Gangavathi ಕೊಲೆ ಆರೋಪ- ಪತ್ನಿಯನ್ನು ಕಾಲುವೆಗೆ ತಳ್ಳಿದ ಪತಿ: ದೂರು ದಾಖಲು


Team Udayavani, Sep 26, 2023, 8:24 PM IST

Gangavathi ಕೊಲೆ ಆರೋಪ- ಪತ್ನಿಯನ್ನು ಕಾಲುವೆಗೆ ತಳ್ಳಿದ ಪತಿ: ದೂರು ದಾಖಲು

ಗಂಗಾವತಿ:ಪತ್ನಿಯನ್ನು ತುಂಗಭದ್ರಾ ಎಡದಂಡೆ ಕಾಲುವೆಗೆ ತಳ್ಳಿ ಕೊಲೆ ಮಾಡಿದ ಆರೋಪದ ಮೇಲೆ ಪತಿಯ ವಿರುದ್ಧ ಮೃತಳ ಸಹೋದರ ನೀಡಿದ ದೂರಿನ ಅನ್ವಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ತಾಲ್ಲೂಕಿನ ಜೀರಾಳ ಕಲ್ಗುಡಿ ಗ್ರಾಮದ ಶರಣಮ್ಮ ಅಲಿಯಾಸ್ ನಿರ್ಮಲ(30) ಇವಳನ್ನು ಅವರ ಪತಿ ಚಿದಾನಂದ (35) ಎಂಬ ಆರೋಪಿ ಹಾಗೂ ಅವರ ಕುಟುಂಬದವರು ಪದೇ ಪದೇ ಹೊಡಿ ಬಡಿ ಮಾಡಿ ವರದಕ್ಷಿಣೆ ತರುವಂತೆ ಹೇಳುತ್ತಿದ್ದರು.

ಮದುವೆ ಸಂದರ್ಭದಲ್ಲಿ ಬಂಗಾರ ಹಾಗೂ ವರದಕ್ಷಿಣೆ ಹಣ ನೀಡಲಾಗಿದ್ದರೂ ಕಿರುಕುಳ ನೀಡುತ್ತಿದ್ದರು. ಆದ್ದರಿಂದ ಶರಣಮ್ಮಳನ್ನು ತವರು ಮನೆ ಇರುವ ಇರಕಲ್ ಗಡಾ ಗ್ರಾಮಕ್ಕೆ ಕರೆದುಕೊಂಡು ಹೋಗಲಾಗಿತ್ತು. ಮೃತಳ ಪತಿ ಚಿದಾನಂದ ಸೆ.25 ರಂದು ಇರಕಲ್ ಗಡಾ ಗ್ರಾಮಕ್ಕೆ ಆಗಮಿಸಿ ಇನ್ನೊಮ್ಮೆ ಹೀಗೆ ಕಿರುಕುಳ ಕೊಡುವುದಿಲ್ಲ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಚೆನ್ನಾಗಿ ಬದುಕುವ ಭರವಸೆಯೊಂದಿಗೆ ಸಂಜೆ 5.30ಕ್ಕೆ ಬೈಕ್ ನಲ್ಲಿ ಜೀರಾಳ ಕಲ್ಗುಡಿ ಗ್ರಾಮಕ್ಕೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಪತ್ನಿ ಶರಣಮ್ಮ ಅಲಿಯಾಸ್ ನಿರ್ಮಲ ಇವಳನ್ನು ಎಡದಂಡೆಯ ಕಾಲುವೆ ತಳ್ಳಿ ಕೊಲೆ ಮಾಡಿದ್ದು ಮೃತಳ ಶವ ಸಿಂಧನೂರು ತಾಲುಕಿನ ದುರ್ಗಾಕ್ಯಾಂಪ್ ಬಳಿ ದೊರಕಿದೆ. ಆದ್ದರಿಂದ ನಮ್ಮ ಸಹೋದರಿ ಕೊಲೆ ಮಾಡಿದ ಚಿದಾನಂದ ಹಾಗೂ ಅವರ ತಂದೆ,ಸಹೋದರರು, ಸಹೋದರಿಯರನ್ನು ಬಂಧಿಸಿ ಶಿಕ್ಷೆ ಕೊಡಿಸುವಂತೆ ಮೃತಳ ಸಹೋದರ ಮಂಜುನಾಥ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.

ಸ್ಥಳಕ್ಕೆ ಗ್ರಾಮೀಣ ಪಿಎಸ್ ಐ ಮಂಜುನಾಥ ಸಿಲವೇರಿ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.