Kushtagi: ನವಿಲು ಗರಿಯಿಂದ ಮಹಿಳೆಗೆ ಹಲ್ಲೆ; ದೂರು ದಾಖಲು


Team Udayavani, Jul 31, 2023, 2:23 PM IST

7-kushtagi

ಕುಷ್ಟಗಿ: ಮೊಹರಂ‌ ಕತ್ತಲ ರಾತ್ರಿ ಅಲಾಯಿ ದೇವರ ಮುಂದೆ ಮಳೆ-ಬೆಳೆ ಕುರಿತು ಹೇಳಿಕೆ ಸಂದರ್ಭದಲ್ಲಿ ನೆರೆದ ಜನಸ್ತೋಮದ ಮದ್ಯೆ ವ್ಯಕ್ತಿಯೋರ್ವ ನವಿಲು ಗರಿಯಿಂದ ಏಕಾಏಕಿ ಹಲ್ಲೆ ನಡೆಸಿದ ವಿಲಕ್ಷಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅಲಾಯಿ ದೇವರು ಅಶುರ್ಖಾನ ಬಳಿ ದೇವರನ್ನು ಹಿಡಿಯುವ ಹಸನಸಾಬ್ ಬೇವಿನಕಟ್ಟಿ ಭಕ್ತಾಧಿಗಳಿಗೆ ಫಲ ಆಶೀರ್ವಾದ ನೀಡುವ ಸಂದರ್ಭದಲ್ಲಿ ಅದೇ ಗ್ರಾಮದ ಮಂಜುನಾಥ ಹಾಬಲಕಟ್ಟಿ ಏಕಾಏಕಿ ನುಗ್ಗಿ ನವಿಲು ಗರಿಯಿಂದ ಗ್ರಾಮದ ವಿವಾಹಿತ ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿ ಥಳಿಸಿದ್ದಲ್ಲದೇ ಸೀರೆ ಹಿಡಿದು ಎಳೆದಾಡಲು ಯತ್ನಿಸಿದ್ದಾನೆ. ಅದೇ ಸಂದರ್ಭದಲ್ಲಿ ಸ್ಥಳೀಯರು ಮದ್ಯೆ ಪ್ರವೇಶಿಸಿಸಿ ನಿಯಂತ್ರಿಸಿದ್ದರು.

ಸಾರ್ವಜನಿಕರ ಮಧ್ಯೆ ಅವಮಾನಿಸಿದ್ದು, ಜಾತಿ ನಿಂದನೆ ಮಾಡಿದ ಹಿನ್ನೆಲೆ ನೊಂದ ಮಹಿಳೆ ಮಂಜುನಾಥ ಹಾಬಲಕಟ್ಟಿ ಹಾಗೂ ಈತನಿಗೆ ಸಾಥ್ ನೀಡಿದ ಮಲ್ಲಿಕಾರ್ಜುನ ಬೂದಿಹಾಳ‌ ಎಂಬವರ ವಿರುದ್ದ ಹನುಮಸಾಗರ ಪೊಲೀಸ್ ಠಾಣೆಯಲ್ಲಿ‌ ದೂರು ನೀಡಿದ್ದಾರೆ.

ಈ ಆರೋಪಿಗಳ ವಿರುದ್ಧ ಹನುಮಸಾಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್​ 323, 324, 353, 504 ಮತ್ತು ಎಸ್ಸಿ, ಎಸ್ಟಿ ಕಾಯ್ದೆ ಅಡಿ‌ ದೂರು ದಾಖಲಾಗಿದೆ‌ ಎಂದು ಪಿಎಸೈ ಅಶೋಕ ಬೇವೂರು ತಿಳಿಸಿದ್ದಾರೆ.

 

View this post on Instagram

 

A post shared by Udayavani (@udayavaniweb)

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.