![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 18, 2019, 8:05 AM IST
ಕೊಪ್ಪಳ: ವಿದ್ಯುತ್ ತಂತಿ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕೊಪ್ಪಳದ ನಗರದ ಬನ್ನಿಕಟ್ಟಿ ಏರಿಯಾದಲ್ಲಿ ರವಿವಾರ ಬೆಳಗ್ಗೆ ನಡೆದಿದೆ.
ಇಲ್ಲಿನ ದೇವರಾಜ ಅರಸ್ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ.
ಹೈಸ್ಕೂಲ್ ವಿದ್ಯಾರ್ಥಿಗಳಾದ ಮಲ್ಲಿಕಾರ್ಜುನ ಮೆತಗಲ್(16), ಬಸವರಾಜ(16), ದೇವರಾಜ ಹಲಗೇರಿ(15), ಗಣೇಶ ಲಾಚನಕೇರಿ(14), ಕುಮಾರ ಹೈದರ್ ನಗರ(15) ಮೃತ ವಿದ್ಯಾರ್ಥಿಗಳು.
ವಸತಿ ನಿಲಯದಲ್ಲಿ ಇತ್ತೀಚೆಗೆ ಧ್ವಜಾರೋಹಣ ಮಾಡಲಾಗಿತ್ತು. ಧ್ವಜಾರೋಹಣ ಕಂಬವನ್ನು ಬ್ಯಾರಲ್ ನಲ್ಲಿ ಇಡಲಾಗಿತ್ತು. ಆ ಬ್ಯಾರಲ್ ಗೆ ವಿದ್ಯುತ್ ತಂತಿ ತಾಗಿದೆ. ಇದನ್ನು ಗಮನಿಸದೇ ವಿದ್ಯಾರ್ಥಿಗಳು ಕಂಬವನ್ನು ಕೆಳಗೆ ಇಳಿಸಲು ಮುಂದಾಗಿದ್ದಾರೆ. ಆಗ ವಿದ್ಯುತ್ ಸ್ಪರ್ಶದಿಂದ ಐವರು ಸ್ಥಳದಲ್ಲೆ ಮೃತಪಟ್ಟಿದ್ದಾರೆಎಂದು ವರದಿಯಾಗಿದೆ.
ಕೊಪ್ಪಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.