Kushtagi: ವಸತಿ ನಿಲಯ ವಿದ್ಯಾರ್ಥಿಗಳೊಂದಿಗೆ ಅಡುಗೆ ಸಹಾಯಕ ಕಿರಿಕ್

ನ್ಯಾಯಕ್ಕಾಗಿ ಠಾಣೆಗೆ ಮೊರೆ ಹೋದ ವಿಧ್ಯಾರ್ಥಿಗಳು

Team Udayavani, Feb 17, 2024, 10:31 PM IST

1-weqwewqewq

ಕುಷ್ಟಗಿ: ಇಲ್ಲಿನ‌ ತಹಶೀಲ್ದಾರ ಕಚೇರಿಂದ ಕೂಗಳತೆಯ ದೂರದಲ್ಲಿರುವ ಮೆಟ್ರಿಕ್ ನಂತರ ಪರಿಶಿಷ್ಟ ವರ್ಗದ ವಿದ್ಯಾರ್ಥಿ ವಸತಿ ಹೊರಗಿನವರ ಟಾರ್ಚರ್ ಗೆ ಹೆದರಿ ಪೊಲೀಸ್ ಠಾಣೆಯ ಮೊರೆ ಹೋದ ಘಟನೆ ಶನಿವಾರ ಸಂಜೆ ನಡೆದಿದೆ.

ಮೆಟ್ರಿಕ್ ನಂತರದ ಪರಿಶಿಷ್ಟ ವರ್ಗ ವಿದ್ಯಾರ್ಥಿ ವಸತಿ ನಿಲಯದಲ್ಲಿ ಸದ್ಯ 75ರಿಂದ 100ರವರೆಗೆ ಮಿತಿಯಲ್ಲಿ ವಿದ್ಯಾರ್ಥಿಗಳಿದ್ದಾರೆ.ನಾಲ್ವರು ಅಡುಗೆಯವರು, ಇಬ್ಬರು ಸಹಾಯಕರು, ಓರ್ವ ಮೇಲ್ವಿಚಾರಕರು ಸೇವೆಯಲ್ಲಿದ್ದಾರೆ. ಇತ್ತೀಚಿಗೆ ಸ್ಥಳೀಯ ಸಹಾಯಕ ಹಾಗೂ ವಿದ್ಯಾರ್ಥಿಗಳೊಂದಿಗೆ ಕಿರಿಕ್ ಶುರುವಾಗಿದೆ. ಆ ಕಿರಿಕ್ ಇಷ್ಟಕ್ಕೂ ಶಮನವಾಗದೇ ಅಡುಗೆ ಸಹಾಯಕನ ಸಂಬಂಧಿಕ ಮಧ್ಯ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಟಾರ್ಚರ್ ನೀಡಲಾರಂಭಿಸಿದ್ದಾನೆ. ಇದರಿಂದ ಅಸಹನೀಯಗೊಂಡ ವಿದ್ಯಾರ್ಥಿಗಳು ಒಗ್ಗೂಡಿ ಈ ವಿಷಯವನ್ನು ಮೇಲ್ವಿಚಾರಕ ಹಾಗೂ ಪರಿಶಿಷ್ಟ ವರ್ಗದ ಕಲ್ಯಾಧಿಕಾರಿಯ ಗಮನಕ್ಕೆ ತಂದರೂ ಪ್ರಯೋಜನೆ ಆಗಿರಲಿಲ್ಲ.

ಅಡುಗೆ ಸಹಾಯಕ ಸಿಬ್ಬಂದಿಯ ಸಂಬಂಧಿಕ ವಿದ್ಯಾರ್ಥಿಗಳಿಗೆ ಜೀವ ಬೆದರಿಕೆ ಹಾಕಿದ್ದಾರೆನ್ನುವುದು ವಿಧ್ಯಾರ್ಥಿಗಳ ಆರೋಪ. ಅಡುಗೆಯವರಿಗೆ ಸರಿಯಾಗಿ ಅಹಾರ ತಯಾರಿಸುತ್ತಿಲ್ಲ ಆಕ್ಷೇಪಕ್ಕೆ ವಸತಿ ನಿಕಯದ ಅಡುಗೆಯವರು ಹೊರಗಿನ ಸ್ಥಳೀಯ ವ್ಯಕ್ತಿಯನ್ನೇ ಬೆಂಬಲಿಸುತ್ತಿದ್ದಾರೆ. ಯಾವ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ಮೇಲೆ ಯಾವೂದೇ ರೀತಿಯಲ್ಲಿ ಅಟ್ಯಾಕ್ ಆಗಬಹುದೆಂಬ ಭೀತಿಗೆ ವಿದ್ಯಾರ್ಥಿಗಳು ಪೊಲೀಸ್ ಠಾಣೆಗೆ ಆಗಮಿಸಿದ್ದರು.

ಪಿಎಸೈ ಮುದ್ದುರಂಗಸ್ವಾಮಿ ಅವರಲ್ಲಿ ವಾಸ್ತವ ಸ್ಥಿತಿ ಗಮನಕ್ಕೆ ತಂದ ವಿದ್ಯಾರ್ಥಿಗಳಿಗೆ ಪಿಎಸೈ ಮುದ್ದುರಂಗಸ್ವಾಮಿ ಅವರು, ಅಭಯ ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ಹಾಗೂ ಅಡುಗೆಯವರಿಗೆ, ಅಡುಗೆ ಸಹಾಯಕರಿಗೆ ಪರಿಶಿಷ್ಟ ವರ್ಗ ಕಲ್ಯಾಣ ಆಧಿಕಾರಿಯ ಸಮ್ಮುಖದಲ್ಲಿ ಬುದ್ದಿವಾದ ಹೇಳಿ ಕಳುಹಿಸಿದ್ದಾರೆ.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.