![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Sep 22, 2023, 9:43 AM IST
ಗಂಗಾವತಿ: ಗಣೇಶನ ವಿಸರ್ಜನೆಗೆ ಪೊಲೀಸರ ಅನುಮತಿ ಇಲ್ಲದೇ ಡಿಜೆ ಬಳಕೆ ಮಾಡಿದ್ದಕ್ಕೆ ನಗರಠಾಣೆಯ ಪೊಲೀಸರು ಎರಡು ಟ್ರಾಕ್ಟರ್ ಸಮೇತ ಡಿಜೆಗಳನ್ನು ವಶಕ್ಕೆ ಪಡೆದುಕೊಂಡ ಪ್ರಕರಣ ನಗರಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ನೀಲಕಂಠೇಶ್ವರ ಕ್ಯಾಂಪ್ ಕೊರವರ ಓಣಿ ಕೊರವರ ಸಮಾಜದ ಗಣೇಶ ಮತ್ತು ಸರೋಜಮ್ಮ ಕಲ್ಯಾಣ ಮಂಟಪ ಬಳಿ ಆರ್ಯ ಈಡಿಗರ ಸಂಘದ ಗಣೇಶನ ವಿಸರ್ಜನೆ ಗುರುವಾರ ರಾತ್ರಿ ಜರುಗಿದ್ದು ಈ ಸಂದರ್ಭದಲ್ಲಿ ಡಿಜೆ ಬಳಕೆ ನಿಷೇಧವಿದ್ದರೂ ಡಿಜೆ ಬಳಕೆ ಮಾಡಿ ಹೆಚ್ಚಿನ ಧ್ವನಿವರ್ಧಕದಿಂದ ರಾತ್ರಿ ವೇಳೆ ಸಾರ್ವಜನಿಕರಿಗೆ ಹೆಚ್ಚಿನ ಸೌಂಡ್ ನಿಂದ ತೊಂದರೆ ಪರಿಣಾಮವಾಗಿ ಎರಡು ಡಿಜೆಗಳನ್ನು ಟ್ರಾಕ್ಟರ್ ಸಮೇತ ಸೀಜ್ ಮಾಡಿ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿ ಕೇಸ್ ದಾಖಲಿಸಲಾಗಿದೆ. ಡಿಜೆ ಸಾಗಿಸಲು ಬಳಸಿದ ಟ್ರಾಕ್ಟರ್ ಗಳಿಗೆ ನಂಬರ್ ಪ್ಲೇಟ್ ಅಳವಡಿಸದೇ ಇರುವುದರಿಂದ ಪೊಲೀಸರು ಪ್ರತ್ಯೇಕ ಕೇಸ್ ದಾಖಲಿಸಿದ್ದಾರೆ.
ಪೂರ್ವಭಾವಿ ಸಭೆಯಲ್ಲಿ ಡಿಜೆ ಬಳಕೆ ಹಾಗೂ ನಿಯಮಗಳನ್ನು ಗಣೇಶನ ಪ್ರತಿಷ್ಠಾಪಿಸುವವರಿಗೆ ಮನವರಿಕೆ ಮಾಡಿದರೂ ನಿಯಮ ಉಲ್ಲಂಘಿಸಿ ಪುನಹ ಕೊರವರ ಸಮಾಜ ಹಾಗೂ ಆರ್ಯ ಈಡಿಗರ ಸಮಾಜದವರು ಗಣೇಶನ ವಿಸರ್ಜನೆ ಸಂದರ್ಭದಲ್ಲಿ ಡಿಜೆ ಬಳಸಿದ್ದರಿಂದ ಸೀಜ್ ಮಾಡಿ ಕೇಸ್ ದಾಖಲಿಸಲಾಗಿದೆ ಎಂದು ಪಿಐ ಅಡಿವೇಶ ಉದಯವಾಣಿ ಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Clash: ಹಳೆ ದ್ವೇಷ: ಎರಡು ಗುಂಪುಗಳ ಮಧ್ಯೆ ಗಲಾಟೆ… ಐದು ಮಂದಿಗೆ ಚಾಕು ಇರಿತ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.