ಕೋವಿಡ್‌-19 ಸ್ಕ್ರೀನಿಂಗ್‌ ಲ್ಯಾಬ್‌ ಉದ್ಘಾಟನೆ


Team Udayavani, May 27, 2020, 6:37 AM IST

ಕೋವಿಡ್‌-19 ಸ್ಕ್ರೀನಿಂಗ್‌ ಲ್ಯಾಬ್‌ ಉದ್ಘಾಟನೆ

ಕೊಪ್ಪಳ: ಜಿಲ್ಲೆಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜೀವಶಾಸ್ತ್ರ ವಿಭಾಗದಲ್ಲಿ ಕೋವಿಡ್‌-19 ಸ್ಕ್ರೀನಿಂಗ್‌ ಪರೀಕ್ಷೆ ಪ್ರಯೋಗಾಲಯವನ್ನು ಸಂಸದ ಸಂಗಣ್ಣ ಕರಡಿ ಮಂಗಳವಾರ ಉದ್ಘಾಟಿಸಿದರು.

ವಿಭಾಗದ ಪ್ರಾಧ್ಯಾಪಕ ಡಾ| ಮಂಜುನಾಥ ಸಾಲಿಮನಿ ಮಾತನಾಡಿ, ಕೋವಿಡ್‌-19 ಸ್ಕ್ರೀನಿಂಗ್‌ (ಟ್ರೋನ್ಯಾಟ್‌) ಪರೀಕ್ಷೆ ಕೇವಲ ಕೋವಿಡ್‌-19 ನೆಗೆಟಿವ್‌ ಫಲಿತಾಂಶವನ್ನು ಮಾತ್ರ ದೃಢೀಕರಿಸುತ್ತದೆ. ಕೋವಿಡ್‌-19 ಪಾಸಿಟಿವ್‌ ಫಲಿತಾಂಶವನ್ನು ಆರ್‌ಟಿಪಿಸಿಆರ್‌ ಪರೀಕ್ಷೆ ಮೂಲಕ ದೃಢೀಕರಣಗೊಳಿಸಬೇಕಾಗಿರುತ್ತದೆ. ಪ್ರತಿದಿನ 40ರಿಂದ 45 ಪರೀಕ್ಷೆ ಮಾಡಬಹುದು. ಕಿಮ್ಸ್‌ ಸಂಸ್ಥೆಯ ಮಿಣಿ ಜೀವಶಾಸ್ತ್ರ ವಿಭಾಗದಲ್ಲಿ ವೈರಾಣು ಸಂಶೋಧನೆ ಹಾಗೂ ರೋಗನಿರ್ಣಯ ಪ್ರಯೋಲಯವು (ವಿಆರ್‌ ಡಿಎಲ್‌) ಮುಕ್ತಾಯದ ಹಂತದಲ್ಲಿದ್ದು, ಈ ಮಾಸಂತ್ಯಕ್ಕೆ ಕಾರ್ಯಾರಂಭವಾಗಲಿದೆ.

ವೈರಾಣು ಸಂಶೋಧನೆ ಹಾಗೂ ರೋಗ ನಿರ್ಣಯ ಪ್ರಾಯೋಗಾಲಯದಲ್ಲಿ ಆರ್‌ಟಿಪಿಸಿಆರ್‌ ವಿಧಾನ ಮೂಲಕ ಕೋವಿಡ್‌-19 ಪರೀಕ್ಷೆ ಮಾಡಲಾಗುತ್ತದೆ. ಆರ್‌ಟಿಪಿಸಿಆರ್‌ ವಿಧಾನದ ಮೂಲಕ ಕೋವಿಡ್‌-19 ಪಾಸಿಟಿವ್‌ ಮತ್ತು ನೆಗೆಟಿವ್‌ ಪ್ರಕರಣಗಳನ್ನು ದೃಢೀಕರಿಸಿಕೊಳ್ಳಬೇಕಾಗಿರುತ್ತದೆ. ಆರ್‌ಟಿಪಿಸಿಆರ್‌ ಪರೀಕ್ಷೆ ಮೂಲಕ ದೃಢೀಕರಣ ಗೊಳಿಸಬೇಕಾಗಿರುತ್ತದೆ. ಪ್ರತಿದಿನ 140-150 ಪರೀಕ್ಷೆ ಮಾಡಬಹುದು ಎಂದರು.

ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್‌, ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್‌ ಬಯ್ನಾಪೂರ ಹಾಗೂ ಇತರರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

2-gangavathi

Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

5

Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.