![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 13, 2022, 10:06 PM IST
ಕುಷ್ಟಗಿ: ಮಾಜಿ ಸಿಎಂ ಸಿದ್ದರಾಮಯ್ಯ ಕುಷ್ಟಗಿಯಿಂದ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಇದೆ. ಒಂದು ವೇಳೆ ಸ್ಪರ್ಧಿಸಿದರೆ ಅವರಿಗೆ ಕಷ್ಟವಾಗಲಿದೆ ಎಂದು ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಷ್ಟಗಿಯಲ್ಲಿ ಕುರುಬರು ಹೆಚ್ಚು, ಮುಸ್ಲಿಂ ಸಮುದಾಯ ಕಡಿಮೆ ಇದೆ. ಕೊಪ್ಪಳದಲ್ಲಿ ಕುರುಬರು, ಮುಸ್ಲಿಂ ಎರಡೂ ಸಮ ಸಂಖ್ಯೆಯಲ್ಲಿದ್ದಾರೆ.
ಸಿದ್ದರಾಮಯ್ಯ ಈ ಎರಡೂ ಸಮುದಾಯದವರ ಸಂಖ್ಯೆ ದೃಷ್ಟಿಯಲ್ಲಿಟ್ಟುಕೊಂಡರೆ ಉಳಿದವರು ಎಷ್ಟು ಜನರಿದ್ದಾರೆನ್ನುವುದು ಮುಖ್ಯವಾಗುತ್ತದೆ. ಕುಷ್ಟಗಿಯಲ್ಲಿ ಕುರುಬ, ಮುಸ್ಲಿಂ ಎರಡೂ ಸೇರಿದರೆ ಶೇ.25 ಆಗಬಹುದು. ಉಳಿದ ಶೇ.75 ಜನರು ಒಂದಾಗಿರಲು ಸಾಧ್ಯವಿಲ್ಲ ಎಂದು ಇಟ್ಟುಕೊಂಡರು ಸಹ ಶೇ.50ರಿಂದ 60ರಷ್ಟು ಜನ ಒನ್ಸೈಡ್ ಆದರೆ ವ್ಯತಿರಿಕ್ತ ಪರಿಣಾಮ ಆಗುತ್ತದೆ. ಈ ಎರಡೂ ಸಮುದಾಯದವರ ಜತೆಗೆ ಬೇರೆ ಸಮುದಾಯ ಕೈ ಜೋಡಿಸಿದರೆ ಅವರಿಗೆ ಕಷ್ಟವಾಗಲಿದೆ ಎಂದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.