ಗ್ರಾಹಕರನ್ನು ಆಕರ್ಷಿಸುತ್ತಿವೆ ಗಾಜಿನ ಭರಣಿಯ ಕಲರ್ ಕಲರ್ ಮೀನುಗಳು


Team Udayavani, Dec 28, 2021, 7:19 PM IST

ಗ್ರಾಹಕರನ್ನು ಆಕರ್ಷಿಸುತ್ತಿವೆ ಗಾಜಿನ ಭರಣಿಯ ಕಲರ್ ಕಲರ್ ಮೀನುಗಳು

ಕುಷ್ಟಗಿ: ಕುಷ್ಟಗಿಯ ಬೀದಿ ಬದಿಯಲ್ಲಿ ಗೋಲ್ಡ್ ಫಿಶ್  ಬ್ಲ್ಯಾಕ್ ಮೂರ್ ಸೇರಿದಂತೆ ಕಲರ್ ಕಲರ್ ಮೀನುಗಳು ಗ್ರಾಹಕರನ್ನು ಆಕರ್ಷಿಸುತಿದ್ದು, ಪಾರದರ್ಶಕ ಗಾಜಿನ ಭರಣಿಯಲ್ಲಿ ವರ್ಣರಂಜಿತ ಮೀನುಗಳು ಚಲನ ವಲನಕ್ಕೆ ಗ್ರಾಹಕರು ಮನಸೋತಿದ್ದಾರೆ.

ಹೈದ್ರಾಬಾದ್ ಮೂಲದ ಗಾಜಿನ ಭರಣಿಯಲ್ಲಿ ಮೀನುಗಳನ್ನು ಮಾರುತ್ತಿರುವುದು ನಗರದಲ್ಲಿ ಕಂಡು ಬಂತು. ಪ್ರತಿ ಗಾಜಿನ ಭರಣಿ ಮೂರು ಕಲರೆ ಮೀನುಗಳಿಗೆ 250 ರೂ. 300 ರೂ.ಗೆ ಮಾರುತ್ತಿದ್ದಾರೆ. ಚಿಕ್ಕ ಚಿಕ್ಕ ಮೀನುಗಳ ಗಾಜಿನ ಭರಣಿಗಳು ಗ್ರಾಹಕರ ಮನೆಯನ್ನು ಅಲಂಕರಿಸುತ್ತಿವೆ.

ಮೀನುಗಳ ಚಲನ ವಲನಗಳಿಗೆ ಮಕ್ಕಳು ಹಿರಿಯರಿಗೆ ಗಮನಾರ್ಹವೆನಿಸಿವೆ ಮೀನುಗಳ ಗಾಜಿನ ಭರಣಿಯ ಮಾರಾಟಗಾರರು, ಇದರ ಜೊತೆಗೆ 50 ರೂ. ಬೆಲೆಯ ಅಹಾರ ನೀಡುತ್ತಿದ್ದು ಪ್ರತಿ ದಿನ 10 ಗುಳಿಗೆ ಹಾಕಬೇಕು ಇದೇ ರೀತಿ ಹಾಕಿದರೆ ಬಹುಕಾಲದವರೆಗೂ ಈ ಮೀನುಗಳನ್ನು ಸಾಕಬಹುದಾಗಿದೆ. ಕೆಲವರು ಈ ಮೀನುಗಳ ಚಲನ ವಲನಗಳಿಂದ ಮನಸ್ಸಿನಲ್ಲಿ ಪ್ರಶಾಂತ ಭಾವನೆ ಹೊಮ್ಮಿಸುತ್ತಿದೆ ಎನ್ನುತ್ತಾರೆ ಗ್ರಾಹಕ ವಿರುಪಾಕ್ಷಿ ಬಾಚಲಾಪೂರ.

ಟಾಪ್ ನ್ಯೂಸ್

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Kustagi: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಕಣ್ಣು ಕಳೆದುಕೊಂಡ ವ್ಯಕ್ತಿ

Kustagi: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಕಣ್ಣು ಕಳೆದುಕೊಂಡ ವ್ಯಕ್ತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.