![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 29, 2022, 2:04 PM IST
ಗಂಗಾವತಿ: ನೆರಕ್ಕುರುಳಿ ಅನಾಹುತ ಸಂಭವಿಸುವ ಮುನ್ನ ಸಾರ್ವಜನಿಕರ ಒತ್ತಾಯಕ್ಕೆ ಮಣಿದ ತಾಲೂಕು ಆಡಳಿತ ಕಲ್ಮಠದ ಬಳಿ ಇದ್ದ ಬೃಹತ್ ಮರವನ್ನು ನೆಲಸಮ ಮಾಡಿದೆ.
ಕಲ್ಮಠದ ಬಳಿ ಸುಮಾರು 50 ವರ್ಷದ ಬೃಹತ್ ಎರಡು ಮರಗಳಿದ್ದು, ಕಳೆದ ವಾರ ಒಂದು ಮರ ಏಕಾ ಏಕಿ ನೆಲಕ್ಕುರುಳಿದ್ದರಿಂದ 12 ಬೈಕ್ ಹಾಗೂ ಒರ್ವ ವ್ಯಕ್ತಿಗೆ ತೀವ್ರ ಗಾಯವಾಗಿತ್ತು. ಆ ನಂತರ ಮತ್ತೊಂದು ಮರ ಮಂಗಳವಾರ ನೆಲಕ್ಕುರುಳುವ ಹಂತದಲ್ಲಿತ್ತು. ಕೂಡಲೇ ಮರವನ್ನು ಸುರಕ್ಷತಾ ಕ್ರಮಗಳೊಂದಿಗೆ ನೆಲಕ್ಕುರುಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದು, ಬುಧವಾರ ಸಾರ್ವಜನಿಕರ ಒತ್ತಾಯದ ಮೇರೆಗೆ ತಾಲೂಕು ಆಡಳಿತ ಮರವನ್ನು ಕಡಿದು ನೆಲಕ್ಕುರುಳಿಸಿದೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.