![Santhe-last](https://www.udayavani.com/wp-content/uploads/2025/02/Santhe-last-415x249.jpg)
![Santhe-last](https://www.udayavani.com/wp-content/uploads/2025/02/Santhe-last-415x249.jpg)
Team Udayavani, Nov 9, 2019, 3:04 PM IST
ದೋಟಿಹಾಳ: ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 2018-19ನೇ ಸಾಲಿನ ಕಾಯಕಲ್ಪ ಪ್ರಶಸ್ತಿ ಲಭಿಸಿದೆ. ಶುಚಿತ್ವ, ನೈರ್ಮಲ್ಯ, ಸೂಕ್ತ ಸೌಲಭ್ಯ ಹೊಂದಿರುವ ಜಿಲ್ಲೆಯ ಏಕೈಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಈ ಪ್ರಶಸ್ತಿ ನೀಡಲಾಗುತ್ತದೆ.
ಹೀಗಾಗಿ ಬೆಂಗಳೂರಿನ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ ದೋಟಿಹಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 2018-19ನೇ “ಕಾಯಕಲ್ಪ ಪ್ರಶಸ್ತಿ’ ದೊರೆತಿದೆ. ಆರೋಗ್ಯ ಇಲಾಖೆ ಸಚಿವ ಬಿ. ಶ್ರೀರಾಮುಲು, ಇಲಾಖೆಯ ಆಯುಕ್ತ ಡಾ| ಪಂಕಜಕುಮಾರ ಪಾಂಡೆ, ಜಾವೀದ್ ಅಕ್ತರ್ ಅವರು ದೋಟಿಹಾಳ ಆರೋಗ್ಯ ಕೇಂದ್ರದ ಡಾ| ಎ.ಬಿ. ಮೇಟಿಪಾಟೀಲ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಡಾ| ಎ.ಬಿ. ಮೇಟಿಪಾಟೀಲ್ ಅವರು ಮಾತನಾಡಿ, ಆರೋಗ್ಯ ಸೌಲಭ್ಯಗಳು, ಸ್ವತ್ಛತೆ, ಸುಚಿತ್ವ ಮತ್ತು ಉತ್ತಮ ಸೇವೆ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಸಿಗುವ ಕಾಯಕಲ್ಪ ಪ್ರಶಸ್ತಿ ನಮ್ಮ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ, ಮೇಲಾಧಿಕಾರಿ ಮಾರ್ಗದರ್ಶನ ಹಾಗೂ ಸಾರ್ವಜನಿಕರ ಸಹಕಾರದಿಂದ ಸಿಕ್ಕಿದೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.