ಸಾಕಷ್ಟು ಅಧಿಕಾರಿಗಳಲ್ಲಿ ಆರ್‌ಎಸ್‌ಎಸ್ ಮೈಂಡಸೆಟ್ ಇದೆ : ಶೆಟ್ಟರ್


Team Udayavani, Oct 13, 2021, 4:22 PM IST

ghfghfthft

ಕೊಪ್ಪಳ: ದೇಶದಲ್ಲಿ ಸಾಕಷ್ಟು ಅಧಿಕಾರಿಗಳಲ್ಲಿ ಆರ್‌ಎಸ್‌ಎಸ್ ಮೈಂಡಸೆಟ್ ಇದೆ. ಇದಲ್ಲದೇ ದೇಶದ ರಾಷ್ಟ್ರಪತಿ, ಉಪರಾಷ್ಟ್ರಪತಿ ಸೇರಿದಂತೆ ಹಲವು ಸ್ಥಾನಗಳಲ್ಲಿರುವವರು ಆರ್‌ಎಸ್‌ಎಸ್‌ನಿಂದ ಬಂದವರು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಆರ್‌ಎಸ್‌ಎಸ್‌ನಿಂದ ಬಂದವರೂ ಅಧಿಕಾರಿಗಳು ಇದ್ದಾರೆ. ಆರ್‌ಎಸ್‌ಎಸ್ ಎನ್ನುವುದು ರಾಷ್ಟ್ರ ಪ್ರೇಮದ ಸಂಘಟನೆ. ಹಿಂದೂ ಸಂಸ್ಕೃತಿ ಉಳಿವಿಗಾಗಿ ಸ್ಥಾಪನೆಯಾದ ಸಂಘಟನೆ. ಈಗ ಸ್ಥಾಪನೆಯಾಗಿದ್ದಲ್ಲ. ಆರ್‌ಎಸ್‌ಎಸ್ ಎನ್ನುವುದು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡಲ್ಲ. ರಾಷ್ಟ್ರಪ್ರೇಮವನ್ನು ಬೆಳೆಸುವ ಸಂಘಟನೆಯಾಗಿದೆ. ನಾವೆಲ್ಲರೂ ಆರ್‌ಎಸ್‌ಎಸ್ ಮೂಲದಿಂದಲೇ ಬಂದಿದ್ದೇವೆ. ದೇಶದಲ್ಲಿ ಸಾಂವಿಧಾನಿಕ ಹುದ್ದೆಯಲ್ಲಿದ್ದವರೂ ಆರ್‌ಎಸ್‌ಎಸ್‌ನಿಂದ ಮೂಲದಿಂದ ಬಂದವರು.

ದೇಶದಲ್ಲಿ ಆರ್‌ಎಸ್‌ಎಸ್ ಸಂಘಟನೆ ಇಲ್ಲದೇ ಹೋಗಿದ್ದರೆ ಇಷ್ಟೊತ್ತಿಗೆ ಭಾರತ ನಾಲ್ಕೈದು ಪಾಕಿಸ್ತಾನವಾಗಿ ಹೋಗುತ್ತಿತ್ತು. ಆರ್‌ಎಸ್‌ಎಸ್ ಸಂಘಟನೆ ಇದ್ದುದ್ದರಿಂದಲೇ ಉತ್ತಮವಾಗಿ ಮುನ್ನಡೆದಿದೆ ಎಂದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್ ಬಗ್ಗೆ ಟೀಕೆ ಮಾಡ್ತಾರೆ. ಆರ್‌ಎಸ್‌ಎಸ್ ಅನ್ನು ತಾಲಿಬಾನ್, ಅಪಘಾನಿಸ್ತಾನಕ್ಕೆ ಹೋಲಿಸ್ತಿದ್ದಾರೆ.  ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ೭ ವರ್ಷವಾಗಿದೆ. ದೇಶದಲ್ಲಿ ಶಾಂತಿಯುತವಾಗಿ ಆಡಳಿತ ನಡೆದಿದೆ. ಅಪಘಾನಿಸ್ಥಾನದಲ್ಲಿ ಏನಾಗ್ತಿದೆ ಎನ್ನುವುದನ್ನು ವಿಪಕ್ಷಗಳು ನೋಡಲಿ. ವಿಪಕ್ಷದವರೆಲ್ಲ ತಾಲಿಬಾನ್ ಅನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದರೆ ಅದನ್ನು ಒಪ್ಪಿಕೊಳ್ಳಲಿ ಎಂದರು.

ಇನ್ನು ಡಿ.ಕೆ.ಶಿವಕುಮಾರ ಅವರು ಕೋಟಿ ಕೋಟಿ ಹಣ ಮಾಡಿರುವ ಕುರಿತು ಉಗ್ರಪ್ಪ, ಸಲೀಂ ಅವರು ಮಾತನಾಡಿರುವ ಆಡಿಯೋ ವೈರಲ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್ ಅವರು, ನಾನು ಆ ವೀಡಿಯೋ ನೋಡಿಲ್ಲ. ಅದರಲ್ಲಿ ಏನು ಚರ್ಚೆಯಾಗಿದೆ ಎನ್ನುವುದು ನನಗೆ ಗೊತ್ತಿಲ್ಲ. ನೋಡದೇ ಸುಮ್ಮನೆ ಪ್ರತಿಕ್ರಿಯೆ ನೀಡುವುದು ತಪ್ಪಾಗುತ್ತದೆ. ಆ ವೀಡಿಯೋ, ಆಡಿಯೋ ಬಗ್ಗೆ ಕಾಂಗ್ರೆಸ್‌ನವರು ಏನಂತಾರೆ ಎಂದು ನೋಡಿಕೊಂಡು ಆಮೇಲೆ ಮಾತನಾಡುವೆ ಎಂದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.