ಕುಷ್ಟಗಿ: ಆಹೋರಾತ್ರಿ ಟಗರು ಕಾಳಗ; ರಣೋತ್ಸಾಹದ ಕೇಕೆ


Team Udayavani, Dec 17, 2021, 11:45 AM IST

7sheep

ಕುಷ್ಟಗಿ: ಮಾಣಿಕ್ಯ, ರಾಯಣ್ಣ, ಜಂಜಂ, ತಾಲೂಕಿನ ಬೆಂಚಮಟ್ಟಿ ಕೆರೆ ಅಂಗಳದಲ್ಲಿ ಆಹೋರಾತ್ರಿ ನಡೆದ ಟಗರಿನ ಕಾಳಗ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಟಗರುಗಳಿವು.

ಕುಷ್ಟಗಿಯ ಗಾಂಧಿನಗರದ ಆಯೋಜಕರು ಆಯೋಜಿದ್ದ ರಾಜ್ಯಮಟ್ಟದ ಟಗರಿ‌ನ ಕಾಳಗ ಸ್ಪರ್ಧೆಯ ಗುರುವಾರ ರಾತ್ರಿ9 ಕ್ಕೆ ಆರಂಭವಾಗಿ, ಶುಕ್ರವಾರ ಬೆಳಗಿನ 7 ಗಂಟೆಯವರೆಗೆ ನಡೆಯಿತು.ಕಾಂಗ್ರೆಸ್ ಯುವ ಘಟಕದ ರಾಜ್ಯ ಮಾದ್ಯಮ ವಕ್ತಾರ ಲಾಡ್ಲೆ ಮಷಾಕ್ ದೋಟಿಹಾಳ, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ನಿರ್ದೇಶಕ ಮುತ್ತು ರಾಠೋಡ್ ಚಾಲನೆ ನೀಡಿದರು.

ಈ ರೋಮಾಂಚಕಾರಿ ಟಗರು ಕಾಳಗದಲ್ಲಿ ಬಳ್ಳಾರಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಗದಗ, ಧಾರವಾಡದ ವಿವಿಧ ಜಿಲ್ಲೆಗಳಿಂದ ನೂರಕ್ಕೂ ಅಧಿಕ ಟಗರುಗಳು ಭಾಗವಹಿಸಿರುವುದು ಗಮನ ಸೆಳೆಯಿತು.

ಮೈ ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಪ್ರೇಕ್ಷಕರು, ಅಖಾಡದಲ್ಲಿ ಸ್ಪರ್ಧೆಗೆ ಇಳಿದ ಟಗರುಗಳನ್ನು ತುದಿಗಾಲಲ್ಲಿ ನಿಂತು, ರಣೋತ್ಸಾಹದ ಕೇಕೇಯೊಂದಿಗೆ ಹುರಿ ದುಂಬಿಸಿದರು. ರೋಮಾಂಚನಕಾರಿ ಕಾಳಗವನ್ನು ರೈತಾಪಿ ವರ್ಗ ಚಳಿಯಲ್ಲಿ‌ ನಿದ್ದೆಗೆಟ್ಟು ನೋಡಿ ಸಂಭ್ರಮಿಸಿದರು.

ಮಾಣಿಕ್ಯ ಟಗರು ಚಾಂಪಿಯನ್ ಕಿರೀಟ

ಬೆಳಗಿನ ಶುಕ್ರವಾರದರೆಗೂ ಮುಂದುವರಿದ ಕಾಳಗದಲ್ಲಿ ಹರಿಹರ ದ ಪಿ.ಜಿ. ರಾಘವೇಂದ್ರ ಅವರ ಮಾಣಿಕ್ಯ ಟಗರು ಪ್ರಥಮ ಸ್ಥಾನದೊಂದಿಗೆ 25 ಸಾವಿರ ರೂ.ನಗದು ಬಹುಮಾನ, ಚಾಂಪಿಯನ್ ಟ್ರೋಫಿ ತನ್ನದಾಗಿಸಿತು. ಹೂವಿನಹಡಗಲಿಯ ಕೃಷ್ಣಪ್ಪ ಅವರ ರಾಯಣ್ಣ ಟಗರು ದ್ವಿತೀಯ ಬಹುಮಾನದೊಂದಿಗೆ 15 ಸಾವಿರ ರೂ.ಗಳಿಸಿತು. ಬಾಗಲಕೋಟೆ ಜಿಲ್ಲೆಯ ಸುಳೀಬಾವಿಯ ಮಹಾಂತೇಶ ಅವರ ಜಂಜಂ ಟಗರು ತೃತೀಯ ಸ್ಥಾನದೊಂದಿಗೆ 10 ಸಾವಿರ ರೂ. ಬಹುಮಾನ ಪಡೆಯಿತು.

ಕುಷ್ಟಗಿ ತಾಲೂಕಿನ ಮನ್ನೆರಾಳ ಮುದಕಪ್ಪ ಪಾವಿ ಅವರ ಟಗರು ತೃತೀಯ ಸ್ಥಾನದೊಂದಿಗೆ 5 ಸಾವಿರ ರೂ. ಬಹುಮಾನ ಪಡೆಯಿತು.

– ಮಂಜುನಾಥ ಮಹಾಲಿಂಗಪುರ ಕುಷ್ಟಗಿ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.