ಭೂಮಿ ಕಬಳಿಸಲು ಬೃಹತ್ ಬಂಡೆ ಸೀಳಿದ ಖದೀಮರು: ಕಣ್ಮುಚ್ಚಿ ಕುಳಿತ ಅರಣ್ಯ ಇಲಾಖೆ, ಪ್ರಾಧಿಕಾರ

ಗಂಗಾವತಿಯ ಹಂಪಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಡೆದ ಘಟನೆ

Team Udayavani, May 21, 2021, 12:16 PM IST

ಭೂಮಿ ಕಬಳಿಸಲು ಬೃಹತ್ ಬಂಡೆ ಸೀಳಿದ ಖದೀಮರು: ಕಣ್ಮುಚ್ಚಿ ಕುಳಿತ ಅರಣ್ಯ ಇಲಾಖೆ, ಪ್ರಾಧಿಕಾರ

ಗಂಗಾವತಿ: ಬೃಹತ್ ಕಲ್ಲುಬಂಡೆಯನ್ನು ರಾತ್ರೋರಾತ್ರಿ ಒಡೆದು ಹಾಕಿ ಅಲ್ಲಿರುವ ಅರಣ್ಯ ಭೂಮಿಯನ್ನು ಕಬಳಿಸಲು ಅಕ್ರಮ‌ ದಂಧೆಕೋರರು ಯತ್ನಿಸುತ್ತಿರುವ ಘಟನೆ ಹಂಪಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ  ತಾಲೂಕಿನ ಚಿಕ್ಕರಾಂಪೂರ ಕ್ರಾಸ್ ( ನಂದಯ್ಯನಕ್ರಾಸ್) ಸರಕಾರ ಶಾಲೆಯ ಹತ್ತಿರ ಜರುಗಿದೆ.

ಚಿಕ್ಕ ರಾಂಪೂರ ಕ್ರಾಸ್ ಗ್ರಾಮದ ಸರಕಾರಿ ಶಾಲೆಯ ಹತ್ತಿರ ಬೃಹತ್ ಗಾತ್ರದ‌ಕಲ್ಲು ಬಂಡೆಯನ್ನು ರಾತ್ರಿ ವೇಳೆ ಸ್ಪೋಟಕ ವಸ್ತು ಬಳಸಿ ಒಡೆದು ಉರುಳಿಸಲಾಗಿದೆ. ಬಂಡೆ ಇದ್ದ ಜಾಗವನ್ನು ಅತಿತೀಕ್ರಮಿಸಿ‌ ವಾಣಿಜ್ಯ ಕಟ್ಟಡ ನಿರ್ಮಿಸಲು‌ ಅಕ್ರಮಕಾರರು ಈ ಕೃತ್ಯವೆಸಗಿದ್ದು ಕ್ರಮ ವಹಿಸಬೇಕಾದ ಗ್ರಾ.ಪಂ.ಅರಣ್ಯ ಇಲಾಖೆ ಮತ್ತು ಹಂಪಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ.

ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಬೆಟ್ಟಗಳನ್ನು ಮೀಸಲು ಅರಣ್ಯ ಎಂದು ಪರಿಗಣಿಸಲಾಗಿದೆ. ಇಲ್ಲಿ ಅಮೂಲ್ಯವಾದ ಗುಹಾಂತರ ಚಿತ್ರಗಳು ಅಪರೂಪದ ಪ್ರಾಣಿಪಕ್ಷಿಗಳಿದ್ದು ಇಲ್ಲಿಯ ಕಲ್ಲುಬಂಡೆಗಳ ವಿನ್ಯಾಸ ಅಮೋಘವಾಗಿದೆ. ಇವುಗಳನ್ನು ಉಳಿಸಬೇಕಾದ ಸ್ಥಳೀಯ ಗ್ರಾ.ಪಂ. ಮತ್ತು ಅರಣ್ಯ‌ ಇಲಾಖೆಯ ಅಧಿಕಾರಿಗಳು ಇತ್ತ ಕಡೆ ಬಂದಿಲ್ಲ .ಹಂಪಿ ಆನೆಗೊಂದಿ ಪ್ರದೇಶ ಸದ್ಯ ವಿಶ್ವಪರಂಪರಾ ಪ್ರದೇಶದ ವ್ಯಾಪ್ತಿಯಲ್ಲಿ ಇಂತಹ‌ ಪರಿಸರ ನಾಶದ ಕೃತ್ಯಗಳು ನಡೆಯುತ್ತಿದ್ದರೂ ಪ್ರಾಧಿಕಾರದ ಒಬ್ಬ ಅಧಿಕಾರಿಯೂ ಇತ್ತ ಕಡೆ ಸುಳಿದಿಲ್ಲ. ಇದು ಹೀಗೆ ಮುಂದುವರಿದರೆ ಹಂಪಿ ಆನೆಗೊಂದಿ ಪ್ರದೇಶ ಯುನೆಸ್ಕೋ ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ.

ಇದನ್ನೂಓದಿ:ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ನಿಧನಕ್ಕೆ, ಸಿಎಂ ಬಿಎಸ್ ವೈ ಸೇರಿದಂತೆ ಗಣ್ಯರಿಂದ ಸಂತಾಪ

ಬೃಹತ್ ಕಲ್ಲು ಗುಂಡು ಧ್ವಂಸ ಮಾಡಿದವರ ವಿರುದ್ದ ಕಠಿಣ ಕ್ರಮ ಅಗತ್ಯವಾಗಿದೆ. ಏಳು ಗುಡ್ಡಪ್ರದೇಶದಲ್ಲಿರುವ ಅಪರೂಪದ ಪ್ರಾಣಿಪಕ್ಷಿ, ನಕ್ಷತ್ರ ಆಮೆ ಚಿರತೆ ಕರಡಿಯಂತಹ ಪ್ರಾಣಿಗಳನ್ನು ಉಳಿಸಬೇಕಿದೆ.

ಮನೆ ವಾಣಿಜ್ಯ ಸಂಕೀರ್ಣ ನಿರ್ಮಾಣದ ನೆಪದಲ್ಲಿ ಅಪರೂಪದ ಶಿಲೆಗಳನ್ನು ಧ್ವಂಸ ಮಾಡುವುದು ಪ್ರಕೃತಿಯ ನಾಶವಾಗಿತ್ತದೆ. ಸ್ಥಳೀಯ ಆಡಳಿತ ಇಂತಹ ಕೃತ್ಯ ಮಾಡುವವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.