ಗ್ರಾಹಕರನ್ನು ಆಕರ್ಷಿಸುತ್ತಿವೆ ಗಾಜಿನ ಭರಣಿಯ ಕಲರ್ ಕಲರ್ ಮೀನುಗಳು


Team Udayavani, Dec 28, 2021, 7:19 PM IST

ಗ್ರಾಹಕರನ್ನು ಆಕರ್ಷಿಸುತ್ತಿವೆ ಗಾಜಿನ ಭರಣಿಯ ಕಲರ್ ಕಲರ್ ಮೀನುಗಳು

ಕುಷ್ಟಗಿ: ಕುಷ್ಟಗಿಯ ಬೀದಿ ಬದಿಯಲ್ಲಿ ಗೋಲ್ಡ್ ಫಿಶ್  ಬ್ಲ್ಯಾಕ್ ಮೂರ್ ಸೇರಿದಂತೆ ಕಲರ್ ಕಲರ್ ಮೀನುಗಳು ಗ್ರಾಹಕರನ್ನು ಆಕರ್ಷಿಸುತಿದ್ದು, ಪಾರದರ್ಶಕ ಗಾಜಿನ ಭರಣಿಯಲ್ಲಿ ವರ್ಣರಂಜಿತ ಮೀನುಗಳು ಚಲನ ವಲನಕ್ಕೆ ಗ್ರಾಹಕರು ಮನಸೋತಿದ್ದಾರೆ.

ಹೈದ್ರಾಬಾದ್ ಮೂಲದ ಗಾಜಿನ ಭರಣಿಯಲ್ಲಿ ಮೀನುಗಳನ್ನು ಮಾರುತ್ತಿರುವುದು ನಗರದಲ್ಲಿ ಕಂಡು ಬಂತು. ಪ್ರತಿ ಗಾಜಿನ ಭರಣಿ ಮೂರು ಕಲರೆ ಮೀನುಗಳಿಗೆ 250 ರೂ. 300 ರೂ.ಗೆ ಮಾರುತ್ತಿದ್ದಾರೆ. ಚಿಕ್ಕ ಚಿಕ್ಕ ಮೀನುಗಳ ಗಾಜಿನ ಭರಣಿಗಳು ಗ್ರಾಹಕರ ಮನೆಯನ್ನು ಅಲಂಕರಿಸುತ್ತಿವೆ.

ಮೀನುಗಳ ಚಲನ ವಲನಗಳಿಗೆ ಮಕ್ಕಳು ಹಿರಿಯರಿಗೆ ಗಮನಾರ್ಹವೆನಿಸಿವೆ ಮೀನುಗಳ ಗಾಜಿನ ಭರಣಿಯ ಮಾರಾಟಗಾರರು, ಇದರ ಜೊತೆಗೆ 50 ರೂ. ಬೆಲೆಯ ಅಹಾರ ನೀಡುತ್ತಿದ್ದು ಪ್ರತಿ ದಿನ 10 ಗುಳಿಗೆ ಹಾಕಬೇಕು ಇದೇ ರೀತಿ ಹಾಕಿದರೆ ಬಹುಕಾಲದವರೆಗೂ ಈ ಮೀನುಗಳನ್ನು ಸಾಕಬಹುದಾಗಿದೆ. ಕೆಲವರು ಈ ಮೀನುಗಳ ಚಲನ ವಲನಗಳಿಂದ ಮನಸ್ಸಿನಲ್ಲಿ ಪ್ರಶಾಂತ ಭಾವನೆ ಹೊಮ್ಮಿಸುತ್ತಿದೆ ಎನ್ನುತ್ತಾರೆ ಗ್ರಾಹಕ ವಿರುಪಾಕ್ಷಿ ಬಾಚಲಾಪೂರ.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.