![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 7, 2020, 5:14 PM IST
ಗಂಗಾವತಿ: ಕೊರೊನಾ ಹಿನ್ನೆಲೆಯಲ್ಲಿ ಜನರಿಗೆ ಸರಕಾರ ಎರಡು ತಿಂಗಳ ಪಡಿತರ ಧಾನ್ಯಗಳನ್ನು ಮುಂಚಿತವಾಗಿಯೇ ವಿತರಣೆ ಮಾಡಿದೆ. ಆಹಾರಧಾನ್ಯ ಪಡೆಯಲು ನ್ಯಾಯಬೆಲೆ ಅಂಗಡಿಗಳ ಮುಂದೆ ಜನರು ನೂಕುನುಗ್ಗಲು ನಡೆಸುತ್ತಿರುವುದರಿಂದ ಸಾಮಾಜಿಕ ಅಂತರ ಕಾಪಾಡಲು ಸಾಧ್ಯವಾಗುತ್ತಿಲ್ಲ. ನಿರ್ದಿಷ್ಟ ದೂರದಲ್ಲಿ ನಿಂತು ಆಹಾರ ಧಾನ್ಯ ಪಡೆಯುವಂತೆ ನ್ಯಾಯ ಬೆಲೆ ಅಂಗಡಿಯರು ಮನವಿ ಮಾಡಿದರೂಜನರು ಕ್ಯಾರೆ ಎನ್ನುತ್ತಿಲ್ಲ. ಪೊಲೀಸರನ್ನು ಕರೆಸಿದರೂ ಪ್ರಯೋಜನವಾಗುತ್ತಿಲ್ಲ. ಇದರಿಂದ
ಕೆಲ ನ್ಯಾಯಬೆಲೆ ಅಂಗಡಿಗಳಲ್ಲಿ ತಾತ್ಕಾಲಿಕವಾಗಿ ಆಹಾರ ಧಾನ್ಯ ವಿತರಣೆ ಸ್ಥಗಿತ ಮಾಡಲಾಗಿದೆ.
ಕೂಡಲೇ ತಾಲೂಕು ಆಡಳಿತ ಸೂಕ್ತ ವ್ಯವಸ್ಥೆ ಮಾಡದಿದ್ದರೆ ಇದುವರೆಗೂ ಜಿಲ್ಲೆಯಲ್ಲಿ ಕಾಪಾಡಿಕೊಂಡು ಬಂದಿದ್ದ ಸಾಮಾಜಿಕ ಅಂತರದ ವ್ಯವಸ್ಥೆ ಹಾಳಾಗಿ ಸೋಂಕು ಇದರಿಂದ ಕೊರೊನಾ ಹರಡುವ ಸಾಧ್ಯತೆ ಇದೆ. ಜಿಲ್ಲೆಯ ಬಿಪಿಎಲ್ ಸೇರಿ ವಿವಿಧ ಕಾರ್ಡ್ ದಾರರಿಗೆ ಬೇಕಾಗುವಷ್ಟು ದವಸಧಾನ್ಯ ಸಂಗ್ರಹವಿದ್ದು, ಜನರು ನೂಕು ನುಗ್ಗಲು ನಡೆಸದೇ, ಅಂತರ ಕಾಪಾಡಿಕೊಂಡು ಪಡಿತರವನ್ನು ಪಡೆಯುವಂತೆ ತಹಶೀಲ್ದಾರ್
ಎಲ್.ಡಿ. ಚಂದ್ರಕಾಂತ ಮನವಿ ಮಾಡಿದ್ದಾರೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.