Kustagi: ಜೆಸ್ಕಾಂ‌ ಸಿಬ್ಬಂದಿಗೆ ಅಶ್ಲೀಲವಾಗಿ ನಿಂದನೆ; ಠಾಣೆಗೆ ದೂರು


Team Udayavani, Oct 20, 2023, 1:26 PM IST

Kustagi: ಜೆಸ್ಕಾಂ‌ ಸಿಬ್ಬಂದಿಗೆ ಅಶ್ಲೀಲವಾಗಿ ನಿಂದನೆ; ಠಾಣೆಗೆ ದೂರು

ಕುಷ್ಟಗಿ: ವಿದ್ಯುತ್ ಸರಬರಾಜಿನಲ್ಲಿ ತಾಂತ್ರಿಕ ಅಡಚಣೆಗೆ ಬ್ಯಾಲಿಹಾಳ ಗ್ರಾಮದ ವ್ಯಕ್ತಿಯೋರ್ವ ಜೆಸ್ಕಾಂ ಶಾಖಾಧಿಕಾರಿ ಹಾಗೂ 220 ಕೆವಿ ವಿತರಣಾ ಘಟಕದ ಸಿಬ್ಬಂದಿಗೆ ಅಶ್ಲೀಲ ಬೈಗುಳದಲ್ಲಿ ನಿಂದಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಕಳೆದ ಗುರುವಾರ ಕೊರಡಕೇರಾ ಫೀಡರ್ ಲೈನ್ ಗೆ ಸಮಯ 8-40 ರಿಂದ ಮಧ್ಯಾಹ್ನ 1-45 ವರೆಗೆ ವಿದ್ಯುತ್ ಸರಬರಾಜಿನ ಮಧ್ಯೆ ಟಿಸಿ ತಾಂತ್ರಿಕ ಅಡಚಣೆಯಿಂದ ಅರ್ಧಗಂಟೆ ಪೂರೈಕೆ ಸ್ಥಗಿತಗೊಂಡಿದೆ. ನಂತರ ತಾಂತ್ರಿಕ ಅಡಚಣೆ ಸರಿಪಡಿಸಿ ಸಮಯ 2-30ರವರೆಗೆ ವಿಸ್ತರಿಸಿ ಸರ್ಕಾರ‌ ನಿಯಮದನ್ವಯ 5 ಗಂಟೆ ವಿದ್ಯುತ್ ಪೂರೈಕೆಯ ಸೇವೆ ಪರಿಪೂರ್ಣಗೊಳಿಸಲಾಗಿತ್ತು.

ಈ ಬೆಳವಣಿಗೆಯಲ್ಲಿ ಬ್ಯಾಲ್ಯಾಳ ಗ್ರಾಮದ ಹನಮಂತಪ್ಪ ಬೀರಪ್ಪ ಆಡೀನ್ ಎನ್ನುವ ವ್ಯಕ್ತಿ ವಿದ್ಯುತ್ ಪೂರೈಕೆಯಲ್ಲಿ ಅರ್ಧ ಗಂಟೆಯ ವ್ಯತ್ಯಯಕ್ಕೆ ಕೋಪೋದ್ರಿಕ್ತನಾಗಿ 220 ಕೆವಿ ವಿತರಣಾ ಸಂಸ್ಥೆಯ ಸಿಬ್ಬಂದಿಗೆ ಅವಾಚ್ಯವಾಗಿ ಬೈದಿರವುದಲ್ಲದೇ ಪದೇ ಪದೇ ಫೋನ್ ಮಾಡಿ ಕಿರಿಕಿರಿ ಮಾಡಿದ್ದು ಅಲ್ಲದೇ ಕುಷ್ಟಗಿ ಜೆಸ್ಕಾಂ ಶಾಖಾಧಿಕಾರಿ ತಾಜುದ್ದೀನ್ ಅವರಿಗೆ ಕೀಳು ಮಟ್ಟದ ಪದಗಳಿಂದ ನಿಂದಿಸಿದ್ದಾನೆ. ಬ್ಯಾಲಿಹಾಳ ಗ್ರಾಮದ ವ್ಯಕ್ತಿ‌ ಹನಮಂತಪ್ಪ ಆಡೀನ್ ಅಸಹನೀಯ ಬೈಗುಳ ಸಹಿಸಿಕೊಂಡು ಇಲ್ಲಿನ ಪೊಲೀಸ್ ಠಾಣೆಗೆ ದೂರು ನೀಡಿದ್ದು ಸದರಿ ವ್ಯಕ್ತಿಯ ವಿರುದ್ದ ಕ್ರಮವಹಿಸಬೇಕು. ಸರ್ಕಾರದ ನಿಯಮದಂತೆ ಪೂರೈಕೆಯ ವೇಳೆ ಉಂಟಾಗುವ ವಿದ್ಯುತ್ ವ್ಯತ್ಯಯಕ್ಕೆ ಸಿಬ್ಬಂದಿಯನ್ನು ಹೊಣೆ ಮಾಡದಂತೆ ಜಾಗೃತಿ ಮೂಡಿಸಲು ಜೆಸ್ಕಾಂ ಹಾಗೂ 220ಕೆವಿ ವಿತರಣಾ ಘಟಕದ ಸಿಬ್ಬಂದಿ ಪೊಲೀಸ್ ಠಾಣೆ ಪಿಎಸೈ ಹಾಗೂ ಸಿಇಐ ಅವರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Mysore: ಜಗತ್ತು ಮೈಸೂರಿನತ್ತ ನೋಡಲು ಮಹಾರಾಜರೆ ಕಾರಣ: ಸಚಿವ ಎಚ್. ಕೆ ಪಾಟೀಲ್

ಟಾಪ್ ನ್ಯೂಸ್

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

1-siddu

Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

1-siddu

Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

1-siddu

Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

POlice

Belthangady: ಅಕ್ರಮ ಗೋ ಸಾಗಾಟ, ಐದು ಹಸು ವಾಹನ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.