ಹಿಂದೂ ಮಹಾ ಮಂಡಳಿ ಗಣಪತಿ ವಿಸರ್ಜನೆ; ಸಾಂಸ್ಕೃತಿಕ ಮೆರುಗು ನೀಡಿದ ಜನಪದ ಕಲಾ ತಂಡಗಳು


Team Udayavani, Sep 15, 2022, 5:48 PM IST

20

ಗಂಗಾವತಿ: ಭಾರತೀಯ ಸಂಸ್ಕೃತಿಯನ್ನು ಮೇಳೈಸಿದಂತೆ ಹಿಂದೂ ಮಹಾಮಂಡಳಿ ಗಣೇಶ ವಿಸರ್ಜನೆ ಕಾರ್ಯಕ್ರಮ ಗುರುವಾರ (ಸೆ.15) ಸಂಜೆ ನೆರವೇರಿತು.

ವಿಸರ್ಜನಾ ಕಾರ್ಯಕ್ರಮದಲ್ಲಿ ನಾಡಿನ ನಾನಾ ಕಡೆಯಿಂದ ಆಗಮಿಸಿದ್ದ ಜನಪದ ಕಲಾ ತಂಡಗಳು ಆಕರ್ಷಣೀಯವಾಗಿದ್ದವು.

ನಗರದ ಶ್ರೀಕೃಷ್ಣ ದೇವರಾಯ ವೃತ್ತದಿಂದ ವಿಸರ್ಜನಾ ಮೆರವಣಿಗೆ ಆರಂಭವಾಯಿತು. ಮಂಗಳೂರಿನ ಹುಲಿ ಕುಣಿತ, ಭೂತರಾಧನೆ, ಬೊಂಬೆಗಳು, ಕಾಸರಗೋಡಿನ ಕಲಾತಂಡ, ಬಂಟ್ವಾಳದ ಬೊಂಬೆಗಳ ಕುಣಿತ ಮತ್ತು ಮಹಾರಾಷ್ಟ್ರದ ಜಾಂಜ್ ಮೇಳ ವಿಸರ್ಜನಾ ಮೆರವಣಿಗೆಯ ಆಕರ್ಷಣೆಗಳಾಗಿದ್ದವು. ದಾರಿಯುದ್ದಕ್ಕೂ ಮಹಿಳೆಯರು, ಮಕ್ಕಳು ಸಹಸ್ರ ಸಂಖ್ಯೆಯಲ್ಲಿ ಗಣಪತಿ ವಿಸರ್ಜನೆಯ ಮೆರವಣಿಗೆಯನ್ನು ವೀಕ್ಷಿಸಿದರು. ಹೂಗಳನ್ನು ಮತ್ತು ನೀರನ್ನು ರಸ್ತೆಗೆ ಹಾಕಿ ಗಣೇಶನನ್ನು ಕಲಾತಂಡಗಳ ಮೂಲಕ ಬೀಳ್ಕೊಡಲಾಯಿತು.

ಹಿಂದೂ ಮಹಾ ಮಂಡಳಿಯ ಗಣಪತಿ ಪ್ರತಿಷ್ಠಾಪನೆಯವರು ಪ್ರತಿ ವರ್ಷ ಡಿಜೆ ಹೊರತುಪಡಿಸಿ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ವಿವಿಧ ಕಲಾ ತಂಡಗಳಾದ ಕೋಲಾಟ, ಡೊಳ್ಳು ಕುಣಿತ, ತಾಷಾ, ಜಾಂಜ್ ಮೇಳ ಹಾಗೂ ಹಲಗೆ ಬೀಳದಂತಹ ವೈಶಿಷ್ಟ ತಂಡಗಳನ್ನು ಕರೆಸುತ್ತಾರೆ. ಸಮಸ್ತ ಜನರ ವೀಕ್ಷಣೆಗಾಗಿ ಹಗಲಿನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡುವ ಪದ್ಧತಿ ವೈಶಿಷ್ಟ್ಯ ಪೂರ್ಣವಾಗಿದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.