![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 3, 2023, 3:53 PM IST
ಗಂಗಾವತಿ: ತುಂಗಭದ್ರಾ ಎಡದಂಡೆ ಕಾಲುವೆಗೆ ಯೋಜನೆಯ ಮುಖ್ಯ ಅಭಿಯಂತರ ಬಸವರಾಜ್ ಆ.3ರ ಗುರುವಾರ ನೀರು ಬಿಡುಗಡೆ ಮಾಡಿದರು. ಬೆಳಿಗ್ಗೆ ಪೂಜಾ-ವಿಧಾನಗಳನ್ನು ಕೈಗೊಂಡು ನೀರು ಬಿಡುಗಡೆ ಮಾಡಿದರು.
ನಂತರ ಮಾತನಾಡಿದ ಅವರು, ಚೈನ್ 28 ಮೈಲ್ 10ರಲ್ಲಿ ಸಣ್ಣಪುಟ್ಟ ದುರಸ್ತಿ ಕಾರ್ಯ ಇದ್ದ ಪ್ರಯುಕ್ತ ಎಡದಂಡೆ ಕಾಲುವೆಗೆ ನೀರು ಹರಿಸುವುದು ತಡವಾಗಿದೆ. ಸರ್ಕಾರದ ಆದೇಶದಂತೆ ಕಾಲುವೆಗೆ ನೀರು ಹರಿಸಲಾಗುತ್ತಿದ್ದು, ಗುರುವಾರ 100 ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ನೀರಿನ ಪ್ರಮಾಣವನ್ನು ಹಂತಹಂತವಾಗಿ ಹೆಚ್ಚಿಸಲಾಗುತ್ತದೆ ಎಂದರು.
ಎಇಇ ಅಮರೇಶ ಸೇರಿ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು, ರೈತ ಸಂಘದ ಮುಖಂಡರು ಈ ಸಂದರ್ಭದಲ್ಲಿ ಇದ್ದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.