ಗಂಗಾವತಿ: ಗಾಲಿ ಜನಾರ್ದನ ರೆಡ್ಡಿಗೆ ಟಗರು ದೇಣಿಗೆ ನೀಡಿ ಶುಭ ಕೋರಿದ ಅಭಿಮಾನಿ ಪುಂಡಗೌಡ

ಯಮನೂರ ಪುಂಡಗೌಡನಿಂದ ಜನಾರ್ದನ ರೆಡ್ಡಿಗೆ 101 ಟಗರು ದೇಣಿಗೆ

Team Udayavani, Jan 4, 2023, 1:07 PM IST

ಗಾಲಿ ಜನಾರ್ದನ ರೆಡ್ಡಿಗೆ ಟಗರು ದೇಣಿಗೆ ನೀಡಿ ಶುಭ ಕೋರಿದ ಅಭಿಮಾನಿ

ಗಂಗಾವತಿ: ಈ ಮೊದಲು ಹೇಳಿದಂತೆ ಗಂಗಾವತಿಯಲ್ಲಿರುವ ಗಾಲಿ ಜನಾರ್ದನ ರೆಡ್ಡಿ ನಿವಾಸದಲ್ಲಿ ಅವರ ಅಭಿಮಾನಿ ಯಮನೂರ ಪುಂಡಗೌಡ ಒಂದು ಟಗರನ್ನು ದೇಣಿಗೆ ನೀಡಿ ರಾಜಕೀಯವಾಗಿ ಬೆಳೆಯುವಂತೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಗಾಲಿ ಜನಾರ್ದನ ರೆಡ್ಡಿ ಮಾತನಾಡಿ ತಮ್ಮ ನೂತನ ಪಕ್ಷಕ್ಕೆ ನಿರೀಕ್ಷೆ ಮೀರಿ ಹಾಲುಮತ ಕುರುಬ ಸಮಾಜವು ಬೆಂಬಲ ನೀಡುತ್ತಿದ್ದು ಶುಭ ಕಾರ್ಯ ಮಾಡುವಾಗ ಹಾಲುಮತಸ್ಥರ ಆಶೀರ್ವಾದ ಪಡೆಯುವ ಪದ್ಧತಿ ಇದೆ. ತಮ್ಮ ಪತ್ನಿ ಬಳ್ಳಾರಿಯಲ್ಲಿ ಹಾಲುಮತದವರ ಮನೆಯಲ್ಲಿ ಪಕ್ಷದ ಚಿಹ್ನೆ ಘೋಷಣೆ ಮಾಡಿದ್ದು ಗಂಗಾವತಿಯಲ್ಲಿ ಪುಂಡಗೌಡ ಟಗರು ದೇಣಿಗೆ ನೀಡಿದ್ದು ಶುಭದ ಸಂಕೇತವಾಗಿದೆ ಎಂದರು.

ಟಗರು ದೇಣಿಗೆ ನೀಡಿದ ಅಭಿಮಾನಿ ಯಮನೂರ ಪುಂಡಗೌಡ ಮಾತನಾಡಿ, ಗಾಲಿ ಜನಾರ್ದನ ರೆಡ್ಡಿ ಅವರ ಅಭಿಮಾನಿಯಾಗಿರುವ ನಾನು ಗಾಲಿಯವರಿಗೆ 101 ಟಗರುಗಳನ್ನು ದೇಣಿಗೆಯಾಗಿ ನೀಡಲಿದ್ದು ಸದ್ಯ ಒಂದು ಟಗರು ದೇಣಿಗೆ ನೀಡಿದ್ದು ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ 100 ಟಗರುಗಳನ್ನು ದೇಣಿಗೆ ನೀಡಲಾಗುತ್ತದೆ.

ಜನಾರ್ದನ ರೆಡ್ಡಿ ಅವರು ರಾಜಕೀಯವಾಗಿ ಬಿಜೆಪಿ ಪಕ್ಷವನ್ನು ದಕ್ಷಿಣ ಭಾರತದಲ್ಲಿ ನೆಲೆಯಾಗಿಸಿದ್ದು ಇದೀಗ ಜನಾರ್ದನ ರೆಡ್ಡಿಯವರನ್ನು ಬಿಜೆಪಿ ಕಡೆಗಣಿಸಿದ್ದು ಕನ್ನಡಿಗರು ರೆಡ್ಡಿಯವರನ್ನು ಕೈಬಿಡುವುದಿಲ್ಲ. ಖಚಿತವಾಗಿ ಗಂಗಾವತಿ ಕ್ಷೇತ್ರದಲ್ಲಿ ಗೆಲುವು ಪಡೆಯಲಿದ್ದು ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಾಣಲಿದೆ ಎಂದರು.

ಇದನ್ನೂ ಓದಿ: ವಿಚಿತ್ರ ಹಸಿವು-ಅವ್ಯಕ್ತ ಸೆಳೆತ: ಸಿದ್ಧೇಶ್ವರ ಶ್ರೀಗಳು ನಡೆದಾಡುವ ದೇವರಾದದ್ದು ಹೇಗೆ?

ಟಾಪ್ ನ್ಯೂಸ್

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.