ರಭುರಾಜ ಕಲಬುರಗಿ, ವಿ.ಶಾಂತರಡ್ಡಿ, ಐಎಫ್ ಎಸ್ ಕೃಷ್ಣ ಉದುಪುಡಿ, ದೇವೇಂದ್ರಪ್ಪ ಬಳೂಟಗಿ ಮತ್ತಿತರರಿದ್ದರು. ಸಾನಿದ್ಯವನ್ನು ರೋಣದ ಗುಲಗುಂಜಿಮಠದ ಗುರುಪಾದ ದೇವರು ವಹಿಸಿದ್ದರು. ಈ ಕಾರ್ಯಾಗಾರದಲ್ಲಿ ಕೊಪ್ಪಳ ಜಿಲ್ಲೆಯ ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ

ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ

6-gangavathi-1

ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.