![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 23, 2022, 1:09 PM IST
ಕನಕಗಿರಿ: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘ ಮತ್ತು ಕೊಪ್ಪಳದ ಮಹಿಳಾ ಮತ್ತು ಪರಿಸರದ ಅಭಿವೃದ್ಧಿ ಸಂಸ್ಥೆಯ ಆಶ್ರಯದಲ್ಲಿ ಇತ್ತೀಚಿಗೆ ರೈತರಿಗೆ ಹಸು ವಿತರಿಸಲಾಯಿತು.
ಈ ವೇಳೆ ಕ.ಕ. ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ನಿರ್ದೇಶಕಿ ಲೀಲಾ ಮಾತನಾಡಿ, ಕೃಷಿ ಪಶು ಸಂಗೋಪನಾ, ಮಹಿಳೆಯರ ಸಬಲೀಕರಣಕ್ಕೆ ಕ.ಕ. ಸಂಘದಿಂದ ಹಲವಾರು ಕಾರ್ಯಕ್ರಮ ಜಾರಿಗೆ ತಂದು ಬಡವರಿಗೆ ಹಾಗೂ ಅರ್ಹರಿಗೆ ಇದರ ಉಪಯೋಗ ಪಡೆದುಕೊಳ್ಳಲು ಮಾಹಿತಿ ನೀಡುತ್ತಿದೆ.
ದೇಶಿ ತಳಿಯ ಹಸುಗಳನ್ನು ಉಳಿಸಿ ಈ ಭಾಗದ 25 ಫಲಾನುಭವಿಗಳಿಗೆ 80 ಸಾವಿರ ಮೊತ್ತದಲ್ಲಿ 2-3 ಕರುಗಳನ್ನು ಖರೀದಿಸಲು ಸೂಚಿಸಲಾಗಿದೆ ಎಂದು ಹೇಳಿದರು. ನಂತರ ಬಿಜೆಪಿ ಮಂಡಲ ಅಧ್ಯಕ್ಷ ಮಹಾಂತೇಶ ಸಜ್ಜನ್ ಮಾತನಾಡಿ, ಪಶು ಪ್ರಾಣಿಗಳು ಕುಟುಂಬದ ಸದಸ್ಯರಿದ್ದಂತೆ ಅವುಗಳನ್ನು ಮನೆಯವರಂತೆ ನೋಡಿ ಕೊಳ್ಳಬೇಕು. ರೈತರು ಭೂಮಿಗೆ ರಾಸಾಯನಿಕ ಗೊಬ್ಬರವನ್ನು ಮಿತವಾಗಿ ಬಳಸಬೇಕೆಂದರು. ಶರಣಪ್ಪ ಭತ್ತದ, ರವಿ, ಪ್ರಶಾಂತ ಪ್ರಭು ಶೆಟ್ಟರ್, ಶಿವಕುಮಾರ ಮ್ಯಾಗೇರಿ, ಮಂಜುನಾಥ ಹೊಸಗೆರ, ಮಂಜುನಾಥ ಮಸ್ಕಿ ಇತರರು ಇದ್ದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.