Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ


Team Udayavani, Sep 22, 2024, 8:17 AM IST

ಸಿದ್ದರಾಮಯ್ಯ

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರವಿವಾರ (ಸೆ.22) ಕೊಪ್ಪಳ ಜಿಲ್ಲೆಗೆ ಆಗಮಿಸಲಿದ್ದು, ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.

ಬೆಂಗಳೂರಿಂದ ಕೊಪ್ಪಳ ತಾಲೂಕು ಗಿಣಗೇರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ನೇರ ತುಂಗಭದ್ರಾ ಡ್ಯಾಂಗೆ ತೆರಳಲಿದ್ದಾರೆ.

ರಾಜ್ಯ ಜಲಸಂಪನ್ಮೂಲ ಇಲಾಖೆ ಬಾಗಿನ ಅರ್ಪನೆ ಕಾರ್ಯಕ್ರಮ ಆಯೋಜಿಸಿದೆ. ಬಾಗಿನ ಅರ್ಪಣೆ ಬಳಿಕ ಮುನಿರಾಬಾದ್ ಬಳಿ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

ಡ್ಯಾಂ 19ನೇ ಕ್ರಸ್ಟ್ ಗೇಟ್ ದುರಸ್ತಿಯಲ್ಲಿ ಕೆಲಸ ನಿರ್ವಹಿಸಿದ ತಂತ್ರಜ್ಞ ತಂಡಕ್ಕೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ ಸೇರಿ ಹಲವು ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ.

ಟಾಪ್ ನ್ಯೂಸ್

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ

ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ

6-gangavathi-1

ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2

Crime: ಪ್ರೇಯಸಿ ಜತೆ ಸುತ್ತಾಡಿದ್ದಕ್ಕೆ ಹತ್ಯೆಗೈದ ಪ್ರಿಯಕರ!

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.