ಬೆಂಕಿ ಅವಘಡ: 4 ಎಕರೆಗೂ ಅಧಿಕ ತೋಟಗಾರಿಕಾ ಬೆಳೆಗಳು ಬೆಂಕಿಗಾಹುತಿ
Team Udayavani, Feb 11, 2023, 7:39 PM IST
ಕುಷ್ಟಗಿ: ತಾಲೂಕಿನ ಎಂ. ಬಸಾಪೂರ ಗ್ರಾಮದ ಹೊರವಲಯದಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ 4 ಎಕರೆಗೂ ಅಧಿಕ ತೋಟದ ಬೆಳೆಗೆ ಬೆಂಕಿಗೆ ಆಹುತಿಯಾಗಿದೆ.
ಇಲಕಲ್ ಮೂಲದ ಚನ್ನಬಸಪ್ಪ ಲೆಕ್ಕಿಹಾಳ ಹಾಗೂ ಮನೋಹರ ಕರವಾ ಎಂಬುವರ ಮಾಲೀಕತ್ವದ ತೋಟಕ್ಕೆ ಮದ್ಯಾಹ್ನ ವೇಳೆ ಬೆಂಕಿ ವ್ಯಾಪಿಸಿದೆ. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ವಾಹನ ಆಗಮಿಸಿ ಮುಂದಾಗುವ ಅನಾಹುತ ತಹಬಂದಿಗೆ ತಂದಿದೆ.ಆದಾಗ್ಯೂ ಶ್ರೀಗಂಧ, ಹೆಬ್ಬೇವು, ಮಹಾಗನಿ, ಸಪೋಟಾ. ಮಾವು ಬೆಳೆಯಿದ್ದ ತೋಟದಲ್ಲಿ ಬೇಲಿಗುಂಟ ಬೆಂಕಿ ವ್ಯಾಪಿಸಿದ್ದು, ನಂತರ ತೋಟದ ಬೆಳೆಗಳಿಗೂ ವ್ಯಾಪಿಸಿದೆ.
12 ವರ್ಷಗಳಿಂದ ಜೋಪಾನ ಮಾಡಿದ್ದ ತೋಟಗಾರಿಕೆ ಗಿಡಗಳು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಗಿದ್ದು, ಅಂದಾಜು 15ರಿಂದ 20 ಲಕ್ಷ ಹಾನಿ ಸಂಭವಿಸಿದೆ. ಕಟಾವು ಹಂತದ ಸಪೋಟ ಹಾಗೂ ಮಿಡಿ ಮಾವಿನ ಕಾಯಿಗಳು ಬೆಂಕಿಗೆ ಆಹುತಿಯಾಗಿವೆ.
ಇದನ್ನೂ ಓದಿ: ಗಂಗಾವತಿ: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ನಾಲ್ಕು ಜೋಡಿ ದಂಪತಿಗಳು ಮತ್ತೆ ಒಂದಾದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.