![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 16, 2023, 11:25 AM IST
ಕೊಪ್ಪಳ: ಕಾಂಗ್ರೆಸ್ ನಾಯಕ ಸತೀಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದು ವಾಲ್ಮೀಕಿ ನಾಯಕ ಸಮಾಜ ಒತ್ತಾಯ ಮಾಡಿದೆ.
ಕೊಪ್ಪಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡ ಟಿ ರತ್ನಾಕರ, ವಾಲ್ಮೀಕಿ ಸಮಾಜ ಈ ಬಾರಿ ಕಾಂಗ್ರೆಸ್ ಗೆ ಬಹುಪಾಲು ಬೆಂಬಲ ನೀಡಿದೆ. ಕಾಂಗ್ರೆಸ್ ನಲ್ಲಿ 15 ಎಸ್ ಟಿ ಶಾಸಕರು ಆಯ್ಕೆಯಾಗಿದ್ದಾರೆ. ಇದು ವಾಲ್ಮೀಕಿ ಸಮಾಜವು ಕಾಂಗ್ರೆಸ್ ಗೆ ನೀಡಿದ ಕೊಡುಗೆ ಎಂದಿದ್ದಾರೆ.
ಸತೀಶ್ ಜಾರಕಿಹೊಳೆ ಅವರು ನಾನು ಸಿಎಂ ಸ್ಥಾನದ ಆಕಾಂಕ್ಷಿ ಅಲ್ಲ ಎಂದಿದ್ದಾರೆ. ಆದರೆ ಅವರಿಗೆ ಡಿಸಿಎಂ ಸ್ಥಾನ ಕೊಡಲಿ. ಕಾಂಗ್ರೆಸ್ ಪಕ್ಷಕ್ಕೆ ಸತೀಶ್ ಜಾರಕಿಹೊಳಿ ಅವರ ಕೊಡುಗೆ ಹೆಚ್ಚಿದೆ. ಅವರಿಗೆ ಡಿಸಿಎಂ ಸ್ಥಾನ ಕೊಡಬೇಕು. ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಗಮನಿಸಲಿ ಎಂದರು.
ಇದನ್ನೂ ಓದಿ:WhatsApp: ವಾಟ್ಸಾಪ್ ನಲ್ಲಿ ಬಂತು ʼಚಾಟ್ ಲಾಕ್ʼ ಫೀಚರ್: ಬಳಕೆ ಹೇಗೆ?
ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಕಂಡಿದೆ. ಬಿಜೆಪಿಯಲ್ಲಿ ನಮಗೆ ಡಿಸಿಎಂ ಸ್ಥಾನದ ಅನ್ಯಾಯವಾಗಿದೆ. ಈಗ ಕಾಂಗ್ರೆಸ್ ಗೆ ನಾವು ಬೆಂಬಲವಾಗಿ ನಿಂತಿದ್ದೇವೆ. ಹಾಗಾಗಿ ಅವರಿಗೆ ಡಿಸಿಎಂ ಸ್ಥಾನ ಕೊಡಲಿ. ಇದು ಸಮಾಜದ ಒಕ್ಕೋರಲಿನ ಒತ್ತಾಯ ಎಂದು ರತ್ನಾಕರ ಹೇಳಿದ್ದಾರೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.