Koppala; ಹೆಚ್ಚಿನ ಭಕ್ತರು ಆಗಮಿಸುವ ದೇವಸ್ಥಾನಗಳ ಅಭಿವೃದ್ಧಿಗೆ ಆದ್ಯತೆ: ರಾಮಲಿಂಗಾ ರೆಡ್ಡಿ


Team Udayavani, Dec 19, 2023, 2:56 PM IST

Koppala; ಹೆಚ್ಚಿನ ಭಕ್ತರು ಆಗಮಿಸುವ ದೇವಸ್ಥಾನಗಳ ಅಭಿವೃದ್ಧಿಗೆ ಆದ್ಯತೆ: ರಾಮಲಿಂಗಾ ರೆಡ್ಡಿ

ಕೊಪ್ಪಳ: ಅಂಜಿನಾದ್ರಿ, ಹುಲಿಗೆಮ್ಮ ದೇವಿ ಸನ್ನಿಧಿಗೆ ಲಕ್ಷಾಂತರ ಜನ ಬರುತ್ತಾರೆ. ಹುಣ್ಣಿಮೆ ದಿನವೂ ಅಪಾರ ಸಂಖ್ಯೆಯ ಜನರ ಆಗಮನವಿದೆ. ಭಕ್ತರಿಗೆ ತಕ್ಕಂತೆ ಸೌಲಭ್ಯ ಇಲ್ಲದಿರುವುದು ಗಮನಿಸಿರುವೆ, ಹೆಚ್ಚಿನ ಭಕ್ತರು ಆಗಮಿಸುವ ದೇವಸ್ಥಾನಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಸಚಿವ ರಾಮಲಿಂಗಾರಡ್ಡಿ ಹೇಳಿದರು.

ಕೊಪ್ಪಳ ತಾಲೂಕಿನ ಹುಲಿಗೆಮ್ಮ ದೇವಸ್ಥಾನದಲ್ಲಿ ಮಾತನಾಡಿದ ಅವರು, ಚಾಮುಂಡಿ ಹಾಗೂ ಯಲ್ಲಮ್ಮ ದೇವಸ್ಥಾನದ ಪ್ರಾಧಿಕಾರ ರಚನೆ ಮಾಡಿದೆ. ಈ ಭಾಗದಲ್ಲಿ ಅಂಜಿನಾದ್ರಿ, ಯಲ್ಲಮ್ಮ, ಮೈಲಾರ ಲಿಂಗೇಶ್ವರ ದೇವಸ್ಥಾನಗಳು ಪ್ರಸಿದ್ದಿ ಪಡೆದಿವೆ. ಹುಲಿಗೆಮ್ಮ ದೇವಾಲಯ ಅಭಿವೃದ್ಧಿಗೆ 30 ಎಕರೆ ಜಾಗ ಪಡದಿದೆ. ನದಿ ಪಕ್ಕದಲ್ಲಿಯೇ ಜಮೀನು ಇದೆ. ಟೆಂಡರ್ ಕರೆದಿದ್ದು, ಮತ್ತೊಮ್ಮೆ ಟೆಂಡರ್ ಕರೆಯಲಾಗುವುದು. ಅಭಿವೃದ್ದಿಗೆ 2.50 ಕೋಟಿ ಮೇಲಿದ್ದರೆ ಸಿಎಂ ಒಪ್ಪಿಗೆ ಬೇಕು. ತಿಂಗಳಲ್ಲಿ ಸಿಎಂ ಅವರನ್ನು ಭೇಟಿ ಮಾಡುವೆ ಎಂದರು.

ನದಿ ಪಕ್ಕದಲ್ಲಿ ಸ್ನಾನಘಟ್ಟ ಹಾಗೂ ಬಟ್ಟೆ ಬದಲಿಸುವ ವ್ಯವಸ್ಥೆಗೆ ಕ್ರಮ. ಹುಲಿಗೆಮ್ಮ ದೇವಿ ಅಭಿವೃದ್ಧಿ ಕಾರ್ಯಕ್ಕೆ ಮಾಸ್ಟರ್ ಪ್ಲಾನ್ ಮಾಡಲು ಸೂಚನೆ. ಇಲ್ಲಿ ಸಿಬ್ಬಂದಿ ಕೊರತೆ ಗಮನಕ್ಕೆ ಬಂದಿದೆ. ತಿಂಗಳಲ್ಲಿ ಸಿಎಂ ಅನುಮೋದನೆ ಪಡೆದು ಕಳಿಸುವೆ. ಮೂರು ನಾಲ್ಕು ತಿಂಗಳಲ್ಲಿ ಅಭಿವೃದ್ಧಿ ಕೆಲಸ ಆರಂಭ ಮಾಡುವೆವು. ರಸ್ತೆ ಮೇಲೆ ಮಲಗುವ ಭಕ್ತರಿಗೆ ಸಮಸ್ಯೆ ಇತ್ಯರ್ಥಕ್ಕೆ ಕ್ರಮ. ಇಲ್ಲಿ ಹೆಚ್ಚೆಚ್ಚು ಶೌಚಾಲಯ ನಿರ್ಮಾಣ ಮಾಡಬೇಕಿದೆ. ದೇವಸ್ಥಾನದಲ್ಲಿ ಹಣವಿದೆ ಸರ್ಕಾರವೂ ಹಣ ಕೊಟ್ಟಿದೆ. ನಾನೇ ಶಂಕುಸ್ಥಾಪನೆ ಮಾಡುವೆ ನಾನೇ ಉದ್ಘಾಟನೆ ಮಾಡುವೆ. ಬೇರೆ ಸಚಿವರಂತೆ ನಾನು ಮಾತನಾಡಲ್ಲ ಮಾಡಿ ತೋರಿಸುವೆ ಎಂದರು.

ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರ ಮಾಸ್ಕ್ ಧರಿಸಲು ಸರ್ಕಾರ ಹೇಳಿದೆ. ಎಲ್ಲರೂ ಎಚ್ಚರಿಕೆ ವಹಿಸುವುದು ಅಗತ್ಯ ಎಂದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gangavathi-1

ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.