ಯಾವ ತರಗತಿಯಲ್ಲೂ ಎರಡಂಕಿ ವಿದ್ಯಾರ್ಥಿಗಳಿಲ್ಲ


Team Udayavani, Jan 2, 2020, 3:22 PM IST

kopala-tdy-1

ಕುಷ್ಟಗಿ: ಒಂದನೇ ತರಗತಿಗೆ 1, ಎರಡನೇ ತರಗತಿಗೆ 8, ಮೂರನೇ ತರಗತಿಗೆ 5, ನಾಲ್ಕನೇ ತಗರತಿ 5, ಐದನೇ ತರಗತಿಗೆ 3 ಇದು ಕುಷ್ಟಗಿ ಪಟ್ಟಣದ 5ನೇ ವಾರ್ಡ್‌ ಇಂದಿರಾ ನಗರದ ಕಿರಿಯ ಪ್ರಾಥಮಿಕ ಶಾಲೆಯಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆ. ಶಾಲೆಯಲ್ಲಿ ಯಾವ ತರಗತಿಯಲ್ಲೂ ವಿದ್ಯಾರ್ಥಿಗಳ ಸಂಖ್ಯೆ ಒಂದಂಕಿ ದಾಟಿಲ್ಲ.

ಇದು ಪಟ್ಟಣದ ಶಾಲೆಯ ದುಸ್ಥಿತಿ. ಶಾಲೆಯಲ್ಲಿ ಒಟ್ಟು 23 ವಿದ್ಯಾರ್ಥಿಗಳಿಗೆ ಮುಖ್ಯ ಶಿಕ್ಷಕ ಸೇರಿದಂತೆ ಇಬ್ಬರೇ ಶಿಕ್ಷಕರಿದ್ದಾರೆ. ಪಟ್ಟಣದ ಶಾಲೆಗೆ ಈ ಆವಸ್ಥೆಯ ಬಗ್ಗೆ ಶಿಕ್ಷಣ ಇಲಾಖೆ, ಸ್ಥಳೀಯರು ಯಾರೂ ತಲೆ ಕೆಡಿಸಿಕೊಳ್ಳದಿರುವುದು ಅಚ್ಚರಿಗೆ ಕಾರಣವಾಗಿದೆ. 23 ವಿದ್ಯಾರ್ಥಿಗಳಿರುವ ಶಾಲೆಯಲ್ಲಿ ಇಬ್ಬರು ಶಿಕ್ಷಕರಲ್ಲಿ ಯಾರಾದ್ರೂ ಒಬ್ಬರು ಸಭೆ, ಕಚೇರಿ ಕೆಲಸಕ್ಕೆ ಹೋದಲ್ಲಿ ವಿದ್ಯಾರ್ಥಿಗಳು ಪಾಠ ಕಲಿಕೆಯ ಸಮಯವನ್ನು ಆಟದಲ್ಲಿ ಕಳೆಯುವಂತಾಗಿದೆ.

ಸದರಿ ಶಾಲೆಯ ಮುಖ್ಯ ಶಿಕ್ಷಕರು ಸಿಆರ್‌ಪಿ ಹುದ್ದೆ ನಿಭಾಯಿಸುತ್ತಿದ್ದು, ಅವರುಶಾಲೆಗಳ ಭೇಟಿಗೆ ಹೋದರೆ ಏಕೋಪಾಧ್ಯಾಯ ಶಾಲೆಯಾಗಿರುವುದೇ ಹೆಚ್ಚು. ಈ ಹಿನ್ನೆಲೆಯಲ್ಲಿ ಸದರಿ ವಾರ್ಡ್‌ ಸದಸ್ಯ ಚಿರಂಜೀವಿ ಹಿರೇಮಠ ಪ್ರತಿಕ್ರಿಯಿಸಿ, ಈ ಶಾಲೆಯಲ್ಲಿ ಇರುವ ಇಬ್ಬರು ಶಿಕ್ಷಕರು ಹೊಂದಾಣಿಕೆ ಮಾಡಿಕೊಂಡಿದ್ದರು. ಒಬ್ಬರಾದಂತೆ ಮತ್ತೂಬ್ಬರು ಅನ ಧಿಕೃತ ಗೈರಾಗುತ್ತಿದ್ದಾರೆ. ಹೀಗಾಗಿ ಶಾಲೆಯಲ್ಲಿ ಪಾಠ ಕಲಿಯಬೇಕಾದ ಮಕ್ಕಳು, ಆಟವಾಡಲು ಶಾಲೆಗೆ ಬರುವಂತಾಗಿದೆ ಎಂದು ಆರೋಪಿಸಿದರು.

1997ರಲ್ಲಿ ಈ ಶಾಲೆ ಆರಂಭವಾಗಿದೆ. ಹಿಂದೆಲ್ಲ 100ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದ ಈ ಶಾಲೆ ಇದೀಗ 23ಕ್ಕೆ ಕುಸಿದಿರುವುದು ಬೇಸರ ತರಿಸಿದೆ. ಶಾಲೆ ಯಾವೂದೇ ಕಾರಣಕ್ಕೂ ಮುಚ್ಚದಂತೆ ಶಿಕ್ಷಣಾ ಧಿಕಾರಿಗಳಲ್ಲಿ ಅಗತ್ಯ ಕ್ರಮಕ್ಕೆ ವಿಷಯ ಪ್ರಸ್ತಾಪಿಸಿರುವುದಾಗಿ ಪುರಸಭೆ ಸದಸ್ಯ ಚಿರಂಜೀವಿ ಹಿರೇಮಠ ತಿಳಿಸಿದರು.

ಸಿಆರ್‌ಪಿ ಹುದ್ದೆ ಜೊತೆಗೆ ಮುಖ್ಯ ಶಿಕ್ಷಕ ಹುದ್ದೆ ವಹಿಸಿದ್ದು, ಸಭೆ ಮತ್ತು ಶಾಲಾ ವೀಕ್ಷಣೆ ಇದ್ದರೂ ಶಾಲೆಗೆ ಹಾಜರಾಗುತ್ತಿದ್ದು, ಮಕ್ಕಳ ಕಲಿಕೆ ಮಟ್ಟದಿಂದ ಹಿಂದುಳಿಯಬಾರದು ಎಂಬ ಉದ್ದೇಶದಿಂದ ಶಾಲೆಗೆ ಪ್ರತಿದಿನ ಕರ್ತವ್ಯಕ್ಕೆ ಹಾಜರಾಗುತ್ತೇನೆ.-ದಂಡಪ್ಪ ಹೊಸಮನಿ, ಮುಖ್ಯ ಶಿಕ್ಷಕ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.